ಬ್ರೇಕಿಂಗ್ ನ್ಯೂಸ್
26-03-25 11:08 pm HK News Desk ಕ್ರೈಂ
ರೋಹ್ಟಕ್, ಮಾ.26: ತನ್ನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾನೆಂಬ ಶಂಕೆಯಲ್ಲಿ ಹರ್ಯಾಣದಲ್ಲಿ ಯೋಗ ಶಿಕ್ಷಕನೊಬ್ಬನನ್ನು ಕಿಡ್ನಾಪ್ ಮಾಡಿ ಜೀವಂತ ಸಮಾಧಿ ಮಾಡಿರುವ ಪೈಶಾಚಿಕ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ರೋಹ್ಟಕ್ ನಗರದ ಬಾಬಾ ಮಸ್ತ್ ನಾಥ್ ಯುನಿವರ್ಸಿಟಿಯ ಯೋಗ ಶಿಕ್ಷಕ ಜಗದೀಪ್ ಜೀವಂತ ಸಮಾಧಿ ಮಾಡಲ್ಪಟ್ಟು ಕೊಲೆಯಾದವರು.
2024ರ ಡಿಸೆಂಬರ್ 24ರಂದು ಜಗದೀಪ್ ದಿಢೀರ್ ಎನ್ನುವಂತೆ ನಾಪತ್ತೆಯಾಗಿದ್ದರು. ಈ ಬಗ್ಗೆ ನಾನಾ ಕಡೆಯಲ್ಲಿ ಹುಡುಕಾಡಿದ ಬಳಿಕ ಫೆ.23ರಂದು ಆತನ ಕುಟುಂಬ ಪೊಲೀಸರಿಗೆ ನಾಪತ್ತೆ ದೂರು ನೀಡಿತ್ತು. ಪೊಲೀಸರು ಆತನ ಮೊಬೈಲ್ ಕರೆ ಆಧರಿಸಿ ತನಿಖೆ ಶುರು ಮಾಡಿದ್ದರು. ಎರಡು ವಾರಗಳ ಹುಡುಕಾಟದ ಬಳಿಕ ಮಾರ್ಚ್ 24ರಂದು ಹರ್ದೀಪ್ ಮತ್ತು ಧರ್ಮಪಾಲ್ ಎಂಬಿಬ್ಬರನ್ನು ಬಂಧಿಸಿದ್ದು, ಜೀವಂತ ಸಮಾಧಿ ಮಾಡಿರುವ ಘಟನೆಯನ್ನು ಬಯಲು ಮಾಡಿದ್ದಾರೆ.
ಜಗದೀಪ್ ವಾಸವಿದ್ದ ಮನೆಯ ಮಾಲೀಕನ ಪತ್ನಿಯೊಂದಿಗೆ ಅನೈತಿಕ ಸಂಬಂಧ ಇರಿಸಿಕೊಂಡಿದ್ದಾನೆ ಎಂಬ ಶಂಕೆಯಲ್ಲಿ ಮನೆ ಮಾಲೀಕ ಕೊಲೆಗೆ ಸಂಚು ರೂಪಿಸಿದ್ದ. ಇದರಂತೆ, ಆಗಂತುಕರು ಜಗದೀಪ್ ಅವರನ್ನು ಹಿಡಿದು ಹಗ್ಗದಲ್ಲಿ ಕೈಕಾಲು ಕಟ್ಟಿ ಪೈಂತವಾಸ್ ಎನ್ನುವ ಗ್ರಾಮಕ್ಕೆ ಕರೆದೊಯ್ದು ಅಲ್ಲಿ ಮೊದಲೇ ತೆಗೆದಿಟ್ಟಿದ್ದ ಗುಂಡಿಗೆ ಹಾಕಿ ಮಣ್ಣು ತುಂಬಿಸಿದ್ದಾರೆ. ಆಮೂಲಕ ಯೋಗ ಶಿಕ್ಷಕನನ್ನು ಜೀವಂತವಾಗಿಯೇ ಉಸಿರು ಕಟ್ಟಿಸಿ ಸಾಯುವಂತೆ ಮಾಡಿದ್ದಾರೆ. ಏಳು ಅಡಿ ಆಳದ ಗುಂಡಿಯಲ್ಲಿ ಶವ ಇರುವುದನ್ನು ಪೊಲೀಸರು ಪತ್ತೆಹಚ್ಚಿ ಹೊರ ತೆಗೆದಿದ್ದು ಪೋಸ್ಟ್ ಮಾರ್ಟಂ ಮಾಡಲು ಕಳಿಸಿದ್ದಾರೆ.
A horrific crime has come to light in Paintawas village, Charkhi Dadri, where a Yoga teacher, Jagdeep, was kidnapped and buried alive in a 7-foot pit.
01-01-26 06:21 pm
Bangalore Correspondent
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
ಕೋಗಿಲು ಬಡಾವಣೆ ವಿವಾದ ; ಬಿಜೆಪಿಯಿಂದ ಸತ್ಯಶೋಧನಾ ಸಮ...
31-12-25 10:57 pm
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
01-01-26 08:25 pm
Mangalore Correspondent
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm