ಬ್ರೇಕಿಂಗ್ ನ್ಯೂಸ್
28-03-25 05:41 pm HK News Desk ಕ್ರೈಂ
ಕೊಡಗು, ಮಾ 28: ಒಂದೇ ಕುಟುಂಬದ ನಾಲ್ವರನ್ನ ಭೀಕರವಾಗಿ ಹತ್ಯೆ ಮಾಡಿರುವ ಪ್ರಕರಣ ಇದೀಗ ಕೊಡಗಿನಲ್ಲಿ ಬೆಳಕಿಗೆ ಬಂದಿದೆ. ಅಳಿಯನಿಂದಲೇ ಅತ್ತೆ, ಮಾವ, ಪತ್ನಿ ಮತ್ತು ಮಗಳ ಹತ್ಯೆ ಆಗಿದೆ.
ಕೊಡಗು ಜಿಲ್ಲೆಯ ಪೋನಂಪೇಟೆ ತಾಲ್ಲೂಕಿನ ಬೇಗೂರು ಸಮೀಪದ ಕೊಳತೋಡು ಗ್ರಾಮದಲ್ಲಿ ಈ ದುರ್ಘಟನೆ ನಡೆದಿದ್ದು, 7 ವರ್ಷದ ಮಗಳು ಸೇರಿ ಅತ್ತೆ, ಮಾವ, ಪತ್ನಿಯನ್ನ ಗಂಡ ಗಿರೀಶ್ ಕತ್ತಿಯಿಂದ ಹತ್ಯೆ ಮಾಡಿ ಪರಾರಿಯಾಗಿದ್ದಾನೆ.


ಇನ್ನು ಕೊಲೆಯಾದವರನ್ನು ಮಾವ ಕರಿಯ (75), ಅತ್ತೆ ಗೌರಿ (70), ಪತ್ನಿ ನಾಗಿ (35), ಮಗಳು ಕಾವೇರಿ (7) ಎಂದು ಗುರುತಿಸಲಾಗಿದೆ. ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಕೊಲೆ ಮಾಡಿದ್ದಾನೆ ಎಂದು ಶಂಕಿಸಲಾಗಿದ್ದು, ಘಟನೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಕೊಡಗು ಎಸ್ಪಿ ರಾಮರಾನ್ ಭೇಟಿ ನೀಡಿದ್ದಾರೆ.
ಪತ್ನಿ ನಾಗಿಯೊಂದಿಗೆ ಗಿರೀಶ್ 3ನೇ ಮದುವೆಯಾಗಿ ತೋಟದ ಮನೆಯಲ್ಲಿ ಜೀವನ ನಡೆಸುತ್ತಿದ್ದ. ಇನ್ನೂ ಕಾಫಿ ಬೀಜ ಮಾರಾಟ ಮಾಡಿ ಬಂದ ಹಣದ ವಿಚಾರಕ್ಕೆ ಆಗಾಗ ಗಲಾಟೆ ನಡೆಯುತ್ತಿತ್ತು. ಅಲ್ಲದೇ ಅನೈತಿಕ ಸಂಬಂಧದ ಹಿನ್ನೆಲೆ ಗಲಾಟೆ ನಡೆದಿತ್ತು ಎನ್ನಲಾಗಿದೆ. ಆದರೆ ಈ ಕೃತ್ಯ ಯಾಕೆ ಮಾಡಿದ್ದಾನೆ ಎನ್ನುವುದು ಸ್ಪಷ್ಟವಾಗಿ ಪೊಲೀಸರ ತನಿಖೆಯಿಂದ ತಿಳಿದು ಬರಬೇಕಷ್ಟೇ.
Four members of a family were found murdered in a lone house at Begur in Ponnampet taluk of Kodagu district on Friday. The deceased have been identified as Gowri, Kaala, Nagi, and Kaveri. Nagi, the daughter of Gowri and Kaala, was living with her husband Girish. The two have a daughter -- Kaveri. Girish has gone missing.
23-01-26 03:21 pm
Bangalore Correspondent
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
23-01-26 06:44 pm
HK News Desk
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
23-01-26 09:21 pm
Mangaluru Staffer
National Conference on Neuropsychiatry Held a...
23-01-26 09:08 pm
ನಾರ್ಲ ಪಡೀಲಿನಲ್ಲಿ ಒಣ ತ್ಯಾಜ್ಯ ಸಂಸ್ಕರಣಾ ಘಟಕ ನಿರ್...
23-01-26 08:22 pm
Prabhakara Joshi, Vishweshwar Bhat: ಜಾಲತಾಣದಲ್...
23-01-26 06:57 pm
Karkala Accident, Three Killed: ಕಾರ್ಕಳ ಕಂಬಳಕ್...
23-01-26 05:12 pm
23-01-26 09:36 pm
Mangaluru Staffer
ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ನಕಲಿ ಚಿನ್ನ...
23-01-26 03:34 pm
29 ವರ್ಷಗಳ ಹಿಂದೆ ತಾಯಿ, ಮಗನನ್ನು ಕೊಲೆಗೈದು ಚಿನ್ನಾ...
22-01-26 10:12 pm
ಸ್ವಾಮೀಜಿಗೆ ಬ್ಲ್ಯಾಕ್ಮೇಲ್ ; ಒಂದು ಕೋಟಿಗೆ ಡಿಮ್ಯಾಂ...
22-01-26 02:40 pm
ಜೂಜಾಡಿ ಸಾಲ ; ಹಣದಾಸೆಗೆ ಇಂಜೆಕ್ಷನ್ ನೀಡಿ ಸ್ವಂತ...
21-01-26 09:35 pm