ಬ್ರೇಕಿಂಗ್ ನ್ಯೂಸ್
17-12-20 03:56 pm Mangalore Correspondent ಕ್ರೈಂ
ಮುಲ್ಕಿ, ಡಿ.17: ಹಳೆಯಂಗಡಿ ಸಮೀಪದ ಪಾವಂಜೆ ರಾಷ್ಟ್ರೀಯ ಹೆದ್ದಾರಿ ಬಳಿ ಬೈಕಿನಲ್ಲಿ ಬಂದ ಯುವಕನೊಬ್ಬ ಮಹಿಳೆಯ ಸರ ಕಸಿದು ಪರಾರಿಯಾಗಿದ್ದಾನೆ.
ಪಾವಂಜೆ ನಿವಾಸಿ ಸುಧಾಮಣಿ (58) ಎಂಬವರು ಪಾವಂಜೆ ದೇವಸ್ಥಾನದಿಂದ ಪೂಜೆ ಮುಗಿಸಿ ವಾಪಸ್ ಮನೆ ಕಡೆಗೆ ತೆರಳುತ್ತಿದ್ದರು. ಈ ವೇಳೆ, ಮಂಗಳೂರಿನಿಂದ ಉಡುಪಿ ಕಡೆಗೆ ಹೋಗುವ ರಾಷ್ಟ್ರೀಯ ಹೆದ್ದಾರಿಯಿಂದ ಬದಿಯಲ್ಲಿರುವ ಗದ್ದೆ ಕಡೆಗೆ ಇಳಿಯುತ್ತಿದ್ದಾಗ ಬೈಕಿನಲ್ಲಿ ಬಂದಿದ್ದ ಯುವಕ, ದಾರಿ ಕೇಳುವ ನೆಪದಲ್ಲಿ ಮಾತನಾಡಿದ್ದಾನೆ.
ಮಹಿಳೆ ಉತ್ತರ ನೀಡುತ್ತಿದ್ದಂತೆ ಕುತ್ತಿಗೆಗೆ ಕೈ ಹಾಕಿ ಸುಮಾರು 3 ಪವನ್ ತೂಕದ ಚಿನ್ನದ ಸರ ಎಗರಿಸಿದ್ದಾನೆ. ಮಹಿಳೆ ಎಚ್ಚತ್ತುಕೊಳ್ಳುವಷ್ಟರಲ್ಲಿ ಬಂದಿದ್ದ ಬೈಕಿನಲ್ಲೇ ಯುವಕ ಪರಾರಿಯಾಗಿದ್ದಾನೆ.
Bike-Borne Men snatch Gold Chain of three Pounds from Woman in Mulki by asking her for Address. A case has been registered at Mulki police Station.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am