ಬ್ರೇಕಿಂಗ್ ನ್ಯೂಸ್
09-03-25 03:06 pm HK Staff ಕ್ರೈಂ
ಬೆಂಗಳೂರು, ಮಾ.9: ಖಾಸಗಿ ಬ್ಯಾಂಕ್ವೊಂದರಲ್ಲಿ ಉದ್ಯೋಗಿಯಾಗಿದ್ದ, ಬಿಹಾರ ಮೂಲದ, ಸದ್ಯ ತಲಘಟ್ಟಪುರದಲ್ಲಿ ನೆಲೆಸಿದ್ದ ವಿವೇಕ್ ಸಮದರ್ಶಿ (35) ತನ್ನ ಪತ್ನಿಗೆ ಗುಡ್ ಬೈ ಹೇಳಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಾರ್ಚ್ 6ರ ರಾತ್ರಿ ತಲಘಟ್ಟಪುರದ ಫ್ಲ್ಯಾಟ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಪತ್ನಿ ಮೋನಿಷಾ ಮೇಲಧಿಕಾರಿಗಳ ಕಿರುಕುಳದ ಬಗ್ಗೆ ದೂರು ನೀಡಿದ್ದಾರೆ. ಬ್ಯಾಂಕ್ನ ಹಿರಿಯ ಅಧಿಕಾರಿಗಳು ನೀಡುತ್ತಿದ್ದ ಕಿರುಕುಳದಿಂದ ವಿವೇಕ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದಾಗಿ ಕುಟುಂಬಸ್ಥರು ಆರೋಪಿಸಿದ್ದಾರೆ. ಎಲ್ಲ ಆಯಾಮದಲ್ಲೂ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಿಹಾರದ ಮೂಲದ ಸಮದರ್ಶಿ ಐದು ವರ್ಷಗಳಿಂದ ಕೋರಮಂಗಲದಲ್ಲಿ ಖಾಸಗಿ ಬ್ಯಾಂಕ್ ಒಂದರ ಲೋನ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಗುರುವಾರ ಸಂಜೆ ಕೆಲಸ ಮುಗಿಸಿ ಮನೆಗೆ ಬಂದಿದ್ದು, ಕೊಠಡಿಗೆ ತೆರಳಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೂ ಕೆಲವೇ ಕ್ಷಣಗಳ ಮೊದಲು ಪಕ್ಕದಲ್ಲಿರುವ ರೂಮ್ ನಲ್ಲಿ ಕುಳಿತಿದ್ದ ಪತ್ನಿಗೆ ವಿಡಿಯೊ ಕಾಲ್ ಮಾಡಿ 'ಗುಡ್ ಬಾಯ್... ಮತ್ತೆ ಯಾವತ್ತೂ ನಾನು ಸಿಗೋದಿಲ್ಲ' ಎಂದು ಹೇಳಿ ಫೋನ್ ಕಟ್ ಮಾಡಿದ್ದಾರೆ. ಇದರಿಂದ ಗಾಬರಿಗೊಂಡ ಪತ್ನಿ, ಪತಿಯ ಸ್ನೇಹಿತರು ಹಾಗೂ ಸ್ಥಳೀಯರಿಗೆ ವಿಷಯ ಮುಟ್ಟಿಸಿದ್ದಾರೆ. ಆದ್ರೆ ಬಾಗಿಲು ಒಡೆದು ನೋಡುವಷ್ಟರಲ್ಲಿ ವಿವೇಕ್ ನೇಣು ಹಾಕಿಕೊಂಡಿದ್ದಾರೆ.
A senior ICICI Bank employee allegedly died by suicide in Bengaluru, with his family accusing top officials of workplace harassment and extreme work pressure The deceased, Vivek Samdarshi, was the Regional Head of Sales at ICICI Bank and had been with the company for over five years.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm