ಬ್ರೇಕಿಂಗ್ ನ್ಯೂಸ್
26-02-25 10:48 pm HK News Desk ಕ್ರೈಂ
ಬೀದರ್, ಫೆ.26 : ಮದ್ಯದ ಅಮಲಿನಲ್ಲಿ ಕಿರುಕುಳ ನೀಡುತ್ತಿದ್ದ ತನ್ನ ಪತಿಯನ್ನು ಪತ್ನಿಯೇ ತಾಯಿ- ತಂದೆಯರ ಸಹಾಯದಿಂದ ಹತ್ಯೆ ಮಾಡಿರುವ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಬಾಚೇಪಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತನನ್ನು ಶ್ರೀಧರ ಶಿವರಾಜ್ (30) ಎಂದು ಗುರುತಿಸಲಾಗಿದೆ. ಆರು ವರ್ಷಗಳ ಹಿಂದೆ, ಶ್ರೀಧರ್ ಪಕ್ಕದ ಗ್ರಾಮದ ಸವಿತಾ ಎಂಬ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದ. ದಂಪತಿಗೆ ಇಬ್ಬರು ಮಕ್ಕಳು ಇದ್ದಾರೆ.
ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ಶ್ರೀಧರ್, ಮದ್ಯಪಾನ ಮಾಡಿ ಮನೆಗೆ ಬಂದು ಪತ್ನಿಯೊಂದಿಗೆ ಜಗಳ ಮಾಡುತ್ತಿದ್ದ. ಕಿರುಕುಳವನ್ನು ಸಹಿಸಲಾಗದೆ, ಸವಿತಾ ಫೆಬ್ರವರಿ 25ರಂದು ತನ್ನ ತಾಯಿ ವಿಜಯಲಕ್ಷ್ಮಿ ಮತ್ತು ತಂದೆ ಶಶಿಕಾಂತ್ ಅವರನ್ನು ಮನೆಗೆ ಕರೆಸಿಕೊಂಡಿದ್ದು ರಾತ್ರಿಯಿಡೀ ಜಗಳ ಮಾಡಿದ್ದಾರೆ. ಗಲಾಟೆ ತೀವ್ರಗೊಂಡು, ಸವಿತಾ ತನ್ನ ಹೆತ್ತವರ ಜೊತೆಗೂಡಿ ಶ್ರೀಧರ್ ಮೇಲೆ ಹೊಡೆದು ಗಾಯಗೊಳಿಸಿದ್ದು ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಆತನ ಕೈಕಾಲುಗಳನ್ನು ಕಟ್ಟಿ, ಕಬ್ಬಿಣದ ರಾಡ್ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದರು. ಇದರಿಂದ ಸಾವು ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತನ ತಂದೆ ಶಿವರಾಜ್ ದೂರು ನೀಡಿದ ಹಿನ್ನೆಲೆಯಲ್ಲಿ ಸಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Bidar murder, Husband killed by wife after fight over drinking. The deceased has been identified as Shridhar Shivaraj.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm