ಬ್ರೇಕಿಂಗ್ ನ್ಯೂಸ್
19-02-25 09:26 pm Mangalore Correspondent ಕ್ರೈಂ
ಪುತ್ತೂರು, ಫೆ.19: ಛತ್ತೀಸ್ಗಢ ಮೂಲದ ಲಲಿತ್ ಜೈನ್ ಮತ್ತು ಪ್ರೇಕ್ಷಾ ಜೈನ್ ಮಾಲಿಕತ್ವದ ಕಂಪನಿಯವರು ಅಡಿಕೆ ಖರೀದಿಸಿ 2.76 ಕೋಟಿ ರೂಪಾಯಿ ಹಣ ನೀಡದೆ ವಂಚನೆ ಎಸಗಿದ್ದಾರೆ ಎಂದು ಬೆಟ್ಟಂಪಾಡಿಯ ಪಾರಸ್ ಟ್ರೇಡರ್ಸ್ ಕಂಪನಿಯ ಮಾಲಕ ಕಮಲ್ ಕಾಂತ್ ಶರ್ಮಾ ಎಂಬವರು ದೂರು ನೀಡಿದ್ದು, ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರಿನ ಮಣ್ಣಗುಡ್ಡದಲ್ಲಿ ವಾಸವಿರುವ ಕಮಲ್ ಕಾಂತ್ ಶರ್ಮಾ ಪುತ್ತೂರು ತಾಲೂಕಿನ ಬೆಟ್ಟಂಪಾಡಿಯಲ್ಲಿ ಪಾರಸ್ ಟ್ರೇಡಿಂಗ್ ಹೆಸರಲ್ಲಿ ಅಡಿಕೆ ವ್ಯಾಪಾರ ನಡೆಸುತ್ತಿದ್ದು, ಛತ್ತೀಸ್ಗಡ ಮೂಲದ ಕಂಪನಿಯೊಂದಿಗೆ ವ್ಯವಹಾರ ನಡೆಸುತ್ತ ಬಂದಿದ್ದರು. 2024ರ ಡಿ.13ರಂದು 230 ಬ್ಯಾಗ್ ನಲ್ಲಿ 46 ಲಕ್ಷ ಮೌಲ್ಯದ 14,950 ಕೇಜಿ ಅಡಿಕೆಯನ್ನು ಕಳಿಸಿಕೊಟ್ಟಿದ್ದರು. ಡಿ.26ರಂದು 230 ಬ್ಯಾಗ್ ನಲ್ಲಿ 14,950 ಕೇಜಿ ಅಡಿಕೆಯನ್ನು ಮತ್ತೆ ಕಳಿಸಿಕೊಟ್ಟಿದ್ದರು. ಜನವರಿ 4ರಂದು ಮತ್ತೆ 230 ಬ್ಯಾಗ್ ನಲ್ಲಿ 14950 ಕೇಜಿ ಅಡಿಕೆಯನ್ನು ಖರೀದಿಸಿದ್ದರು. ಪ್ರತ್ಯೇಕ ಇನ್ ವಾಯ್ಸ್ ನಲ್ಲಿ ಅಡಿಕೆಯನ್ನು ಖರೀದಿ ಮಾಡಿ ಒಯ್ದಿದ್ದು ಹಣ ಮತ್ತೆ ಕೊಡುವುದಾಗಿ ಹೇಳಿ ಬಾಕಿಯಿಟ್ಟಿದ್ದರು. ಒಟ್ಟು 2.76 ಲಕ್ಷ ಮೌಲ್ಯದ ಅಡಿಕೆಯನ್ನು ಖರೀದಿಸಿ ಒಯ್ದಿದ್ದಾರೆ.
ಹಣವನ್ನು ಕೇಳಿದಾಗ ಇಂದು, ನಾಳೆ ಎಂದು ಸತಾಯಿಸುತ್ತಿದ್ದಾರೆ. ಕೆಲವು ದಿನಗಳಿಂದ ಫೋನ್ ಮಾಡಿದಾಗ, ಸ್ವಿಚ್ ಆಫ್ ಮಾಡಿಕೊಂಡಿದ್ದು ವಂಚನೆ ಮಾಡಿರುತ್ತಾರೆ ಎಂದು ಕಮಲ್ ಕಾಂತ್ ಪುತ್ತೂರು ಗ್ರಾಮಾಂತರ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಪುತ್ತೂರು, ವಿಟ್ಲದಲ್ಲಿ ಹಲವು ಅಡಿಕೆ ವ್ಯಾಪಾರಿಗಳಿಗೆ ಗುಜರಾತ್, ಉತ್ತರ ಭಾರತ ಮೂಲದ ಸೇಟ್ ಗಳು ಹಣ ನೀಡದೆ ವಂಚನೆ ಎಸಗಿದ್ದು ದೂರು ದಾಖಲಾಗಿದೆ. ಇದೀಗ ಮಂಗಳೂರಿನಲ್ಲಿ ನೆಲೆಸಿರುವ ಗುಜರಾತ್ ಮೂಲದ ವ್ಯಾಪಾರಿಯೊಬ್ಬರು ಮತ್ತೊಬ್ಬ ಕಂಪನಿಯ ಮೇಲೆ ದೂರು ದಾಖಲಿಸಿದ್ದಾರೆ.
Puttur Arecanut dealer paras traders cheated of 2.7 crores by Chhattisgarh company, case filed by company owner Kamal Kanth sharma.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm