ಬ್ರೇಕಿಂಗ್ ನ್ಯೂಸ್
01-04-25 11:07 pm Mangalore Correspondent ಕ್ರೈಂ
ಮಂಗಳೂರು, ಎ.1 : ಮನೆಯ ಲಾಕರಿನಲ್ಲಿಟ್ಟಿದ್ದ ಅಂದಾಜು ಒಂದು ಕೋಟಿ ಮೌಲ್ಯದ ಒಂದು ಕೇಜಿಯಷ್ಟು ಚಿನ್ನಾಭರಣ ಕಳವಾದ ಬಗ್ಗೆ ಬಜ್ಪೆ ಠಾಣೆಯಲ್ಲಿ ದೂರು ದಾಖಲಾಗಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಬಜಪೆ ಸಮೀಪದ ಪೆರ್ಮುದೆ ನಿವಾಸಿ, ಕುವೈಟ್ ಉದ್ಯೋಗಿ ಜೋಸೆಫ್ ಪಿಂಟೋ ಎಂಬವರ ಮನೆಯಲ್ಲಿ ಕಳ್ಳತನ ಆಗಿದ್ದು ಮನೆ ನೋಡಿಕೊಳ್ಳುತ್ತಿದ್ದ ಕೇರಳ ಮೂಲದ ದಂಪತಿ ಪೊಲೀಸರಿಗೆ ದೂರು ನೀಡಿದ್ದಾರೆ. ಜೋಸೆಫ್ ಪಿಂಟೋ ಅವರ ಕುಟುಂಬ ಕುವೈಟ್ ನಲ್ಲಿ ನೆಲೆಸಿದ್ದು ವರ್ಷಕ್ಕೊಮ್ಮೆ ಪೆರ್ಮುದೆಯ ಮನೆಗೆ ಬರುತ್ತಿದ್ದರು. ಮನೆಯ ಲಾಕರಿನಲ್ಲಿದ್ದ ಒಂದು ಕೆ.ಜಿ ಬಂಗಾರ ಕಳವಾಗಿರೋದು ಮಂಗಳವಾರ ತಿಳಿದುಬಂದಿದ್ದು ದಂಪತಿ ಪೊಲೀಸ್ ದೂರು ನೀಡಿದ್ದಾರೆ.
ಮನೆಯಲ್ಲಿ 12 ಸಿ.ಸಿ. ಕ್ಯಾಮರಾ ಹಾಗೂ ಆರು ನಾಯಿಗಳಿದ್ದು ಇದರ ನಡುವೆಯೇ ಕಳ್ಳತನ ಆಗಿರುವುದಾಗಿ ದೂರು ನೀಡಿದ ದಂಪತಿ ತಿಳಿಸಿದ್ದಾರೆ. ಆದರೆ ಮನೆಗೆ ಕಳ್ಳರು ಬಂದಿರುವುದರ ಬಗ್ಗೆ ಯಾವುದೇ ಸಿ.ಸಿ. ಕ್ಯಾಮರಾದಲ್ಲೂ ದಾಖಲಾಗಿಲ್ಲ. ಹೀಗಾಗಿ ಮನೆ ನೋಡಿಕೊಳ್ಳುತ್ತಿದ್ದ ಕೇರಳ ಮೂಲದ ದಂಪತಿ ಬಗ್ಗೆಯೇ ಸಂಶಯ ಉಂಟಾಗಿದೆ. ಮಾಲೀಕ ಜೋಸೆಫ್ ಪಿಂಟೋ ಸೂಚನೆಯಂತೆ ಪೊಲೀಸ್ ದೂರು ದಾಖಲಾಗಿದ್ದು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.
In a shocking incident reported in Bajpe, Mangalore, gold jewellery valued at several crores was stolen from a residential locker, leaving homeowners in disbelief.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm