ಬ್ರೇಕಿಂಗ್ ನ್ಯೂಸ್
09-03-25 03:06 pm HK Staff ಕ್ರೈಂ
ಬೆಂಗಳೂರು, ಮಾ.9: ಖಾಸಗಿ ಬ್ಯಾಂಕ್ವೊಂದರಲ್ಲಿ ಉದ್ಯೋಗಿಯಾಗಿದ್ದ, ಬಿಹಾರ ಮೂಲದ, ಸದ್ಯ ತಲಘಟ್ಟಪುರದಲ್ಲಿ ನೆಲೆಸಿದ್ದ ವಿವೇಕ್ ಸಮದರ್ಶಿ (35) ತನ್ನ ಪತ್ನಿಗೆ ಗುಡ್ ಬೈ ಹೇಳಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಾರ್ಚ್ 6ರ ರಾತ್ರಿ ತಲಘಟ್ಟಪುರದ ಫ್ಲ್ಯಾಟ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಪತ್ನಿ ಮೋನಿಷಾ ಮೇಲಧಿಕಾರಿಗಳ ಕಿರುಕುಳದ ಬಗ್ಗೆ ದೂರು ನೀಡಿದ್ದಾರೆ. ಬ್ಯಾಂಕ್ನ ಹಿರಿಯ ಅಧಿಕಾರಿಗಳು ನೀಡುತ್ತಿದ್ದ ಕಿರುಕುಳದಿಂದ ವಿವೇಕ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದಾಗಿ ಕುಟುಂಬಸ್ಥರು ಆರೋಪಿಸಿದ್ದಾರೆ. ಎಲ್ಲ ಆಯಾಮದಲ್ಲೂ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಿಹಾರದ ಮೂಲದ ಸಮದರ್ಶಿ ಐದು ವರ್ಷಗಳಿಂದ ಕೋರಮಂಗಲದಲ್ಲಿ ಖಾಸಗಿ ಬ್ಯಾಂಕ್ ಒಂದರ ಲೋನ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಗುರುವಾರ ಸಂಜೆ ಕೆಲಸ ಮುಗಿಸಿ ಮನೆಗೆ ಬಂದಿದ್ದು, ಕೊಠಡಿಗೆ ತೆರಳಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೂ ಕೆಲವೇ ಕ್ಷಣಗಳ ಮೊದಲು ಪಕ್ಕದಲ್ಲಿರುವ ರೂಮ್ ನಲ್ಲಿ ಕುಳಿತಿದ್ದ ಪತ್ನಿಗೆ ವಿಡಿಯೊ ಕಾಲ್ ಮಾಡಿ 'ಗುಡ್ ಬಾಯ್... ಮತ್ತೆ ಯಾವತ್ತೂ ನಾನು ಸಿಗೋದಿಲ್ಲ' ಎಂದು ಹೇಳಿ ಫೋನ್ ಕಟ್ ಮಾಡಿದ್ದಾರೆ. ಇದರಿಂದ ಗಾಬರಿಗೊಂಡ ಪತ್ನಿ, ಪತಿಯ ಸ್ನೇಹಿತರು ಹಾಗೂ ಸ್ಥಳೀಯರಿಗೆ ವಿಷಯ ಮುಟ್ಟಿಸಿದ್ದಾರೆ. ಆದ್ರೆ ಬಾಗಿಲು ಒಡೆದು ನೋಡುವಷ್ಟರಲ್ಲಿ ವಿವೇಕ್ ನೇಣು ಹಾಕಿಕೊಂಡಿದ್ದಾರೆ.
A senior ICICI Bank employee allegedly died by suicide in Bengaluru, with his family accusing top officials of workplace harassment and extreme work pressure The deceased, Vivek Samdarshi, was the Regional Head of Sales at ICICI Bank and had been with the company for over five years.
23-01-26 03:21 pm
Bangalore Correspondent
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
23-01-26 06:44 pm
HK News Desk
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
23-01-26 09:21 pm
Mangaluru Staffer
National Conference on Neuropsychiatry Held a...
23-01-26 09:08 pm
ನಾರ್ಲ ಪಡೀಲಿನಲ್ಲಿ ಒಣ ತ್ಯಾಜ್ಯ ಸಂಸ್ಕರಣಾ ಘಟಕ ನಿರ್...
23-01-26 08:22 pm
Prabhakara Joshi, Vishweshwar Bhat: ಜಾಲತಾಣದಲ್...
23-01-26 06:57 pm
Karkala Accident, Three Killed: ಕಾರ್ಕಳ ಕಂಬಳಕ್...
23-01-26 05:12 pm
23-01-26 09:36 pm
Mangaluru Staffer
ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ನಕಲಿ ಚಿನ್ನ...
23-01-26 03:34 pm
29 ವರ್ಷಗಳ ಹಿಂದೆ ತಾಯಿ, ಮಗನನ್ನು ಕೊಲೆಗೈದು ಚಿನ್ನಾ...
22-01-26 10:12 pm
ಸ್ವಾಮೀಜಿಗೆ ಬ್ಲ್ಯಾಕ್ಮೇಲ್ ; ಒಂದು ಕೋಟಿಗೆ ಡಿಮ್ಯಾಂ...
22-01-26 02:40 pm
ಜೂಜಾಡಿ ಸಾಲ ; ಹಣದಾಸೆಗೆ ಇಂಜೆಕ್ಷನ್ ನೀಡಿ ಸ್ವಂತ...
21-01-26 09:35 pm