ಬ್ರೇಕಿಂಗ್ ನ್ಯೂಸ್
18-03-25 06:31 pm Mangalore Correspondent ಕ್ರೈಂ
ಮಂಗಳೂರು, ಮಾ.18 : ಮಂಗಳೂರು ಸಿಸಿಬಿ ಪೊಲೀಸರು ರಾಜ್ಯದಲ್ಲೇ ಅತೀ ದೊಡ್ಡ ಡ್ರಗ್ಸ್ ಬೇಟೆಯಾಡಿರುವ ಪ್ರಕರಣದಲ್ಲಿ ದೆಹಲಿಯ ನಾರ್ಕೋಟಿಕ್ ಕ್ರೈಮ್ ಬ್ಯೂರೋ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ. ಆರೋಪಿಗಳು ಬೆಂಗಳೂರಿನಲ್ಲಿ ಬಂಧನ ಆಗಿರುವುದರಿಂದ ಅಲ್ಲಿಂದಲೇ ತನಿಖೆ ಎತ್ತಿಕೊಂಡಿದ್ದಾರೆ.
ಈ ನಡುವೆ, ಆರೋಪಿಗಳಾದ ದಕ್ಷಿಣ ಆಫ್ರಿಕಾ ಮೂಲದ ಬಾಂಬಾ ಫಾಂಟಾ ಹಾಗು ಅಜಿಗೈಲ್ ಅಡೋನಿಸ್ ಅವರನ್ನು ಮಂಗಳೂರು ಪೊಲೀಸರು 7 ದಿನಗಳ ಕಾಲ ಕಸ್ಟಡಿ ಪಡೆದಿದ್ದು ತೀವ್ರ ವಿಚಾರಣೆ ನಡೆಸಿದ್ದಾರೆ. ದೆಹಲಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಡ್ರಗ್ಸ್ ಪೂರೈಕೆ ಆಗುತ್ತಿರುವುದು ಪತ್ತೆಯಾಗಿದ್ದರಿಂದ ರಾಜಧಾನಿ ಆಸುಪಾಸಿನಲ್ಲೇ ದೊಡ್ಡ ಪ್ರಮಾಣದ ಡ್ರಗ್ಸ್ ತಯಾರಿ ಆಗುತ್ತಿರುವ ಅನುಮಾನಗಳಿವೆ. ದೆಹಲಿಯ ಕೈಗಾರಿಕಾ ಏರಿಯಾದಲ್ಲೇ ಡ್ರಗ್ಸ್ ತಯಾರಿ ನಡೆಸುತ್ತಿರುವ ಮಾಹಿತಿಯಿದ್ದು ಮಂಗಳೂರು ಪೊಲೀಸರು ಆ ನಿಟ್ಟಿನಲ್ಲಿ ತನಿಖೆ ನಡೆಸುತ್ತಿದ್ದಾರೆ.
ದೆಹಲಿ ಕೇಂದ್ರೀಕರಿಸಿ ದೇಶದ ಹಲವಾರು ಭಾಗಗಳಲ್ಲಿ ಡ್ರಗ್ಸ್ ಸಾಮ್ರಾಜ್ಯ ಹರಡಿಕೊಂಡಿದ್ದು ದೇಸೀ ವಿಮಾನದಲ್ಲಿ ಅಧಿಕಾರಿಗಳ ಕಣ್ತಪ್ಪಿಸಿ ಡ್ರಗ್ಸ್ ರವಾನೆ ಆಗುತ್ತಿರುವ ವಿಚಾರ ತನಿಖೆಯಲ್ಲಿ ಬಯಲಾಗಿದ್ದು ಆತಂಕ ಮೂಡಿಸಿದೆ. ಆರೋಪಿಗಳ ಮಾಹಿತಿ ಆಧರಿಸಿ ಮಂಗಳೂರು ಪೊಲೀಸರು ದೆಹಲಿಗೂ ತನಿಖೆ ವಿಸ್ತರಿಸಿದ್ದಾರೆ. ಬಂಧಿತ ಮಹಿಳೆಯರು ಡ್ರಗ್ಸ್ ಕ್ಯಾರಿಯರ್ ಆಗಿ ಕೆಲಸ ಮಾಡುತ್ತಿದ್ದು ಪ್ರಮುಖ ನಗರಗಳಿಗೆ ಖುದ್ದಾಗಿ ತೆರಳಿ ಪೂರೈಕೆ ಮಾಡುತ್ತಿದ್ದರು.
ಈ ಹಿನ್ನಲೆಯಲ್ಲಿ ಮಂಗಳೂರು ಪೊಲೀಸರು ಬಯಲಿಗೆಳೆದಿರುವ ಡ್ರಗ್ಸ್ ಜಾಲದ NCB ಅಧಿಕಾರಿಗಳು ಮತ್ತಷ್ಟು ಆಳವಾಗಿ ತನಿಖೆ ನಡೆಸಲಿದ್ದು ಎಲ್ಲಿಂದ ಪೂರೈಕೆ ಆಗುತ್ತದೆ ಮತ್ತು ಇದರ ಹಿಂದೆ ಯಾರಿದ್ದಾರೆ ಎನ್ನುವ ವಿಚಾರದ ಬಗ್ಗೆ ತನಿಖೆ ನಡೆಸಲಿದ್ದಾರೆ.
Mangalore Massive Drug Bust, Delhi NCB Investigates Suspected Drug Factory in Bangalore. In a significant operation, law enforcement has uncovered a massive drug bust in Mangalore, raising concerns about the drug trade in the region. The Delhi Narcotics Control Bureau (NCB) has stepped in, launching an investigation into a suspected drug factory located in Bangalore.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 06:07 pm
HK News Desk
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
UPI Transaction Limit: ಯುಪಿಐ ಪಾವತಿ ಮಿತಿ ಹೆಚ್ಚ...
06-09-25 10:34 am
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
07-09-25 03:34 pm
Mangalore Correspondent
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm