ಬ್ರೇಕಿಂಗ್ ನ್ಯೂಸ್
01-04-25 11:07 pm Mangalore Correspondent ಕ್ರೈಂ
ಮಂಗಳೂರು, ಎ.1 : ಮನೆಯ ಲಾಕರಿನಲ್ಲಿಟ್ಟಿದ್ದ ಅಂದಾಜು ಒಂದು ಕೋಟಿ ಮೌಲ್ಯದ ಒಂದು ಕೇಜಿಯಷ್ಟು ಚಿನ್ನಾಭರಣ ಕಳವಾದ ಬಗ್ಗೆ ಬಜ್ಪೆ ಠಾಣೆಯಲ್ಲಿ ದೂರು ದಾಖಲಾಗಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಬಜಪೆ ಸಮೀಪದ ಪೆರ್ಮುದೆ ನಿವಾಸಿ, ಕುವೈಟ್ ಉದ್ಯೋಗಿ ಜೋಸೆಫ್ ಪಿಂಟೋ ಎಂಬವರ ಮನೆಯಲ್ಲಿ ಕಳ್ಳತನ ಆಗಿದ್ದು ಮನೆ ನೋಡಿಕೊಳ್ಳುತ್ತಿದ್ದ ಕೇರಳ ಮೂಲದ ದಂಪತಿ ಪೊಲೀಸರಿಗೆ ದೂರು ನೀಡಿದ್ದಾರೆ. ಜೋಸೆಫ್ ಪಿಂಟೋ ಅವರ ಕುಟುಂಬ ಕುವೈಟ್ ನಲ್ಲಿ ನೆಲೆಸಿದ್ದು ವರ್ಷಕ್ಕೊಮ್ಮೆ ಪೆರ್ಮುದೆಯ ಮನೆಗೆ ಬರುತ್ತಿದ್ದರು. ಮನೆಯ ಲಾಕರಿನಲ್ಲಿದ್ದ ಒಂದು ಕೆ.ಜಿ ಬಂಗಾರ ಕಳವಾಗಿರೋದು ಮಂಗಳವಾರ ತಿಳಿದುಬಂದಿದ್ದು ದಂಪತಿ ಪೊಲೀಸ್ ದೂರು ನೀಡಿದ್ದಾರೆ.
ಮನೆಯಲ್ಲಿ 12 ಸಿ.ಸಿ. ಕ್ಯಾಮರಾ ಹಾಗೂ ಆರು ನಾಯಿಗಳಿದ್ದು ಇದರ ನಡುವೆಯೇ ಕಳ್ಳತನ ಆಗಿರುವುದಾಗಿ ದೂರು ನೀಡಿದ ದಂಪತಿ ತಿಳಿಸಿದ್ದಾರೆ. ಆದರೆ ಮನೆಗೆ ಕಳ್ಳರು ಬಂದಿರುವುದರ ಬಗ್ಗೆ ಯಾವುದೇ ಸಿ.ಸಿ. ಕ್ಯಾಮರಾದಲ್ಲೂ ದಾಖಲಾಗಿಲ್ಲ. ಹೀಗಾಗಿ ಮನೆ ನೋಡಿಕೊಳ್ಳುತ್ತಿದ್ದ ಕೇರಳ ಮೂಲದ ದಂಪತಿ ಬಗ್ಗೆಯೇ ಸಂಶಯ ಉಂಟಾಗಿದೆ. ಮಾಲೀಕ ಜೋಸೆಫ್ ಪಿಂಟೋ ಸೂಚನೆಯಂತೆ ಪೊಲೀಸ್ ದೂರು ದಾಖಲಾಗಿದ್ದು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.
In a shocking incident reported in Bajpe, Mangalore, gold jewellery valued at several crores was stolen from a residential locker, leaving homeowners in disbelief.
14-03-26 10:14 pm
HK News Staffer
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
15-03-26 01:08 pm
HK News Desk
ಗಲ್ಫ್ ಯುದ್ಧ ನಡುವಲ್ಲೇ ಮಿಸೈಲ್ ಉಡಾಯಿಸಿದ ಉತ್ತರ ಕೊ...
14-03-26 10:31 pm
ವಿಮಾನ ಪ್ರಯಾಣಿಕರಿಗೂ ತಟ್ಟಿದ ಇರಾನ್–ಇಸ್ರೇಲ್ ಯುದ್ಧ...
14-03-26 07:38 pm
ಇರಾನ್ ಸರ್ವೋಚ್ಛ ನಾಯಕ ಮೊಜ್ತಾಬಾ ಅಲಿ ಖಮೇನಿ ಬಗ್ಗೆ...
14-03-26 12:51 pm
ಅಮೆರಿಕಾ ವೈಮಾನಿಕ ದಾಳಿಯಲ್ಲಿ ಮೊಜ್ತಬಾ ಖಮೇನಿಗೂ ಪೆಟ...
13-03-26 04:18 pm
14-03-26 09:26 pm
HK News Desk
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
ಮಾರ್ಚ್ 16ರಿಂದ 28ರ ವರೆಗೆ ಮಂಗಳೂರಿನಿಂದ ಶಾರ್ಜಾಕ್ಕ...
13-03-26 10:04 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am