ಬ್ರೇಕಿಂಗ್ ನ್ಯೂಸ್
17-02-25 12:05 pm HK News Desk ಕ್ರೈಂ
ಶಿವಮೊಗ್ಗ, ಫೆ.17: ಹೊಟೇಲ್ನಲ್ಲಿ ಯುವಕ, ಯುವತಿಯ ವಿಡಿಯೋ ಶೂಟ್ ಮಾಡಿಕೊಂಡು ಹಣಕ್ಕೆ ಬೇಡಿಕೆ ಇಟ್ಟಿರುವ ಆರೋಪದ ಸಂಬಂಧ ಪ್ರಕರಣ ದಾಖಲಾಗಿದೆ. ಯುವಕ ಮತ್ತು ಯುವತಿ ಬೈಕಿನಲ್ಲಿ ಸಕ್ರೆಬೈಲಿನ ಹೊಟೇಲ್ ಒಂದಕ್ಕೆ ಊಟಕ್ಕೆ ತೆರಳಿದ್ದಾಗ ಘಟನೆ ಸಂಭವಿಸಿದೆ.
ಯುವಕ ಊಟದ ಕೊಠಡಿಯಲ್ಲಿ ಬಿಯರ್ ಬಾಟಲಿ ಇಟ್ಟುಕೊಂಡಿದ್ದ. ಆ ಸಂದರ್ಭ ಅಲ್ಲಿಗೆ ಬಂದ ನಾಲ್ವರು ಅಪರಿಚಿತರು ವಿಡಿಯೋ ಚಿತ್ರೀಕರಣ ಮಾಡಿದ್ದಾರೆ. ಬಳಿಕ ಯುವಕ ಮತ್ತು ಯುವತಿಯನ್ನು ಬಲವಂತವಾಗಿ ಆಟೋದಲ್ಲಿ ಶಿವಮೊಗ್ಗಕ್ಕೆ ಕರೆತಂದು ವಿವಿಧೆಡೆ ಸುತ್ತಾಡಿಸಿದ್ದಾರೆ.
ಹಣ ಕೊಡದೆ ಇದ್ದರೆ ವಿಡಿಯೋ ಲೀಕ್ ಮಾಡುವುದಾಗಿ ಬೆದರಿಸಿದ್ದಾರೆ. ಈ ವೇಳೆ ಯುವತಿ ಬಳಿ ಇದ್ದ 24 ಸಾವಿರ ರೂ., ಹಣ, ಯುವಕನ ಮೊಬೈಲ್ನಿಂದ ಗೂಗಲ್ ಪೇ ಮೂಲಕ 1500 ರೂ. ಹಣ ವರ್ಗಾಯಿಸಿಕೊಂಡಿದ್ದಾರೆ.
ಯುವಕ ಮತ್ತು ಯುವತಿಯನ್ನು ಆಟೋದಲ್ಲಿ ಕರೆತಂದು ಎಂಆರ್ಎಸ್ ಸರ್ಕಲ್ ಬಳಿ ಬಿಟ್ಟು, ಅವರ ಬೈಕ್ ಕೊಟ್ಟು ಕಳುಹಿಸಲಾಗಿದೆ. ರಾತ್ರಿಯೊಳಗೆ ಒಂದೂವರೆ ಲಕ್ಷ ರೂ. ಹಣ ಕೊಡದೆ ಇದ್ದರೆ ವಿಡಿಯೋ ಲೀಕ್ ಮಾಡುವುದಾಗಿ ಬೆದರಿಕೆ ಒಡ್ಡಿದಾರೆ.
ಯುವಕನಿಗೆ ಕರೆ ಮಾಡಿದ್ದ ಅಪರಿಚಿತರು ಹಣ ತಂದು ಕೊಡುವಂತೆ ಧಮ್ಕಿ ಹಾಕಿದ್ದಾರೆ. ಆರು ಸಾವಿರ ರೂ. ಹಣದೊಂದಿಗೆ ಯುವಕ ಶಿವಮೊಗ್ಗ ಬಸ್ ನಿಲ್ದಾಣದ ಬಳಿ ಬಂದಿದ್ದ. ಆಟೋದಲ್ಲಿ ಬಂದ ಯುವಕರಿಗೆ ಹಣ ತೆಗೆದುಕೊಂಡು ಯುವಕನ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ಅಲ್ಲದೆ ಒಂದೂವರೆ ಲಕ್ಷ ರೂ. ಹಣ ನೀಡುವಂತೆ ಆಗ್ರಹಿಸಿ, ಜೀವ ಬೆದರಿಕೆ ಒಡ್ಡಿದ್ದಾರೆ.
ಘಟನೆ ಸಂಬಂಧ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
Shivamogga couple blackmailed while having lunch in hotel, demand for cash, kidnap. Miscreants demanded huge money or else threatened the couple of making the video viral on social media.
19-02-26 03:11 pm
HK News Desk
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
19-02-26 06:08 pm
mangalore
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟ...
19-02-26 05:38 pm
ಬೆಳ್ತಂಗಡಿ : ಮಕ್ಕಳು ಕ್ರಿಕೆಟ್ ಆಡುತ್ತಿದ್ದಾಗ ನಿಗೂ...
19-02-26 04:09 pm
ಐರ್ಲೆಂಡಿನಲ್ಲಿ ಕಡಬ ಮೂಲದ ಯುವಕ ನಿಗೂಢ ಸಾವು ; ಆತ್ಮ...
19-02-26 03:54 pm
ಮಂಜನಾಡಿ ದುರಂತ ; ಇಬ್ಬರು ಮಕ್ಕಳು, ತನ್ನೆರಡು ಕಾಲುಗ...
18-02-26 11:24 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm