ಬ್ರೇಕಿಂಗ್ ನ್ಯೂಸ್
26-02-25 10:48 pm HK News Desk ಕ್ರೈಂ
ಬೀದರ್, ಫೆ.26 : ಮದ್ಯದ ಅಮಲಿನಲ್ಲಿ ಕಿರುಕುಳ ನೀಡುತ್ತಿದ್ದ ತನ್ನ ಪತಿಯನ್ನು ಪತ್ನಿಯೇ ತಾಯಿ- ತಂದೆಯರ ಸಹಾಯದಿಂದ ಹತ್ಯೆ ಮಾಡಿರುವ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಬಾಚೇಪಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತನನ್ನು ಶ್ರೀಧರ ಶಿವರಾಜ್ (30) ಎಂದು ಗುರುತಿಸಲಾಗಿದೆ. ಆರು ವರ್ಷಗಳ ಹಿಂದೆ, ಶ್ರೀಧರ್ ಪಕ್ಕದ ಗ್ರಾಮದ ಸವಿತಾ ಎಂಬ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದ. ದಂಪತಿಗೆ ಇಬ್ಬರು ಮಕ್ಕಳು ಇದ್ದಾರೆ.
ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ಶ್ರೀಧರ್, ಮದ್ಯಪಾನ ಮಾಡಿ ಮನೆಗೆ ಬಂದು ಪತ್ನಿಯೊಂದಿಗೆ ಜಗಳ ಮಾಡುತ್ತಿದ್ದ. ಕಿರುಕುಳವನ್ನು ಸಹಿಸಲಾಗದೆ, ಸವಿತಾ ಫೆಬ್ರವರಿ 25ರಂದು ತನ್ನ ತಾಯಿ ವಿಜಯಲಕ್ಷ್ಮಿ ಮತ್ತು ತಂದೆ ಶಶಿಕಾಂತ್ ಅವರನ್ನು ಮನೆಗೆ ಕರೆಸಿಕೊಂಡಿದ್ದು ರಾತ್ರಿಯಿಡೀ ಜಗಳ ಮಾಡಿದ್ದಾರೆ. ಗಲಾಟೆ ತೀವ್ರಗೊಂಡು, ಸವಿತಾ ತನ್ನ ಹೆತ್ತವರ ಜೊತೆಗೂಡಿ ಶ್ರೀಧರ್ ಮೇಲೆ ಹೊಡೆದು ಗಾಯಗೊಳಿಸಿದ್ದು ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಆತನ ಕೈಕಾಲುಗಳನ್ನು ಕಟ್ಟಿ, ಕಬ್ಬಿಣದ ರಾಡ್ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದರು. ಇದರಿಂದ ಸಾವು ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತನ ತಂದೆ ಶಿವರಾಜ್ ದೂರು ನೀಡಿದ ಹಿನ್ನೆಲೆಯಲ್ಲಿ ಸಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Bidar murder, Husband killed by wife after fight over drinking. The deceased has been identified as Shridhar Shivaraj.
06-04-26 08:51 pm
HK News Staffer
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
06-04-26 06:16 pm
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
06-04-26 07:58 pm
HK News Staffer
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
06-04-26 05:40 pm
HK News Staffer
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm