ಬ್ರೇಕಿಂಗ್ ನ್ಯೂಸ್
20-03-25 05:29 pm HK News Staff ಕ್ರೈಂ
ಬೆಂಗಳೂರು, ಮಾ.20: ಮಂಗಳೂರು ಪೊಲೀಸರು ವಿಮಾನದಲ್ಲಿ ತರುತ್ತಿದ್ದ ಭಾರೀ ಡ್ರಗ್ಸ್ ದಂಧೆಯನ್ನು ಬಯಲಿಗೆಳೆದ ಬೆನ್ನಲ್ಲೇ ಬೆಂಗಳೂರು ಏರ್ಪೋರ್ಟ್ ಅಧಿಕಾರಿಗಳು ಅಲರ್ಟ್ ಆಗಿದ್ದಾರೆ. ವಿದೇಶದಿಂದ ಅಕ್ರಮವಾಗಿ ಡ್ರಗ್ಸ್ ತರುತ್ತಿದ್ದ ಮಹಿಳೆಯನ್ನು ಕಂದಾಯ ನಿರ್ದೇಶನಾಲಯ ಅಧಿಕಾರಿಗಳು ಬಂಧಿಸಿದ್ದು, 38.8 ಕೋಟಿ ಮೌಲ್ಯದ 3 ಕೆ.ಜಿ ಕೊಕೇನ್ ವಶಕ್ಕೆ ಪಡೆದಿದ್ದಾರೆ.
ಮಾರ್ಚ್ 18ರಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕತಾರ್ ದೇಶದಿಂದ ಬಂದಿದ್ದ ಮಹಿಳೆಯನ್ನು ತಪಾಸಣೆ ನಡೆಸಿದಾಗ, ಆಕೆ ಅಕ್ರಮವಾಗಿ ಮಾದಕ ದ್ರವ್ಯ ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ. ಆರೋಪಿ ಮಹಿಳೆ ಆಫ್ರಿಕಾದ ಘಾನಾ ದೇಶದ ಪ್ರಜೆಯಾಗಿದ್ದಾಳೆ.

ಖಚಿತ ಮಾಹಿತಿ ಆಧರಿಸಿ ಮಹಿಳೆಯ ಲಗೇಜ್ ಪರಿಶೀಲನೆ ನಡೆಸಿದ್ದು 38.8 ಕೋಟಿ ಮೌಲ್ಯದ 3 ಕೆ.ಜಿ ಕೊಕೇನ್ ಪತ್ತೆಯಾಗಿದೆ. ಬಳಿಕ ಆಕೆಯನ್ನು ಬಂಧಿಸಲಾಗಿದೆ ಎಂದು ಡಿಆರ್ಐ ಮೂಲಗಳು ತಿಳಿಸಿವೆ. ಮಹಿಳೆಗೆ ಕಳ್ಳ ಸಾಗಣಿಕೆದಾರರ ಜೊತೆಗೆ ನಂಟು ಇದೆಯೇ ಎಂಬ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ. ಮಂಗಳೂರು ಪೊಲೀಸರು ಇತ್ತೀಚೆಗೆ ರಾಜ್ಯದಲ್ಲೇ ಅತಿ ದೊಡ್ಡದು ಎನ್ನಲಾದ 75 ಕೋಟಿ ಮೌಲ್ಯದ ಡ್ರಗ್ಸ್ ಅನ್ನು ಬೆಂಗಳೂರಿನಲ್ಲಿ ಕಾರ್ಯಾಚರಣೆ ನಡೆಸಿ ವಶಪಡಿಸಿದ್ದರು. ದೆಹಲಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಡ್ರಗ್ಸ್ ತಂದು ಪೂರೈಕೆ ಮಾಡುತ್ತಿದ್ದ ದಕ್ಷಿಣ ಅಫ್ರಿಕಾ ಮೂಲದ ಪ್ರಜೆಗಳಿಬ್ಬರನ್ನು ಬಂಧಿಸಿ, 75 ಕೋಟಿ ಮೊತ್ತದ 37.870 ಕೆಜಿ ಎಡಿಎಂಎ ವಶಪಡಿಸಿಕೊಂಡಿದ್ದರು.
Directorate of Revenue Intelligence (DRI) officials seized 3.186 kg of cocaine worth Rs 38.4 crore from a woman from Ghana at Kempegowda International Airport. The accused, identified as Jennifer Abbe, arrived in Bengaluru from Doha, Qatar earlier on Wednesday. Based on a tip-off, DRI officials conducted a thorough inspection and discovered the contraband in her possession.
23-01-26 03:21 pm
Bangalore Correspondent
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
23-01-26 06:44 pm
HK News Desk
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
23-01-26 09:21 pm
Mangaluru Staffer
National Conference on Neuropsychiatry Held a...
23-01-26 09:08 pm
ನಾರ್ಲ ಪಡೀಲಿನಲ್ಲಿ ಒಣ ತ್ಯಾಜ್ಯ ಸಂಸ್ಕರಣಾ ಘಟಕ ನಿರ್...
23-01-26 08:22 pm
Prabhakara Joshi, Vishweshwar Bhat: ಜಾಲತಾಣದಲ್...
23-01-26 06:57 pm
Karkala Accident, Three Killed: ಕಾರ್ಕಳ ಕಂಬಳಕ್...
23-01-26 05:12 pm
23-01-26 09:36 pm
Mangaluru Staffer
ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ನಕಲಿ ಚಿನ್ನ...
23-01-26 03:34 pm
29 ವರ್ಷಗಳ ಹಿಂದೆ ತಾಯಿ, ಮಗನನ್ನು ಕೊಲೆಗೈದು ಚಿನ್ನಾ...
22-01-26 10:12 pm
ಸ್ವಾಮೀಜಿಗೆ ಬ್ಲ್ಯಾಕ್ಮೇಲ್ ; ಒಂದು ಕೋಟಿಗೆ ಡಿಮ್ಯಾಂ...
22-01-26 02:40 pm
ಜೂಜಾಡಿ ಸಾಲ ; ಹಣದಾಸೆಗೆ ಇಂಜೆಕ್ಷನ್ ನೀಡಿ ಸ್ವಂತ...
21-01-26 09:35 pm