ಬ್ರೇಕಿಂಗ್ ನ್ಯೂಸ್
18-02-25 12:11 pm Mangalore Correspondent ಕ್ರೈಂ
ಮಂಗಳೂರು, ಫೆ.18: ಮದುವೆ ಸಮಾರಂಭದ ಸಂದರ್ಭದಲ್ಲಿ ಓಡಾಟಕ್ಕೆಂದು ಟೊಯೊಟಾ ಫಾರ್ಚುನರ್ ಕಾರನ್ನು ಪಡೆದು ಅದನ್ನು ಬೇರೊಬ್ಬರಿಗೆ ಮಾರಾಟ ಮಾಡಿದ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನನ್ನ ಸೋದರ ಸಂಬಂಧಿ ಮಹಮ್ಮದ್ ಇಕ್ಬಾಲ್ ಅವರ ಟೊಯೊಟಾ ಫಾರ್ಚುನರ್ ಕಾರನ್ನು ಪರಿಚಯಸ್ಥರಾದ ಉಚ್ಚಿಲ ನಿವಾಸಿ ಮಕ್ಯೂಮ್ ಎಂಬಾತ ತನ್ನ ತಂಗಿಯ ಮದುವೆ ಕಾರ್ಯಕ್ರಮದ ಸಲುವಾಗಿ ಓಡಾಟಕ್ಕೆಂದು ಕೆಲ ಸಮಯದ ಹಿಂದೆ ಕೊಂಡೊಯ್ದಿದ್ದ. 10 ದಿನಗಳಲ್ಲಿ ಕಾರನ್ನು ಮರಳಿಸುವುದಾಗಿ ತಿಳಿಸಿದ್ದ. ಆ ಬಳಿಕವೂ ಕಾರನ್ನು ಮರಳಿಸಿಲ್ಲ ಎಂದು ಇಡ್ಯಾದ ಅಬ್ದುಲ್ ಸಮೀರ್ ದೂರು ನೀಡಿದ್ದಾರೆ' ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
'ಕಾರಿನ ಬಗ್ಗೆ ವಿಚಾರಿಸಿದಾಗ ಅದನ್ನು ಮೈಸೂರಿನ ವ್ಯಕ್ತಿಯೊಬ್ಬರಿಗೆ ಅಕ್ರಮವಾಗಿ ಮಾರಾಟ ಮಾಡಿರುವುದು ಗೊತ್ತಾಗಿದೆ. ಅದನ್ನು ಖರೀದಿಸಿದ ವ್ಯಕ್ತಿ ನಕಲಿ ದಾಖಲಾತಿಗಳನ್ನು ತಯಾರಿಸಿ ಸ್ವಂತಕ್ಕೆ ಬಳಸಿಕೊಂಡಿದ್ದಾನೆ ಎಂದು ಅಬ್ದುಲ್ ಸಮೀರ್ ದೂರಿದ್ದಾರೆ' ಎಂದು ಪೊಲೀಸರು ತಿಳಿಸಿದ್ದಾರೆ.
Friend sells Fortuner car without contest of the owner, case filed in surathkal police station. It has been know that the car has been sold to Mysuru.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm