ಬ್ರೇಕಿಂಗ್ ನ್ಯೂಸ್
26-03-25 11:08 pm HK News Desk ಕ್ರೈಂ
ರೋಹ್ಟಕ್, ಮಾ.26: ತನ್ನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾನೆಂಬ ಶಂಕೆಯಲ್ಲಿ ಹರ್ಯಾಣದಲ್ಲಿ ಯೋಗ ಶಿಕ್ಷಕನೊಬ್ಬನನ್ನು ಕಿಡ್ನಾಪ್ ಮಾಡಿ ಜೀವಂತ ಸಮಾಧಿ ಮಾಡಿರುವ ಪೈಶಾಚಿಕ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ರೋಹ್ಟಕ್ ನಗರದ ಬಾಬಾ ಮಸ್ತ್ ನಾಥ್ ಯುನಿವರ್ಸಿಟಿಯ ಯೋಗ ಶಿಕ್ಷಕ ಜಗದೀಪ್ ಜೀವಂತ ಸಮಾಧಿ ಮಾಡಲ್ಪಟ್ಟು ಕೊಲೆಯಾದವರು.
2024ರ ಡಿಸೆಂಬರ್ 24ರಂದು ಜಗದೀಪ್ ದಿಢೀರ್ ಎನ್ನುವಂತೆ ನಾಪತ್ತೆಯಾಗಿದ್ದರು. ಈ ಬಗ್ಗೆ ನಾನಾ ಕಡೆಯಲ್ಲಿ ಹುಡುಕಾಡಿದ ಬಳಿಕ ಫೆ.23ರಂದು ಆತನ ಕುಟುಂಬ ಪೊಲೀಸರಿಗೆ ನಾಪತ್ತೆ ದೂರು ನೀಡಿತ್ತು. ಪೊಲೀಸರು ಆತನ ಮೊಬೈಲ್ ಕರೆ ಆಧರಿಸಿ ತನಿಖೆ ಶುರು ಮಾಡಿದ್ದರು. ಎರಡು ವಾರಗಳ ಹುಡುಕಾಟದ ಬಳಿಕ ಮಾರ್ಚ್ 24ರಂದು ಹರ್ದೀಪ್ ಮತ್ತು ಧರ್ಮಪಾಲ್ ಎಂಬಿಬ್ಬರನ್ನು ಬಂಧಿಸಿದ್ದು, ಜೀವಂತ ಸಮಾಧಿ ಮಾಡಿರುವ ಘಟನೆಯನ್ನು ಬಯಲು ಮಾಡಿದ್ದಾರೆ.
ಜಗದೀಪ್ ವಾಸವಿದ್ದ ಮನೆಯ ಮಾಲೀಕನ ಪತ್ನಿಯೊಂದಿಗೆ ಅನೈತಿಕ ಸಂಬಂಧ ಇರಿಸಿಕೊಂಡಿದ್ದಾನೆ ಎಂಬ ಶಂಕೆಯಲ್ಲಿ ಮನೆ ಮಾಲೀಕ ಕೊಲೆಗೆ ಸಂಚು ರೂಪಿಸಿದ್ದ. ಇದರಂತೆ, ಆಗಂತುಕರು ಜಗದೀಪ್ ಅವರನ್ನು ಹಿಡಿದು ಹಗ್ಗದಲ್ಲಿ ಕೈಕಾಲು ಕಟ್ಟಿ ಪೈಂತವಾಸ್ ಎನ್ನುವ ಗ್ರಾಮಕ್ಕೆ ಕರೆದೊಯ್ದು ಅಲ್ಲಿ ಮೊದಲೇ ತೆಗೆದಿಟ್ಟಿದ್ದ ಗುಂಡಿಗೆ ಹಾಕಿ ಮಣ್ಣು ತುಂಬಿಸಿದ್ದಾರೆ. ಆಮೂಲಕ ಯೋಗ ಶಿಕ್ಷಕನನ್ನು ಜೀವಂತವಾಗಿಯೇ ಉಸಿರು ಕಟ್ಟಿಸಿ ಸಾಯುವಂತೆ ಮಾಡಿದ್ದಾರೆ. ಏಳು ಅಡಿ ಆಳದ ಗುಂಡಿಯಲ್ಲಿ ಶವ ಇರುವುದನ್ನು ಪೊಲೀಸರು ಪತ್ತೆಹಚ್ಚಿ ಹೊರ ತೆಗೆದಿದ್ದು ಪೋಸ್ಟ್ ಮಾರ್ಟಂ ಮಾಡಲು ಕಳಿಸಿದ್ದಾರೆ.
A horrific crime has come to light in Paintawas village, Charkhi Dadri, where a Yoga teacher, Jagdeep, was kidnapped and buried alive in a 7-foot pit.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm