ಬ್ರೇಕಿಂಗ್ ನ್ಯೂಸ್
01-04-25 11:07 pm Mangalore Correspondent ಕ್ರೈಂ
ಮಂಗಳೂರು, ಎ.1 : ಮನೆಯ ಲಾಕರಿನಲ್ಲಿಟ್ಟಿದ್ದ ಅಂದಾಜು ಒಂದು ಕೋಟಿ ಮೌಲ್ಯದ ಒಂದು ಕೇಜಿಯಷ್ಟು ಚಿನ್ನಾಭರಣ ಕಳವಾದ ಬಗ್ಗೆ ಬಜ್ಪೆ ಠಾಣೆಯಲ್ಲಿ ದೂರು ದಾಖಲಾಗಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಬಜಪೆ ಸಮೀಪದ ಪೆರ್ಮುದೆ ನಿವಾಸಿ, ಕುವೈಟ್ ಉದ್ಯೋಗಿ ಜೋಸೆಫ್ ಪಿಂಟೋ ಎಂಬವರ ಮನೆಯಲ್ಲಿ ಕಳ್ಳತನ ಆಗಿದ್ದು ಮನೆ ನೋಡಿಕೊಳ್ಳುತ್ತಿದ್ದ ಕೇರಳ ಮೂಲದ ದಂಪತಿ ಪೊಲೀಸರಿಗೆ ದೂರು ನೀಡಿದ್ದಾರೆ. ಜೋಸೆಫ್ ಪಿಂಟೋ ಅವರ ಕುಟುಂಬ ಕುವೈಟ್ ನಲ್ಲಿ ನೆಲೆಸಿದ್ದು ವರ್ಷಕ್ಕೊಮ್ಮೆ ಪೆರ್ಮುದೆಯ ಮನೆಗೆ ಬರುತ್ತಿದ್ದರು. ಮನೆಯ ಲಾಕರಿನಲ್ಲಿದ್ದ ಒಂದು ಕೆ.ಜಿ ಬಂಗಾರ ಕಳವಾಗಿರೋದು ಮಂಗಳವಾರ ತಿಳಿದುಬಂದಿದ್ದು ದಂಪತಿ ಪೊಲೀಸ್ ದೂರು ನೀಡಿದ್ದಾರೆ.
ಮನೆಯಲ್ಲಿ 12 ಸಿ.ಸಿ. ಕ್ಯಾಮರಾ ಹಾಗೂ ಆರು ನಾಯಿಗಳಿದ್ದು ಇದರ ನಡುವೆಯೇ ಕಳ್ಳತನ ಆಗಿರುವುದಾಗಿ ದೂರು ನೀಡಿದ ದಂಪತಿ ತಿಳಿಸಿದ್ದಾರೆ. ಆದರೆ ಮನೆಗೆ ಕಳ್ಳರು ಬಂದಿರುವುದರ ಬಗ್ಗೆ ಯಾವುದೇ ಸಿ.ಸಿ. ಕ್ಯಾಮರಾದಲ್ಲೂ ದಾಖಲಾಗಿಲ್ಲ. ಹೀಗಾಗಿ ಮನೆ ನೋಡಿಕೊಳ್ಳುತ್ತಿದ್ದ ಕೇರಳ ಮೂಲದ ದಂಪತಿ ಬಗ್ಗೆಯೇ ಸಂಶಯ ಉಂಟಾಗಿದೆ. ಮಾಲೀಕ ಜೋಸೆಫ್ ಪಿಂಟೋ ಸೂಚನೆಯಂತೆ ಪೊಲೀಸ್ ದೂರು ದಾಖಲಾಗಿದ್ದು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.
In a shocking incident reported in Bajpe, Mangalore, gold jewellery valued at several crores was stolen from a residential locker, leaving homeowners in disbelief.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm