ಬ್ರೇಕಿಂಗ್ ನ್ಯೂಸ್
02-04-25 05:49 pm Mangalore Correspondent ಕ್ರೈಂ
ಮಂಗಳೂರು, ಎ.2 : 20ಕ್ಕೂ ಹೆಚ್ಚು ಗೋವುಗಳನ್ನು ಹಿಂಸಾತ್ಮಕ ರೀತಿಯಲ್ಲಿ ಪಿಕಪ್ ವಾಹನದಲ್ಲಿ ತುಂಬಿಸಿ ಕಸಾಯಿಖಾನೆಗೆ ಒಯ್ಯುತ್ತಿದ್ದಾಗ ಬಜರಂಗದಳ ಕಾರ್ಯಕರ್ತರು ತಡೆದು ನಿಲ್ಲಿಸಿದ ಪ್ರಕರಣದಲ್ಲಿ ಬಜ್ಪೆ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.
ಬೆಳ್ತಂಗಡಿಯ ಮಹಮ್ಮದ್ ತೌಸಿಫ್ (26), ಫಾರಿಸ್ ಸಲಾಂ(26), ತೋಕೂರಿನ ಅರಾಫತ್ ಆಲಿ (36), ಮಹಮ್ಮದ್ ಅಫ್ರೀದ್ (31), ಮೂಡುಬಿದ್ರೆಯ ಅಬ್ದುಲ್ ನಜೀರ್ (31) ಬಂಧಿತರು. ಇವರು ಮಾರ್ಚ್ 28ರಂದು ಗೋವುಗಳನ್ನು ಸಾಗಿಸುತ್ತಿದ್ದಾಗ ಬಜರಂಗದಳ ಕಾರ್ಯಕರ್ತರು ಸೂರಲ್ಪಾಡಿ ಮಸೀದಿ ಮುಂಭಾಗದಲ್ಲಿ ಅಡ್ಡಹಾಕಿದ್ದರು. ಈ ವೇಳೆ ಆರೋಪಿಗಳು ವಾಹನ ಬಿಟ್ಟು ಪರಾರಿಯಾಗಿದ್ದರು.
ಇದೇ ವೇಳೆ, ಪಿಕಪ್ ವಾಹನಕ್ಕೆ ಹಿಂಭಾಗದಲ್ಲಿ ಬೆಂಗಾವಲಾಗಿ ಬೊಲೆರೋ ವಾಹನದಲ್ಲಿದ್ದವರು ಬಜರಂಗದಳ ಕಾರ್ಯಕರ್ತರಿಗೆ ಗನ್ ತೋರಿಸಿ ಬೆದರಿಸಿದ್ದರು ಎನ್ನುವ ಆರೋಪ ಕೇಳಿಬಂದಿತ್ತು. ಆದರೆ ಈ ಬಗ್ಗೆ ಪರಿಶೀಲನೆ ನಡೆಸಿದ ಪೊಲೀಸರು ಅದಕ್ಕೆ ಯಾವುದೇ ಪುರಾವೆ ಸಿಕ್ಕಿಲ್ಲ ಎಂದು ಆರೋಪ ತಳ್ಳಿಹಾಕಿದ್ದಾರೆ. ಘಟನೆಯಲ್ಲಿ 19 ಗೋವುಗಳನ್ನು ಬಜರಂಗದಳ ಕಾರ್ಯಕರ್ತರು ರಕ್ಷಣೆ ಮಾಡಿದ್ದರು. ಗೋವಿನ ಕೈಕಾಲುಗಳನ್ನು ಮೇಲಕ್ಕೆ ನೇತಾಡಿಸಿದ ರೀತಿ ಕಟ್ಟಿದ್ದು, ಕಿರಿದಾದ ಜಾಗದಲ್ಲಿ ಕಟ್ಟಿಕೊಂಡು ಬರುತ್ತಿದ್ದಾಗಲೇ ತಡೆದು ನಿಲ್ಲಿಸಲಾಗಿತ್ತು.
Illegal cow trafficking at Kaikamba, five arrested by Mangalore police. 25 cattle were rescued today by Hindu organisation activists near Gurupura Kaikamba in Surulpad, on the outskirts of Mangalore on 28th March.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm