ಬ್ರೇಕಿಂಗ್ ನ್ಯೂಸ್
18-03-25 06:31 pm Mangalore Correspondent ಕ್ರೈಂ
ಮಂಗಳೂರು, ಮಾ.18 : ಮಂಗಳೂರು ಸಿಸಿಬಿ ಪೊಲೀಸರು ರಾಜ್ಯದಲ್ಲೇ ಅತೀ ದೊಡ್ಡ ಡ್ರಗ್ಸ್ ಬೇಟೆಯಾಡಿರುವ ಪ್ರಕರಣದಲ್ಲಿ ದೆಹಲಿಯ ನಾರ್ಕೋಟಿಕ್ ಕ್ರೈಮ್ ಬ್ಯೂರೋ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ. ಆರೋಪಿಗಳು ಬೆಂಗಳೂರಿನಲ್ಲಿ ಬಂಧನ ಆಗಿರುವುದರಿಂದ ಅಲ್ಲಿಂದಲೇ ತನಿಖೆ ಎತ್ತಿಕೊಂಡಿದ್ದಾರೆ.
ಈ ನಡುವೆ, ಆರೋಪಿಗಳಾದ ದಕ್ಷಿಣ ಆಫ್ರಿಕಾ ಮೂಲದ ಬಾಂಬಾ ಫಾಂಟಾ ಹಾಗು ಅಜಿಗೈಲ್ ಅಡೋನಿಸ್ ಅವರನ್ನು ಮಂಗಳೂರು ಪೊಲೀಸರು 7 ದಿನಗಳ ಕಾಲ ಕಸ್ಟಡಿ ಪಡೆದಿದ್ದು ತೀವ್ರ ವಿಚಾರಣೆ ನಡೆಸಿದ್ದಾರೆ. ದೆಹಲಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಡ್ರಗ್ಸ್ ಪೂರೈಕೆ ಆಗುತ್ತಿರುವುದು ಪತ್ತೆಯಾಗಿದ್ದರಿಂದ ರಾಜಧಾನಿ ಆಸುಪಾಸಿನಲ್ಲೇ ದೊಡ್ಡ ಪ್ರಮಾಣದ ಡ್ರಗ್ಸ್ ತಯಾರಿ ಆಗುತ್ತಿರುವ ಅನುಮಾನಗಳಿವೆ. ದೆಹಲಿಯ ಕೈಗಾರಿಕಾ ಏರಿಯಾದಲ್ಲೇ ಡ್ರಗ್ಸ್ ತಯಾರಿ ನಡೆಸುತ್ತಿರುವ ಮಾಹಿತಿಯಿದ್ದು ಮಂಗಳೂರು ಪೊಲೀಸರು ಆ ನಿಟ್ಟಿನಲ್ಲಿ ತನಿಖೆ ನಡೆಸುತ್ತಿದ್ದಾರೆ.
ದೆಹಲಿ ಕೇಂದ್ರೀಕರಿಸಿ ದೇಶದ ಹಲವಾರು ಭಾಗಗಳಲ್ಲಿ ಡ್ರಗ್ಸ್ ಸಾಮ್ರಾಜ್ಯ ಹರಡಿಕೊಂಡಿದ್ದು ದೇಸೀ ವಿಮಾನದಲ್ಲಿ ಅಧಿಕಾರಿಗಳ ಕಣ್ತಪ್ಪಿಸಿ ಡ್ರಗ್ಸ್ ರವಾನೆ ಆಗುತ್ತಿರುವ ವಿಚಾರ ತನಿಖೆಯಲ್ಲಿ ಬಯಲಾಗಿದ್ದು ಆತಂಕ ಮೂಡಿಸಿದೆ. ಆರೋಪಿಗಳ ಮಾಹಿತಿ ಆಧರಿಸಿ ಮಂಗಳೂರು ಪೊಲೀಸರು ದೆಹಲಿಗೂ ತನಿಖೆ ವಿಸ್ತರಿಸಿದ್ದಾರೆ. ಬಂಧಿತ ಮಹಿಳೆಯರು ಡ್ರಗ್ಸ್ ಕ್ಯಾರಿಯರ್ ಆಗಿ ಕೆಲಸ ಮಾಡುತ್ತಿದ್ದು ಪ್ರಮುಖ ನಗರಗಳಿಗೆ ಖುದ್ದಾಗಿ ತೆರಳಿ ಪೂರೈಕೆ ಮಾಡುತ್ತಿದ್ದರು.
ಈ ಹಿನ್ನಲೆಯಲ್ಲಿ ಮಂಗಳೂರು ಪೊಲೀಸರು ಬಯಲಿಗೆಳೆದಿರುವ ಡ್ರಗ್ಸ್ ಜಾಲದ NCB ಅಧಿಕಾರಿಗಳು ಮತ್ತಷ್ಟು ಆಳವಾಗಿ ತನಿಖೆ ನಡೆಸಲಿದ್ದು ಎಲ್ಲಿಂದ ಪೂರೈಕೆ ಆಗುತ್ತದೆ ಮತ್ತು ಇದರ ಹಿಂದೆ ಯಾರಿದ್ದಾರೆ ಎನ್ನುವ ವಿಚಾರದ ಬಗ್ಗೆ ತನಿಖೆ ನಡೆಸಲಿದ್ದಾರೆ.
Mangalore Massive Drug Bust, Delhi NCB Investigates Suspected Drug Factory in Bangalore. In a significant operation, law enforcement has uncovered a massive drug bust in Mangalore, raising concerns about the drug trade in the region. The Delhi Narcotics Control Bureau (NCB) has stepped in, launching an investigation into a suspected drug factory located in Bangalore.
19-02-26 03:11 pm
HK News Desk
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
19-02-26 06:08 pm
mangalore
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟ...
19-02-26 05:38 pm
ಬೆಳ್ತಂಗಡಿ : ಮಕ್ಕಳು ಕ್ರಿಕೆಟ್ ಆಡುತ್ತಿದ್ದಾಗ ನಿಗೂ...
19-02-26 04:09 pm
ಐರ್ಲೆಂಡಿನಲ್ಲಿ ಕಡಬ ಮೂಲದ ಯುವಕ ನಿಗೂಢ ಸಾವು ; ಆತ್ಮ...
19-02-26 03:54 pm
ಮಂಜನಾಡಿ ದುರಂತ ; ಇಬ್ಬರು ಮಕ್ಕಳು, ತನ್ನೆರಡು ಕಾಲುಗ...
18-02-26 11:24 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm