ಬ್ರೇಕಿಂಗ್ ನ್ಯೂಸ್
26-02-25 01:27 pm HK News Desk ಕ್ರೈಂ
ಶಿರಸಿ, ಫೆ 26: ಶಿವರಾತ್ರಿ ಹಬ್ಬಕ್ಕೆ ಮನೆಗೆ ಬಂದಿದ್ದ ಮಗಳು, ಅಳಿಯನಿಗೆ ಚಾಕು ಇರಿದ ತಂದೆ ಬಳಿಕ ತಾನೂ ವಿಷ ಸೇವಿಸಿದ ಘಟನೆ ತಾಲೂಕಿನ ದಾಸನಕೊಪ್ಪ ರಂಗಾಪುರದಲ್ಲಿ ಫೆ. 26ರ ಬುಧವಾರ ನಡೆದಿದೆ.
ಮಗಳು ಕವನ ಹಾಗೂ ಅಳಿಯ ಮನೋಜ ಕಮಾಟಿ ಎಂಬವರ ಮೇಲೆ ಚಾಕು ಇರಿದ ತಂದೆ ಶಂಕರ ಹನುಮಂತ ಕಮ್ಮಾರ ಬದನಗೋಡು (53) ತಾನೂ ವಿಷ ಸೇವಿಸಿದ್ದಾನೆ.
ಮಗಳು ಕವನ ಶಿರಸಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಹೆಚ್ಚಿನ ಚಿಕಿತ್ಸೆಗಾಗಿ ತಂದೆಯನ್ನ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಳಿಯ ಸಣ್ಣಪುಟ್ಟ ಗಾಯಗಳಿಂದ ಪರಾಗಿದ್ದಾರೆ.
ಕವನ ತನ್ನ ಮನೆಯವರಿಗೆ ಮನಸ್ಸಿಲ್ಲದೇ ಇದ್ದರೂ ಮದುವೆ ಆಗಿದ್ದಳು. ಗರ್ಭಿಣಿಯಾಗಿದ್ದ ಮಗಳು ಶಿವರಾತ್ರಿ ಹಬ್ಬಕ್ಕೆಂದು ಮನೆಗೆ ಬಂದ ಸಂದರ್ಭ ಮಗಳು ಹಾಗೂ ಅಳಿಯನ ಮೇಲೆ ತಂದೆ ಚಾಕುವಿನಿಂದ ದಾಳಿ ನಡೆಸಿದ್ದಾನೆ.
ಸಿಪಿಐ ಶಶಿಕಾಂತ ವರ್ಮಾ ಮಾರ್ಗದರ್ಶನದಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
In a shocking incident in Sirsi, a pregnant woman and her husband were brutally stabbed by her father-in-law in what has been described as a tragic family dispute. The victims, who were rushed to a local hospital with serious injuries, are currently receiving medical attention.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm