ಬ್ರೇಕಿಂಗ್ ನ್ಯೂಸ್
17-02-25 12:49 pm HK News Desk ಕ್ರೈಂ
ಮೈಸೂರು, ಫೆ 17: ಮೈಸೂರಿನ ವಿಶ್ವೇಶ್ವರಯ್ಯ ನಗರದ ಅಪಾರ್ಟ್ಮೆಂಟನಲ್ಲಿ ಒಂದೇ ಕುಟುಂಬದ ನಾಲ್ವರು ಸಾವಿಗೀಡಾಗಿದ್ದಾರೆ.
ಹಾಸನ್ ಮೂಲದ ಚೇತನ (45), ಪತ್ನಿ ರೂಪಾಲಿ (43), ಚೇತನ್ ತಾಯಿ ಪ್ರಿಯಂವಧ (62) ಚೇತನ್ ಅವರ ಮಗ ಕುಶಾಲ್ (15) ಮೃತರು. ನೇಣು ಬಿಗಿದ ಸ್ಥಿತಿಯಲ್ಲಿ ಚೇತನ್ ಶವ ಪತ್ತೆಯಾಗಿದೆ. ಉಳಿದವರು ಶವಗಳು ಅಪಾರ್ಟ್ಮೆಂಟಲ್ಲಿ ಪತ್ತೆಯಾಗಿವೆ.
ಚೇತನ್ ವಿಷ ನೀಡಿ ಮನೆಯವರನ್ನು ಕೊಂದು, ತಾನು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಮೈಸೂರು ನಗರ ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್, ಡಿಸಿಪಿ ಜಾಹ್ನವಿ ಹಾಗೂ ವಿದ್ಯಾರಣ್ಯಪುರಂ ಠಾಣೆ ಇನ್ಸ್ಪೆಕ್ಟರ್ ಮೋಹಿತ್ ಭೇಟಿ ನೀಡಿ ಪರಿಶೀಲಿಸಿದರು.
ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಾಲ್ವರು ಸಾವಿಗೀಡಾಗಿದ್ದಾರೆ. ಚೇತನ್, ಸೌದಿಗೆ ಕಾರ್ಮಿಕರನ್ನು ಕಳುಹಿಸುವ ಕೆಲಸ ಮಾಡುತ್ತಿದ್ದರು. 2019ರಲ್ಲಿ ಅಪಾರ್ಟ್ಮೆಂಟ್ ಖರೀದಿಸಿದ್ದರು. ಅವರ ಮಗ 10ನೇ ತರಗತಿ ಓದುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಚೇತನ್ ಅಣ್ಣ ವಿದೇಶದಲ್ಲಿದ್ದಾರೆ. ಅವರು ಮೃತ ಚೇತನ್ ಹೆಂಡತಿಯ ಅಪ್ಪ, ಅಮ್ಮನಿಗೆ ಸೋಮವಾರ ಬೆಳಗಿನ ಜಾವ ಕರೆ ಮಾಡಿ ಅಪಾರ್ಟ್ ಮೆಂಟ್ ಬಳಿಗೆ ಹೋಗಲು ಹೇಳಿದ್ದಾರೆ. ಅವರು ಬಂದು ನೋಡಿದಾಗ ಸಾವಿಗೀಡಾಗಿರುವ ವಿಚಾರ ಗೊತ್ತಾಗಿದೆ ಎಂದು ಮಾಹಿತಿ ನೀಡಿದರು.
ಚೇತನ್ ಕುಟುಂಬ ಭಾನುವಾರ ಸಂಜೆ ದೇವಸ್ಥಾನಕ್ಕೆ ಹೋಗಿ ಮನೆಗೆ ಮರಳಿದ್ದನ್ನು ಕೆಲವರು ನೋಡಿದ್ದಾರೆ. ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ
A family of four–a man, his mother, his wife and son–were found dead in an apartment in Mysuru, Karnataka on Monday morning. The deceased were identified as 45-year-old Chetan, his 62-year-old mother Priyamvada, his 15-year-old son Kushal and his 43-year-old wife Rupali.
23-01-26 03:21 pm
Bangalore Correspondent
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
23-01-26 06:44 pm
HK News Desk
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
23-01-26 09:21 pm
Mangaluru Staffer
National Conference on Neuropsychiatry Held a...
23-01-26 09:08 pm
ನಾರ್ಲ ಪಡೀಲಿನಲ್ಲಿ ಒಣ ತ್ಯಾಜ್ಯ ಸಂಸ್ಕರಣಾ ಘಟಕ ನಿರ್...
23-01-26 08:22 pm
Prabhakara Joshi, Vishweshwar Bhat: ಜಾಲತಾಣದಲ್...
23-01-26 06:57 pm
Karkala Accident, Three Killed: ಕಾರ್ಕಳ ಕಂಬಳಕ್...
23-01-26 05:12 pm
23-01-26 09:36 pm
Mangaluru Staffer
ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ನಕಲಿ ಚಿನ್ನ...
23-01-26 03:34 pm
29 ವರ್ಷಗಳ ಹಿಂದೆ ತಾಯಿ, ಮಗನನ್ನು ಕೊಲೆಗೈದು ಚಿನ್ನಾ...
22-01-26 10:12 pm
ಸ್ವಾಮೀಜಿಗೆ ಬ್ಲ್ಯಾಕ್ಮೇಲ್ ; ಒಂದು ಕೋಟಿಗೆ ಡಿಮ್ಯಾಂ...
22-01-26 02:40 pm
ಜೂಜಾಡಿ ಸಾಲ ; ಹಣದಾಸೆಗೆ ಇಂಜೆಕ್ಷನ್ ನೀಡಿ ಸ್ವಂತ...
21-01-26 09:35 pm