ಬ್ರೇಕಿಂಗ್ ನ್ಯೂಸ್
17-02-25 12:05 pm HK News Desk ಕ್ರೈಂ
ಶಿವಮೊಗ್ಗ, ಫೆ.17: ಹೊಟೇಲ್ನಲ್ಲಿ ಯುವಕ, ಯುವತಿಯ ವಿಡಿಯೋ ಶೂಟ್ ಮಾಡಿಕೊಂಡು ಹಣಕ್ಕೆ ಬೇಡಿಕೆ ಇಟ್ಟಿರುವ ಆರೋಪದ ಸಂಬಂಧ ಪ್ರಕರಣ ದಾಖಲಾಗಿದೆ. ಯುವಕ ಮತ್ತು ಯುವತಿ ಬೈಕಿನಲ್ಲಿ ಸಕ್ರೆಬೈಲಿನ ಹೊಟೇಲ್ ಒಂದಕ್ಕೆ ಊಟಕ್ಕೆ ತೆರಳಿದ್ದಾಗ ಘಟನೆ ಸಂಭವಿಸಿದೆ.
ಯುವಕ ಊಟದ ಕೊಠಡಿಯಲ್ಲಿ ಬಿಯರ್ ಬಾಟಲಿ ಇಟ್ಟುಕೊಂಡಿದ್ದ. ಆ ಸಂದರ್ಭ ಅಲ್ಲಿಗೆ ಬಂದ ನಾಲ್ವರು ಅಪರಿಚಿತರು ವಿಡಿಯೋ ಚಿತ್ರೀಕರಣ ಮಾಡಿದ್ದಾರೆ. ಬಳಿಕ ಯುವಕ ಮತ್ತು ಯುವತಿಯನ್ನು ಬಲವಂತವಾಗಿ ಆಟೋದಲ್ಲಿ ಶಿವಮೊಗ್ಗಕ್ಕೆ ಕರೆತಂದು ವಿವಿಧೆಡೆ ಸುತ್ತಾಡಿಸಿದ್ದಾರೆ.
ಹಣ ಕೊಡದೆ ಇದ್ದರೆ ವಿಡಿಯೋ ಲೀಕ್ ಮಾಡುವುದಾಗಿ ಬೆದರಿಸಿದ್ದಾರೆ. ಈ ವೇಳೆ ಯುವತಿ ಬಳಿ ಇದ್ದ 24 ಸಾವಿರ ರೂ., ಹಣ, ಯುವಕನ ಮೊಬೈಲ್ನಿಂದ ಗೂಗಲ್ ಪೇ ಮೂಲಕ 1500 ರೂ. ಹಣ ವರ್ಗಾಯಿಸಿಕೊಂಡಿದ್ದಾರೆ.
ಯುವಕ ಮತ್ತು ಯುವತಿಯನ್ನು ಆಟೋದಲ್ಲಿ ಕರೆತಂದು ಎಂಆರ್ಎಸ್ ಸರ್ಕಲ್ ಬಳಿ ಬಿಟ್ಟು, ಅವರ ಬೈಕ್ ಕೊಟ್ಟು ಕಳುಹಿಸಲಾಗಿದೆ. ರಾತ್ರಿಯೊಳಗೆ ಒಂದೂವರೆ ಲಕ್ಷ ರೂ. ಹಣ ಕೊಡದೆ ಇದ್ದರೆ ವಿಡಿಯೋ ಲೀಕ್ ಮಾಡುವುದಾಗಿ ಬೆದರಿಕೆ ಒಡ್ಡಿದಾರೆ.
ಯುವಕನಿಗೆ ಕರೆ ಮಾಡಿದ್ದ ಅಪರಿಚಿತರು ಹಣ ತಂದು ಕೊಡುವಂತೆ ಧಮ್ಕಿ ಹಾಕಿದ್ದಾರೆ. ಆರು ಸಾವಿರ ರೂ. ಹಣದೊಂದಿಗೆ ಯುವಕ ಶಿವಮೊಗ್ಗ ಬಸ್ ನಿಲ್ದಾಣದ ಬಳಿ ಬಂದಿದ್ದ. ಆಟೋದಲ್ಲಿ ಬಂದ ಯುವಕರಿಗೆ ಹಣ ತೆಗೆದುಕೊಂಡು ಯುವಕನ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ಅಲ್ಲದೆ ಒಂದೂವರೆ ಲಕ್ಷ ರೂ. ಹಣ ನೀಡುವಂತೆ ಆಗ್ರಹಿಸಿ, ಜೀವ ಬೆದರಿಕೆ ಒಡ್ಡಿದ್ದಾರೆ.
ಘಟನೆ ಸಂಬಂಧ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
Shivamogga couple blackmailed while having lunch in hotel, demand for cash, kidnap. Miscreants demanded huge money or else threatened the couple of making the video viral on social media.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm