ಬ್ರೇಕಿಂಗ್ ನ್ಯೂಸ್
02-04-25 05:49 pm Mangalore Correspondent ಕ್ರೈಂ
ಮಂಗಳೂರು, ಎ.2 : 20ಕ್ಕೂ ಹೆಚ್ಚು ಗೋವುಗಳನ್ನು ಹಿಂಸಾತ್ಮಕ ರೀತಿಯಲ್ಲಿ ಪಿಕಪ್ ವಾಹನದಲ್ಲಿ ತುಂಬಿಸಿ ಕಸಾಯಿಖಾನೆಗೆ ಒಯ್ಯುತ್ತಿದ್ದಾಗ ಬಜರಂಗದಳ ಕಾರ್ಯಕರ್ತರು ತಡೆದು ನಿಲ್ಲಿಸಿದ ಪ್ರಕರಣದಲ್ಲಿ ಬಜ್ಪೆ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.
ಬೆಳ್ತಂಗಡಿಯ ಮಹಮ್ಮದ್ ತೌಸಿಫ್ (26), ಫಾರಿಸ್ ಸಲಾಂ(26), ತೋಕೂರಿನ ಅರಾಫತ್ ಆಲಿ (36), ಮಹಮ್ಮದ್ ಅಫ್ರೀದ್ (31), ಮೂಡುಬಿದ್ರೆಯ ಅಬ್ದುಲ್ ನಜೀರ್ (31) ಬಂಧಿತರು. ಇವರು ಮಾರ್ಚ್ 28ರಂದು ಗೋವುಗಳನ್ನು ಸಾಗಿಸುತ್ತಿದ್ದಾಗ ಬಜರಂಗದಳ ಕಾರ್ಯಕರ್ತರು ಸೂರಲ್ಪಾಡಿ ಮಸೀದಿ ಮುಂಭಾಗದಲ್ಲಿ ಅಡ್ಡಹಾಕಿದ್ದರು. ಈ ವೇಳೆ ಆರೋಪಿಗಳು ವಾಹನ ಬಿಟ್ಟು ಪರಾರಿಯಾಗಿದ್ದರು.




ಇದೇ ವೇಳೆ, ಪಿಕಪ್ ವಾಹನಕ್ಕೆ ಹಿಂಭಾಗದಲ್ಲಿ ಬೆಂಗಾವಲಾಗಿ ಬೊಲೆರೋ ವಾಹನದಲ್ಲಿದ್ದವರು ಬಜರಂಗದಳ ಕಾರ್ಯಕರ್ತರಿಗೆ ಗನ್ ತೋರಿಸಿ ಬೆದರಿಸಿದ್ದರು ಎನ್ನುವ ಆರೋಪ ಕೇಳಿಬಂದಿತ್ತು. ಆದರೆ ಈ ಬಗ್ಗೆ ಪರಿಶೀಲನೆ ನಡೆಸಿದ ಪೊಲೀಸರು ಅದಕ್ಕೆ ಯಾವುದೇ ಪುರಾವೆ ಸಿಕ್ಕಿಲ್ಲ ಎಂದು ಆರೋಪ ತಳ್ಳಿಹಾಕಿದ್ದಾರೆ. ಘಟನೆಯಲ್ಲಿ 19 ಗೋವುಗಳನ್ನು ಬಜರಂಗದಳ ಕಾರ್ಯಕರ್ತರು ರಕ್ಷಣೆ ಮಾಡಿದ್ದರು. ಗೋವಿನ ಕೈಕಾಲುಗಳನ್ನು ಮೇಲಕ್ಕೆ ನೇತಾಡಿಸಿದ ರೀತಿ ಕಟ್ಟಿದ್ದು, ಕಿರಿದಾದ ಜಾಗದಲ್ಲಿ ಕಟ್ಟಿಕೊಂಡು ಬರುತ್ತಿದ್ದಾಗಲೇ ತಡೆದು ನಿಲ್ಲಿಸಲಾಗಿತ್ತು.
Illegal cow trafficking at Kaikamba, five arrested by Mangalore police. 25 cattle were rescued today by Hindu organisation activists near Gurupura Kaikamba in Surulpad, on the outskirts of Mangalore on 28th March.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm