ಬ್ರೇಕಿಂಗ್ ನ್ಯೂಸ್
26-02-25 10:48 pm HK News Desk ಕ್ರೈಂ
ಬೀದರ್, ಫೆ.26 : ಮದ್ಯದ ಅಮಲಿನಲ್ಲಿ ಕಿರುಕುಳ ನೀಡುತ್ತಿದ್ದ ತನ್ನ ಪತಿಯನ್ನು ಪತ್ನಿಯೇ ತಾಯಿ- ತಂದೆಯರ ಸಹಾಯದಿಂದ ಹತ್ಯೆ ಮಾಡಿರುವ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಬಾಚೇಪಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತನನ್ನು ಶ್ರೀಧರ ಶಿವರಾಜ್ (30) ಎಂದು ಗುರುತಿಸಲಾಗಿದೆ. ಆರು ವರ್ಷಗಳ ಹಿಂದೆ, ಶ್ರೀಧರ್ ಪಕ್ಕದ ಗ್ರಾಮದ ಸವಿತಾ ಎಂಬ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದ. ದಂಪತಿಗೆ ಇಬ್ಬರು ಮಕ್ಕಳು ಇದ್ದಾರೆ.
ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ಶ್ರೀಧರ್, ಮದ್ಯಪಾನ ಮಾಡಿ ಮನೆಗೆ ಬಂದು ಪತ್ನಿಯೊಂದಿಗೆ ಜಗಳ ಮಾಡುತ್ತಿದ್ದ. ಕಿರುಕುಳವನ್ನು ಸಹಿಸಲಾಗದೆ, ಸವಿತಾ ಫೆಬ್ರವರಿ 25ರಂದು ತನ್ನ ತಾಯಿ ವಿಜಯಲಕ್ಷ್ಮಿ ಮತ್ತು ತಂದೆ ಶಶಿಕಾಂತ್ ಅವರನ್ನು ಮನೆಗೆ ಕರೆಸಿಕೊಂಡಿದ್ದು ರಾತ್ರಿಯಿಡೀ ಜಗಳ ಮಾಡಿದ್ದಾರೆ. ಗಲಾಟೆ ತೀವ್ರಗೊಂಡು, ಸವಿತಾ ತನ್ನ ಹೆತ್ತವರ ಜೊತೆಗೂಡಿ ಶ್ರೀಧರ್ ಮೇಲೆ ಹೊಡೆದು ಗಾಯಗೊಳಿಸಿದ್ದು ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಆತನ ಕೈಕಾಲುಗಳನ್ನು ಕಟ್ಟಿ, ಕಬ್ಬಿಣದ ರಾಡ್ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದರು. ಇದರಿಂದ ಸಾವು ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತನ ತಂದೆ ಶಿವರಾಜ್ ದೂರು ನೀಡಿದ ಹಿನ್ನೆಲೆಯಲ್ಲಿ ಸಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Bidar murder, Husband killed by wife after fight over drinking. The deceased has been identified as Shridhar Shivaraj.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm