ಬ್ರೇಕಿಂಗ್ ನ್ಯೂಸ್
26-02-25 01:27 pm HK News Desk ಕ್ರೈಂ
ಶಿರಸಿ, ಫೆ 26: ಶಿವರಾತ್ರಿ ಹಬ್ಬಕ್ಕೆ ಮನೆಗೆ ಬಂದಿದ್ದ ಮಗಳು, ಅಳಿಯನಿಗೆ ಚಾಕು ಇರಿದ ತಂದೆ ಬಳಿಕ ತಾನೂ ವಿಷ ಸೇವಿಸಿದ ಘಟನೆ ತಾಲೂಕಿನ ದಾಸನಕೊಪ್ಪ ರಂಗಾಪುರದಲ್ಲಿ ಫೆ. 26ರ ಬುಧವಾರ ನಡೆದಿದೆ.
ಮಗಳು ಕವನ ಹಾಗೂ ಅಳಿಯ ಮನೋಜ ಕಮಾಟಿ ಎಂಬವರ ಮೇಲೆ ಚಾಕು ಇರಿದ ತಂದೆ ಶಂಕರ ಹನುಮಂತ ಕಮ್ಮಾರ ಬದನಗೋಡು (53) ತಾನೂ ವಿಷ ಸೇವಿಸಿದ್ದಾನೆ.
ಮಗಳು ಕವನ ಶಿರಸಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಹೆಚ್ಚಿನ ಚಿಕಿತ್ಸೆಗಾಗಿ ತಂದೆಯನ್ನ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಳಿಯ ಸಣ್ಣಪುಟ್ಟ ಗಾಯಗಳಿಂದ ಪರಾಗಿದ್ದಾರೆ.
ಕವನ ತನ್ನ ಮನೆಯವರಿಗೆ ಮನಸ್ಸಿಲ್ಲದೇ ಇದ್ದರೂ ಮದುವೆ ಆಗಿದ್ದಳು. ಗರ್ಭಿಣಿಯಾಗಿದ್ದ ಮಗಳು ಶಿವರಾತ್ರಿ ಹಬ್ಬಕ್ಕೆಂದು ಮನೆಗೆ ಬಂದ ಸಂದರ್ಭ ಮಗಳು ಹಾಗೂ ಅಳಿಯನ ಮೇಲೆ ತಂದೆ ಚಾಕುವಿನಿಂದ ದಾಳಿ ನಡೆಸಿದ್ದಾನೆ.
ಸಿಪಿಐ ಶಶಿಕಾಂತ ವರ್ಮಾ ಮಾರ್ಗದರ್ಶನದಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
In a shocking incident in Sirsi, a pregnant woman and her husband were brutally stabbed by her father-in-law in what has been described as a tragic family dispute. The victims, who were rushed to a local hospital with serious injuries, are currently receiving medical attention.
15-03-26 04:27 pm
HK News Staffer
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
15-03-26 05:37 pm
HK News Desk
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
ಅಮೆರಿಕ ವಿರುದ್ಧ ಯುದ್ಧಕ್ಕೆ ಹೌತಿಗಳು ಸಜ್ಜು ; ಹರ್ಮ...
15-03-26 04:57 pm
ಐತಿಹಾಸಿಕ ರಾಮಾಯಣ ಕ್ಷೇತ್ರಗಳ ದರ್ಶನಕ್ಕೆ ವಿಶೇಷ ರೈಲ...
15-03-26 01:08 pm
ಗಲ್ಫ್ ಯುದ್ಧ ನಡುವಲ್ಲೇ ಮಿಸೈಲ್ ಉಡಾಯಿಸಿದ ಉತ್ತರ ಕೊ...
14-03-26 10:31 pm
14-03-26 09:26 pm
HK News Desk
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
ಮಾರ್ಚ್ 16ರಿಂದ 28ರ ವರೆಗೆ ಮಂಗಳೂರಿನಿಂದ ಶಾರ್ಜಾಕ್ಕ...
13-03-26 10:04 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am