ಬ್ರೇಕಿಂಗ್ ನ್ಯೂಸ್
28-03-25 05:41 pm HK News Desk ಕ್ರೈಂ
ಕೊಡಗು, ಮಾ 28: ಒಂದೇ ಕುಟುಂಬದ ನಾಲ್ವರನ್ನ ಭೀಕರವಾಗಿ ಹತ್ಯೆ ಮಾಡಿರುವ ಪ್ರಕರಣ ಇದೀಗ ಕೊಡಗಿನಲ್ಲಿ ಬೆಳಕಿಗೆ ಬಂದಿದೆ. ಅಳಿಯನಿಂದಲೇ ಅತ್ತೆ, ಮಾವ, ಪತ್ನಿ ಮತ್ತು ಮಗಳ ಹತ್ಯೆ ಆಗಿದೆ.
ಕೊಡಗು ಜಿಲ್ಲೆಯ ಪೋನಂಪೇಟೆ ತಾಲ್ಲೂಕಿನ ಬೇಗೂರು ಸಮೀಪದ ಕೊಳತೋಡು ಗ್ರಾಮದಲ್ಲಿ ಈ ದುರ್ಘಟನೆ ನಡೆದಿದ್ದು, 7 ವರ್ಷದ ಮಗಳು ಸೇರಿ ಅತ್ತೆ, ಮಾವ, ಪತ್ನಿಯನ್ನ ಗಂಡ ಗಿರೀಶ್ ಕತ್ತಿಯಿಂದ ಹತ್ಯೆ ಮಾಡಿ ಪರಾರಿಯಾಗಿದ್ದಾನೆ.


ಇನ್ನು ಕೊಲೆಯಾದವರನ್ನು ಮಾವ ಕರಿಯ (75), ಅತ್ತೆ ಗೌರಿ (70), ಪತ್ನಿ ನಾಗಿ (35), ಮಗಳು ಕಾವೇರಿ (7) ಎಂದು ಗುರುತಿಸಲಾಗಿದೆ. ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಕೊಲೆ ಮಾಡಿದ್ದಾನೆ ಎಂದು ಶಂಕಿಸಲಾಗಿದ್ದು, ಘಟನೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಕೊಡಗು ಎಸ್ಪಿ ರಾಮರಾನ್ ಭೇಟಿ ನೀಡಿದ್ದಾರೆ.
ಪತ್ನಿ ನಾಗಿಯೊಂದಿಗೆ ಗಿರೀಶ್ 3ನೇ ಮದುವೆಯಾಗಿ ತೋಟದ ಮನೆಯಲ್ಲಿ ಜೀವನ ನಡೆಸುತ್ತಿದ್ದ. ಇನ್ನೂ ಕಾಫಿ ಬೀಜ ಮಾರಾಟ ಮಾಡಿ ಬಂದ ಹಣದ ವಿಚಾರಕ್ಕೆ ಆಗಾಗ ಗಲಾಟೆ ನಡೆಯುತ್ತಿತ್ತು. ಅಲ್ಲದೇ ಅನೈತಿಕ ಸಂಬಂಧದ ಹಿನ್ನೆಲೆ ಗಲಾಟೆ ನಡೆದಿತ್ತು ಎನ್ನಲಾಗಿದೆ. ಆದರೆ ಈ ಕೃತ್ಯ ಯಾಕೆ ಮಾಡಿದ್ದಾನೆ ಎನ್ನುವುದು ಸ್ಪಷ್ಟವಾಗಿ ಪೊಲೀಸರ ತನಿಖೆಯಿಂದ ತಿಳಿದು ಬರಬೇಕಷ್ಟೇ.
Four members of a family were found murdered in a lone house at Begur in Ponnampet taluk of Kodagu district on Friday. The deceased have been identified as Gowri, Kaala, Nagi, and Kaveri. Nagi, the daughter of Gowri and Kaala, was living with her husband Girish. The two have a daughter -- Kaveri. Girish has gone missing.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm