ಬ್ರೇಕಿಂಗ್ ನ್ಯೂಸ್
02-04-25 05:49 pm Mangalore Correspondent ಕ್ರೈಂ
ಮಂಗಳೂರು, ಎ.2 : 20ಕ್ಕೂ ಹೆಚ್ಚು ಗೋವುಗಳನ್ನು ಹಿಂಸಾತ್ಮಕ ರೀತಿಯಲ್ಲಿ ಪಿಕಪ್ ವಾಹನದಲ್ಲಿ ತುಂಬಿಸಿ ಕಸಾಯಿಖಾನೆಗೆ ಒಯ್ಯುತ್ತಿದ್ದಾಗ ಬಜರಂಗದಳ ಕಾರ್ಯಕರ್ತರು ತಡೆದು ನಿಲ್ಲಿಸಿದ ಪ್ರಕರಣದಲ್ಲಿ ಬಜ್ಪೆ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.
ಬೆಳ್ತಂಗಡಿಯ ಮಹಮ್ಮದ್ ತೌಸಿಫ್ (26), ಫಾರಿಸ್ ಸಲಾಂ(26), ತೋಕೂರಿನ ಅರಾಫತ್ ಆಲಿ (36), ಮಹಮ್ಮದ್ ಅಫ್ರೀದ್ (31), ಮೂಡುಬಿದ್ರೆಯ ಅಬ್ದುಲ್ ನಜೀರ್ (31) ಬಂಧಿತರು. ಇವರು ಮಾರ್ಚ್ 28ರಂದು ಗೋವುಗಳನ್ನು ಸಾಗಿಸುತ್ತಿದ್ದಾಗ ಬಜರಂಗದಳ ಕಾರ್ಯಕರ್ತರು ಸೂರಲ್ಪಾಡಿ ಮಸೀದಿ ಮುಂಭಾಗದಲ್ಲಿ ಅಡ್ಡಹಾಕಿದ್ದರು. ಈ ವೇಳೆ ಆರೋಪಿಗಳು ವಾಹನ ಬಿಟ್ಟು ಪರಾರಿಯಾಗಿದ್ದರು.




ಇದೇ ವೇಳೆ, ಪಿಕಪ್ ವಾಹನಕ್ಕೆ ಹಿಂಭಾಗದಲ್ಲಿ ಬೆಂಗಾವಲಾಗಿ ಬೊಲೆರೋ ವಾಹನದಲ್ಲಿದ್ದವರು ಬಜರಂಗದಳ ಕಾರ್ಯಕರ್ತರಿಗೆ ಗನ್ ತೋರಿಸಿ ಬೆದರಿಸಿದ್ದರು ಎನ್ನುವ ಆರೋಪ ಕೇಳಿಬಂದಿತ್ತು. ಆದರೆ ಈ ಬಗ್ಗೆ ಪರಿಶೀಲನೆ ನಡೆಸಿದ ಪೊಲೀಸರು ಅದಕ್ಕೆ ಯಾವುದೇ ಪುರಾವೆ ಸಿಕ್ಕಿಲ್ಲ ಎಂದು ಆರೋಪ ತಳ್ಳಿಹಾಕಿದ್ದಾರೆ. ಘಟನೆಯಲ್ಲಿ 19 ಗೋವುಗಳನ್ನು ಬಜರಂಗದಳ ಕಾರ್ಯಕರ್ತರು ರಕ್ಷಣೆ ಮಾಡಿದ್ದರು. ಗೋವಿನ ಕೈಕಾಲುಗಳನ್ನು ಮೇಲಕ್ಕೆ ನೇತಾಡಿಸಿದ ರೀತಿ ಕಟ್ಟಿದ್ದು, ಕಿರಿದಾದ ಜಾಗದಲ್ಲಿ ಕಟ್ಟಿಕೊಂಡು ಬರುತ್ತಿದ್ದಾಗಲೇ ತಡೆದು ನಿಲ್ಲಿಸಲಾಗಿತ್ತು.
Illegal cow trafficking at Kaikamba, five arrested by Mangalore police. 25 cattle were rescued today by Hindu organisation activists near Gurupura Kaikamba in Surulpad, on the outskirts of Mangalore on 28th March.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
12-02-26 10:51 pm
HK News Desk
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
13-02-26 01:06 am
HK News Desk
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
ಲವ್ ಜಿಹಾದ್ ಆರೋಪ ; ಸುರತ್ಕಲ್ ಲೇಡಿಸ್ ಪಿಜಿಯಲ್ಲಿ ಹ...
12-02-26 05:55 pm
ಕೈಗಾರಿಕೆಗಳ ಮಾಲಿನ್ಯ ತಡೆಯಲು ಅಧಿಕಾರಿಗಳು ವಿಫಲ ; ವ...
12-02-26 04:05 pm
ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಬೆಂಕಿ ; ರ...
12-02-26 03:38 pm
13-02-26 12:54 am
HK News Desk
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm