ಬ್ರೇಕಿಂಗ್ ನ್ಯೂಸ್
17-02-25 12:05 pm HK News Desk ಕ್ರೈಂ
ಶಿವಮೊಗ್ಗ, ಫೆ.17: ಹೊಟೇಲ್ನಲ್ಲಿ ಯುವಕ, ಯುವತಿಯ ವಿಡಿಯೋ ಶೂಟ್ ಮಾಡಿಕೊಂಡು ಹಣಕ್ಕೆ ಬೇಡಿಕೆ ಇಟ್ಟಿರುವ ಆರೋಪದ ಸಂಬಂಧ ಪ್ರಕರಣ ದಾಖಲಾಗಿದೆ. ಯುವಕ ಮತ್ತು ಯುವತಿ ಬೈಕಿನಲ್ಲಿ ಸಕ್ರೆಬೈಲಿನ ಹೊಟೇಲ್ ಒಂದಕ್ಕೆ ಊಟಕ್ಕೆ ತೆರಳಿದ್ದಾಗ ಘಟನೆ ಸಂಭವಿಸಿದೆ.
ಯುವಕ ಊಟದ ಕೊಠಡಿಯಲ್ಲಿ ಬಿಯರ್ ಬಾಟಲಿ ಇಟ್ಟುಕೊಂಡಿದ್ದ. ಆ ಸಂದರ್ಭ ಅಲ್ಲಿಗೆ ಬಂದ ನಾಲ್ವರು ಅಪರಿಚಿತರು ವಿಡಿಯೋ ಚಿತ್ರೀಕರಣ ಮಾಡಿದ್ದಾರೆ. ಬಳಿಕ ಯುವಕ ಮತ್ತು ಯುವತಿಯನ್ನು ಬಲವಂತವಾಗಿ ಆಟೋದಲ್ಲಿ ಶಿವಮೊಗ್ಗಕ್ಕೆ ಕರೆತಂದು ವಿವಿಧೆಡೆ ಸುತ್ತಾಡಿಸಿದ್ದಾರೆ.
ಹಣ ಕೊಡದೆ ಇದ್ದರೆ ವಿಡಿಯೋ ಲೀಕ್ ಮಾಡುವುದಾಗಿ ಬೆದರಿಸಿದ್ದಾರೆ. ಈ ವೇಳೆ ಯುವತಿ ಬಳಿ ಇದ್ದ 24 ಸಾವಿರ ರೂ., ಹಣ, ಯುವಕನ ಮೊಬೈಲ್ನಿಂದ ಗೂಗಲ್ ಪೇ ಮೂಲಕ 1500 ರೂ. ಹಣ ವರ್ಗಾಯಿಸಿಕೊಂಡಿದ್ದಾರೆ.
ಯುವಕ ಮತ್ತು ಯುವತಿಯನ್ನು ಆಟೋದಲ್ಲಿ ಕರೆತಂದು ಎಂಆರ್ಎಸ್ ಸರ್ಕಲ್ ಬಳಿ ಬಿಟ್ಟು, ಅವರ ಬೈಕ್ ಕೊಟ್ಟು ಕಳುಹಿಸಲಾಗಿದೆ. ರಾತ್ರಿಯೊಳಗೆ ಒಂದೂವರೆ ಲಕ್ಷ ರೂ. ಹಣ ಕೊಡದೆ ಇದ್ದರೆ ವಿಡಿಯೋ ಲೀಕ್ ಮಾಡುವುದಾಗಿ ಬೆದರಿಕೆ ಒಡ್ಡಿದಾರೆ.
ಯುವಕನಿಗೆ ಕರೆ ಮಾಡಿದ್ದ ಅಪರಿಚಿತರು ಹಣ ತಂದು ಕೊಡುವಂತೆ ಧಮ್ಕಿ ಹಾಕಿದ್ದಾರೆ. ಆರು ಸಾವಿರ ರೂ. ಹಣದೊಂದಿಗೆ ಯುವಕ ಶಿವಮೊಗ್ಗ ಬಸ್ ನಿಲ್ದಾಣದ ಬಳಿ ಬಂದಿದ್ದ. ಆಟೋದಲ್ಲಿ ಬಂದ ಯುವಕರಿಗೆ ಹಣ ತೆಗೆದುಕೊಂಡು ಯುವಕನ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ಅಲ್ಲದೆ ಒಂದೂವರೆ ಲಕ್ಷ ರೂ. ಹಣ ನೀಡುವಂತೆ ಆಗ್ರಹಿಸಿ, ಜೀವ ಬೆದರಿಕೆ ಒಡ್ಡಿದ್ದಾರೆ.
ಘಟನೆ ಸಂಬಂಧ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
Shivamogga couple blackmailed while having lunch in hotel, demand for cash, kidnap. Miscreants demanded huge money or else threatened the couple of making the video viral on social media.
01-01-26 06:21 pm
Bangalore Correspondent
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
ಕೋಗಿಲು ಬಡಾವಣೆ ವಿವಾದ ; ಬಿಜೆಪಿಯಿಂದ ಸತ್ಯಶೋಧನಾ ಸಮ...
31-12-25 10:57 pm
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
01-01-26 09:34 pm
HK News Desk
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
01-01-26 08:25 pm
Mangalore Correspondent
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm