ಬ್ರೇಕಿಂಗ್ ನ್ಯೂಸ್
28-03-25 05:41 pm HK News Desk ಕ್ರೈಂ
ಕೊಡಗು, ಮಾ 28: ಒಂದೇ ಕುಟುಂಬದ ನಾಲ್ವರನ್ನ ಭೀಕರವಾಗಿ ಹತ್ಯೆ ಮಾಡಿರುವ ಪ್ರಕರಣ ಇದೀಗ ಕೊಡಗಿನಲ್ಲಿ ಬೆಳಕಿಗೆ ಬಂದಿದೆ. ಅಳಿಯನಿಂದಲೇ ಅತ್ತೆ, ಮಾವ, ಪತ್ನಿ ಮತ್ತು ಮಗಳ ಹತ್ಯೆ ಆಗಿದೆ.
ಕೊಡಗು ಜಿಲ್ಲೆಯ ಪೋನಂಪೇಟೆ ತಾಲ್ಲೂಕಿನ ಬೇಗೂರು ಸಮೀಪದ ಕೊಳತೋಡು ಗ್ರಾಮದಲ್ಲಿ ಈ ದುರ್ಘಟನೆ ನಡೆದಿದ್ದು, 7 ವರ್ಷದ ಮಗಳು ಸೇರಿ ಅತ್ತೆ, ಮಾವ, ಪತ್ನಿಯನ್ನ ಗಂಡ ಗಿರೀಶ್ ಕತ್ತಿಯಿಂದ ಹತ್ಯೆ ಮಾಡಿ ಪರಾರಿಯಾಗಿದ್ದಾನೆ.


ಇನ್ನು ಕೊಲೆಯಾದವರನ್ನು ಮಾವ ಕರಿಯ (75), ಅತ್ತೆ ಗೌರಿ (70), ಪತ್ನಿ ನಾಗಿ (35), ಮಗಳು ಕಾವೇರಿ (7) ಎಂದು ಗುರುತಿಸಲಾಗಿದೆ. ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಕೊಲೆ ಮಾಡಿದ್ದಾನೆ ಎಂದು ಶಂಕಿಸಲಾಗಿದ್ದು, ಘಟನೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಕೊಡಗು ಎಸ್ಪಿ ರಾಮರಾನ್ ಭೇಟಿ ನೀಡಿದ್ದಾರೆ.
ಪತ್ನಿ ನಾಗಿಯೊಂದಿಗೆ ಗಿರೀಶ್ 3ನೇ ಮದುವೆಯಾಗಿ ತೋಟದ ಮನೆಯಲ್ಲಿ ಜೀವನ ನಡೆಸುತ್ತಿದ್ದ. ಇನ್ನೂ ಕಾಫಿ ಬೀಜ ಮಾರಾಟ ಮಾಡಿ ಬಂದ ಹಣದ ವಿಚಾರಕ್ಕೆ ಆಗಾಗ ಗಲಾಟೆ ನಡೆಯುತ್ತಿತ್ತು. ಅಲ್ಲದೇ ಅನೈತಿಕ ಸಂಬಂಧದ ಹಿನ್ನೆಲೆ ಗಲಾಟೆ ನಡೆದಿತ್ತು ಎನ್ನಲಾಗಿದೆ. ಆದರೆ ಈ ಕೃತ್ಯ ಯಾಕೆ ಮಾಡಿದ್ದಾನೆ ಎನ್ನುವುದು ಸ್ಪಷ್ಟವಾಗಿ ಪೊಲೀಸರ ತನಿಖೆಯಿಂದ ತಿಳಿದು ಬರಬೇಕಷ್ಟೇ.
Four members of a family were found murdered in a lone house at Begur in Ponnampet taluk of Kodagu district on Friday. The deceased have been identified as Gowri, Kaala, Nagi, and Kaveri. Nagi, the daughter of Gowri and Kaala, was living with her husband Girish. The two have a daughter -- Kaveri. Girish has gone missing.
01-01-26 06:21 pm
Bangalore Correspondent
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
ಕೋಗಿಲು ಬಡಾವಣೆ ವಿವಾದ ; ಬಿಜೆಪಿಯಿಂದ ಸತ್ಯಶೋಧನಾ ಸಮ...
31-12-25 10:57 pm
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm