ಬ್ರೇಕಿಂಗ್ ನ್ಯೂಸ್
10-03-25 10:48 pm HK News Desk ಕ್ರೈಂ
ಪಾಟ್ನಾ, ಮಾ.10 : ಬಿಹಾರದ ಭೋಜ್ಪುರ ಜಿಲ್ಲೆಯ ಗೋಪಾಲ್ ಚೌಕ್ನಲ್ಲಿ ಫಿಲ್ಮೀ ಶೈಲಿಯಲ್ಲಿ ಜುವೆಲ್ಲರಿಯನ್ನು ದರೋಡೆ ಮಾಡಲಾಗಿದೆ. ಏಳು ಮಂದಿ ದರೋಡೆಕೋರರು ಆಭರಣ ಮಳಿಗೆಗೆ ನುಗ್ಗಿ ಗನ್ ತೊಕರಿಸಿ ಕೇವಲ ಎಂಟು ನಿಮಿಷಗಳಲ್ಲಿ ಬರೋಬ್ಬರಿ 25 ಕೋಟಿ ರೂ. ಮೌಲ್ಯದ ಚಿನ್ನಾಭರಣ ದೋಚಿದ್ದಾರೆ.
ಸೋಮವಾರ ಬೆಳಗ್ಗೆ 10.30ರ ವೇಳೆಗೆ ತನಿಷ್ಕ್ ಆಭರಣ ಶೋರೂಮ್ ಓಪನ್ ಆದ ಕೆಲ ಹೊತ್ತಿನಲ್ಲೇ ನುಗ್ಗಿದ ಶಸ್ತ್ರಸಜ್ಜಿತ ದರೋಡೆಕೋರರು ಅಲ್ಲಿದ್ದ ಗ್ರಾಹಕರು ಮತ್ತು ಸಿಬಂದಿಯನ್ನು ಕೈ ಮೇಲೆತ್ತುವಂತೆ ಆರ್ಡರ್ ಮಾಡಿದ್ದಾರೆ. ಬಳಿಕ ಎದುರಿದ್ದ ಚಿನ್ನದ ಆಭರಣಗಳನ್ನು ಕಿತ್ತುಕೊಂಡಿದ್ದು ಕೈಗೆ ಸಿಕ್ಕ ನಗದನ್ನು ದೋಚಿಕೊಂಡು ಪರಾರಿಯಾಗಿದ್ದಾರೆ. ಆಭರಣ ಮಳಿಗೆಯಲ್ಲಿದ್ದವರನ್ನು ಗನ್ ಪಾಯಿಂಟ್ನಲ್ಲಿ ಬೆದರಿಸಿ ಚಿನ್ನವನ್ನು ಲೂಟಿ ಮಾಡಿದ್ದಾರೆ.
ದರೋಡೆ ವೇಳೆ ಕುಳಿತ ಸ್ಥಾನದಿಂದ ಎದ್ದು ಬಂದ ಮ್ಯಾನೇಜರ್ ಮೇಲೆ ದರೋಡೆಕೋರರು ಹಲ್ಲೆ ಮಾಡಿದ್ದಾರೆ. 8 ನಿಮಿಷದಲ್ಲಿ ಚಿನ್ನಾಭರಣ ಸೇರಿ ನಗದನ್ನು ದೋಚಿ ಎಸ್ಕೇಪ್ ಆಗಿದ್ದಾರೆ. ದರೋಡೆಕೋರರ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಎಲ್ಲಾ ಮುಗಿದ ಮೇಲೆ ಎಂದಿನಂತೆ ಪೊಲೀಸರು ಎಂಟ್ರಿ ಕೊಟ್ಟು ತನಿಖೆ ನಡೆಸಿದ್ದಾರೆ. ಚೇಸ್ ಮಾಡಿ ಇಬ್ಬರನ್ನು ಬಂಧಿಸುವಲ್ಲಿ ಸಫಲರಾಗಿದ್ದಾರೆ.
ಈ ಕುರಿತು ಮಾತನಾಡಿರುವ ಶೋರೂಂ ಮ್ಯಾನೇಜರ್ ಕುಮಾರ್ ಮೃತ್ಯುಂಜಯ್, ಕಳ್ಳರು ನಗದು ಜೊತೆಗೆ ಚಿನ್ನದ ಸರಗಳು, ನೆಕ್ಲೇಸ್ಗಳು, ಬಳೆ ಮತ್ತು ಕೆಲವು ವಜ್ರ ಸೇರಿದಂತೆ ಬೆಲೆಬಾಳುವ ವಸ್ತುಗಳನ್ನು ತೆಗೆದುಕೊಂಡು ಹೋಗಿದ್ದಾರೆಂದು ತಿಳಿಸಿದ್ದಾರೆ.
ಕಾರಿನಲ್ಲಿ ಐದಾರು ಮಂದಿ ಬಂದಿದ್ದು ಶೋರೂಮ್ ಒಳಗೆ ನುಗ್ಗಲು ಯತ್ನಿಸಿದ್ದಾರೆ. ಏಕಕಾಲದಲ್ಲಿ ನಾಲ್ಕಕ್ಕಿಂತ ಹೆಚ್ಚು ಜನ ಒಳಹೋಗಲು ಅವಕಾಶ ಇಲ್ಲದ ಕಾರಣ ಅಡ್ಡಿ ಪಡಿಸಿದಾಗ, ಗನ್ ತೋರಿಸಿ ಬೆದರಿಸಿದ್ದಾರೆ. ಆಬಳಿಕ ಚಿನ್ನಾಭರಣ ದೋಚಿದ್ದಾರೆ ಎಂದು ಸೆಕ್ಯುರಿಟಿ ಗಾರ್ಡ್ ತಿಳಿಸಿದ್ದಾನೆ.
The heist, which was captured on CCTV inside the showroom, took place at the Gopali Chowk branch, located in the Arrah police station area.According to showroom manager Kumar Mrityunjay, in addition to cash, the robbers took away a range of valuables, including gold chains, necklaces, bangles and some diamonds.
09-01-26 02:05 pm
Bangalore Correspondent
ಕನಕಪುರ ತಾಲೂಕಿನಲ್ಲಿ 63 ಅಕ್ರಮ ಲೇಔಟ್, 28 ಪಿಜಿಗಳ...
08-01-26 11:06 pm
ಪೊಲೀಸರ ಸಭೆ ನಡೆಸಲು ಡಿ.ಕೆ.ಶಿ. ಯಾರು? ರಾಜ್ಯದಲ್ಲಿ...
08-01-26 10:45 pm
ಸಿಎಂ ಕುರ್ಚಿ ಕದನಕ್ಕೆ ದಿಢೀರ್ ಬ್ರೇಕ್ ; ಡಿಕೆಶಿಗೆ...
08-01-26 09:36 pm
ಅತ್ತೆ ಕಿರುಕುಳ ಆರೋಪ ; ಸೊಸೆ ತನ್ನ ಇಬ್ಬರು ಮಕ್ಕಳೊಂ...
08-01-26 07:51 pm
08-01-26 11:21 pm
HK News Desk
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
ಮಹಾರಾಷ್ಟ್ರ ನಗರಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ;...
08-01-26 03:12 pm
ಅಧಿಕಾರಕ್ಕಾಗಿ ಶಿವಸೇನೆ ಹೊರಗಿಟ್ಟು ಬಿಜೆಪಿ - ಕಾಂಗ್...
07-01-26 09:37 pm
ದೆಹಲಿಯಲ್ಲಿ ಹಿಂಸಾಚಾರ ; ಮಸೀದಿ ಆವರಣದಲ್ಲಿ ಅಕ್ರಮ ಕ...
07-01-26 04:47 pm
09-01-26 01:15 pm
Mangalore Correspondent
ಜ.11 ರಂದು ಕೊಡಿಯಾಲದಲ್ಲಿ ಸುಧೀಂದ್ರ ತೀರ್ಥ ಜನ್ಮಶತಮ...
08-01-26 08:48 pm
ಜ.10- 11ರಂದು ಮಂಗಳೂರು ಲಿಟ್ ಫೆಸ್ಟ್ ; ರಾಜ್ಯಸಭೆ ಸ...
08-01-26 08:09 pm
ಗಡಿನಾಡು ಕಾಸರಗೋಡಿನಲ್ಲಿ ಮಲಯಾಳ ಹೇರಿಕೆ ; ಕಡ್ಡಾಯ ಭ...
08-01-26 02:34 pm
ಸುಳ್ಯ ಶಾಸಕಿ ಭಾಗೀರಥಿ ಬಗ್ಗೆ ಅವಹೇಳನ ಪೋಸ್ಟ್ ; ಕಾಂ...
07-01-26 11:06 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm