ಬ್ರೇಕಿಂಗ್ ನ್ಯೂಸ್
26-03-25 11:08 pm HK News Desk ಕ್ರೈಂ
ರೋಹ್ಟಕ್, ಮಾ.26: ತನ್ನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾನೆಂಬ ಶಂಕೆಯಲ್ಲಿ ಹರ್ಯಾಣದಲ್ಲಿ ಯೋಗ ಶಿಕ್ಷಕನೊಬ್ಬನನ್ನು ಕಿಡ್ನಾಪ್ ಮಾಡಿ ಜೀವಂತ ಸಮಾಧಿ ಮಾಡಿರುವ ಪೈಶಾಚಿಕ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ರೋಹ್ಟಕ್ ನಗರದ ಬಾಬಾ ಮಸ್ತ್ ನಾಥ್ ಯುನಿವರ್ಸಿಟಿಯ ಯೋಗ ಶಿಕ್ಷಕ ಜಗದೀಪ್ ಜೀವಂತ ಸಮಾಧಿ ಮಾಡಲ್ಪಟ್ಟು ಕೊಲೆಯಾದವರು.
2024ರ ಡಿಸೆಂಬರ್ 24ರಂದು ಜಗದೀಪ್ ದಿಢೀರ್ ಎನ್ನುವಂತೆ ನಾಪತ್ತೆಯಾಗಿದ್ದರು. ಈ ಬಗ್ಗೆ ನಾನಾ ಕಡೆಯಲ್ಲಿ ಹುಡುಕಾಡಿದ ಬಳಿಕ ಫೆ.23ರಂದು ಆತನ ಕುಟುಂಬ ಪೊಲೀಸರಿಗೆ ನಾಪತ್ತೆ ದೂರು ನೀಡಿತ್ತು. ಪೊಲೀಸರು ಆತನ ಮೊಬೈಲ್ ಕರೆ ಆಧರಿಸಿ ತನಿಖೆ ಶುರು ಮಾಡಿದ್ದರು. ಎರಡು ವಾರಗಳ ಹುಡುಕಾಟದ ಬಳಿಕ ಮಾರ್ಚ್ 24ರಂದು ಹರ್ದೀಪ್ ಮತ್ತು ಧರ್ಮಪಾಲ್ ಎಂಬಿಬ್ಬರನ್ನು ಬಂಧಿಸಿದ್ದು, ಜೀವಂತ ಸಮಾಧಿ ಮಾಡಿರುವ ಘಟನೆಯನ್ನು ಬಯಲು ಮಾಡಿದ್ದಾರೆ.
ಜಗದೀಪ್ ವಾಸವಿದ್ದ ಮನೆಯ ಮಾಲೀಕನ ಪತ್ನಿಯೊಂದಿಗೆ ಅನೈತಿಕ ಸಂಬಂಧ ಇರಿಸಿಕೊಂಡಿದ್ದಾನೆ ಎಂಬ ಶಂಕೆಯಲ್ಲಿ ಮನೆ ಮಾಲೀಕ ಕೊಲೆಗೆ ಸಂಚು ರೂಪಿಸಿದ್ದ. ಇದರಂತೆ, ಆಗಂತುಕರು ಜಗದೀಪ್ ಅವರನ್ನು ಹಿಡಿದು ಹಗ್ಗದಲ್ಲಿ ಕೈಕಾಲು ಕಟ್ಟಿ ಪೈಂತವಾಸ್ ಎನ್ನುವ ಗ್ರಾಮಕ್ಕೆ ಕರೆದೊಯ್ದು ಅಲ್ಲಿ ಮೊದಲೇ ತೆಗೆದಿಟ್ಟಿದ್ದ ಗುಂಡಿಗೆ ಹಾಕಿ ಮಣ್ಣು ತುಂಬಿಸಿದ್ದಾರೆ. ಆಮೂಲಕ ಯೋಗ ಶಿಕ್ಷಕನನ್ನು ಜೀವಂತವಾಗಿಯೇ ಉಸಿರು ಕಟ್ಟಿಸಿ ಸಾಯುವಂತೆ ಮಾಡಿದ್ದಾರೆ. ಏಳು ಅಡಿ ಆಳದ ಗುಂಡಿಯಲ್ಲಿ ಶವ ಇರುವುದನ್ನು ಪೊಲೀಸರು ಪತ್ತೆಹಚ್ಚಿ ಹೊರ ತೆಗೆದಿದ್ದು ಪೋಸ್ಟ್ ಮಾರ್ಟಂ ಮಾಡಲು ಕಳಿಸಿದ್ದಾರೆ.
A horrific crime has come to light in Paintawas village, Charkhi Dadri, where a Yoga teacher, Jagdeep, was kidnapped and buried alive in a 7-foot pit.
23-01-26 03:21 pm
Bangalore Correspondent
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
23-01-26 06:44 pm
HK News Desk
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
23-01-26 09:21 pm
Mangaluru Staffer
National Conference on Neuropsychiatry Held a...
23-01-26 09:08 pm
ನಾರ್ಲ ಪಡೀಲಿನಲ್ಲಿ ಒಣ ತ್ಯಾಜ್ಯ ಸಂಸ್ಕರಣಾ ಘಟಕ ನಿರ್...
23-01-26 08:22 pm
Prabhakara Joshi, Vishweshwar Bhat: ಜಾಲತಾಣದಲ್...
23-01-26 06:57 pm
Karkala Accident, Three Killed: ಕಾರ್ಕಳ ಕಂಬಳಕ್...
23-01-26 05:12 pm
23-01-26 09:36 pm
Mangaluru Staffer
ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ನಕಲಿ ಚಿನ್ನ...
23-01-26 03:34 pm
29 ವರ್ಷಗಳ ಹಿಂದೆ ತಾಯಿ, ಮಗನನ್ನು ಕೊಲೆಗೈದು ಚಿನ್ನಾ...
22-01-26 10:12 pm
ಸ್ವಾಮೀಜಿಗೆ ಬ್ಲ್ಯಾಕ್ಮೇಲ್ ; ಒಂದು ಕೋಟಿಗೆ ಡಿಮ್ಯಾಂ...
22-01-26 02:40 pm
ಜೂಜಾಡಿ ಸಾಲ ; ಹಣದಾಸೆಗೆ ಇಂಜೆಕ್ಷನ್ ನೀಡಿ ಸ್ವಂತ...
21-01-26 09:35 pm