ಬ್ರೇಕಿಂಗ್ ನ್ಯೂಸ್
07-04-25 10:51 pm HK News Desk ಕ್ರೈಂ
ಕಲಬುರಗಿ, ಏ 07: ಅತ್ತೆ ಮನೆಗೆ ಕನ್ನ ಹಾಕಿದ ಅಳಿಯನೊಬ್ಬ ಪೊಲೀಸರ ಕೈಗೆ ತಗ್ಲಾಕೊಂಡಿರೋ ಘಟನೆ ಕಾಳಗಿಯಲ್ಲಿ ನಡೆದಿದೆ. ಮೀನಪ್ಪ ಅತ್ತೆ ಮನೆಯಲ್ಲೇ ಕಳ್ಳತನ ಮಾಡಿರೋ ಆರೋಪಿ.
ಅತ್ತೆ ಸಿದ್ದಮ್ಮ ಜಮೀನು ಖರೀದಿಸುವ ಸಲುವಾಗಿ 11 ಲಕ್ಷ ರೂ. ಮನೆಯ ಟ್ರಂಕ್ನಲ್ಲಿ ಇಟ್ಟಿದ್ದಳು. ಅದೇ ಮನೆಯಲ್ಲಿ ಕುಟುಂಬ ಸಮೇತವಾಗಿ ಆಕೆಯ ಸೋದರಳಿಯ (ಸಹೋದರನ ಮಗ) ಮೀನಪ್ಪ ವಾಸವಿದ್ದ. ಹೀಗೆ ಮಾರ್ಚ್ 28ರಂದು ಮನೆಯ ಟ್ರಂಕ್ನಲ್ಲಿ ಇಟ್ಟಿದ್ದ 11 ಲಕ್ಷ ರೂಪಾಯಿಯನ್ನು ಅಳಿಯ ಮೀನಪ್ಪ ಕಳ್ಳತನ ಮಾಡಿದ್ದಾನೆ. ಹೀಗೆ ಮನೆಯಲ್ಲಿ ಇಟ್ಟಿದ್ದ 11 ಲಕ್ಷ ರೂಪಾಯಿಯನ್ನು ಎಗರಿಸಿ ಕಳ್ಳತನದ ಕಥೆ ಕಟ್ಟಿದ್ದಾನೆ

ಆದ್ರೆ, ಹಣ ತಾನೆ ಕದ್ದಿದ್ದರೂ ಅಕ್ಕ ಪಕ್ಕದ ಮನೆಯವರ ಮೇಲೆ ಅನುಮಾನ ಬರುವಂತೆ ಅತ್ತೆ ಮುಂದೆ ಅಳಿಯ ಮೀನಪ್ಪ ಮಾತಾಡಿದ್ದಾನೆ. ಎಷ್ಟು ಹುಡುಕಿದರೂ ಹಣ ಕಳೆದುಕೊಂಡ ಸಿದ್ದಮ್ಮ ಕಾಳಗಿ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ಇದಾದ ಬಳಿಕ ಪೊಲೀಸರಿಗೆ ಹಣ ಕಳುವಾದ ದಿನ ಮಧ್ಯಾಹ್ನ ಸಿದ್ದಮ್ಮನ ಮನೆಗೆ ಮೀನಪ್ಪ ಹೋಗಿ ಬಂದಿದ್ದು ಗೊತ್ತಾಗಿದೆ. ಈ ವಿಚಾರ ತಿಳಿಯುತ್ತಿದ್ದಂತೆ ಪೊಲೀಸರು ವಿಚಾರಣೆ ತೀವ್ರಗೊಳಿಸಿದಾಗ ಮೀನಪ್ಪ ಸತ್ಯ ಬಾಯಿಬಿಟ್ಟಿದ್ದಾನೆ.
ಹೀಗೆ ಅತ್ತೆ ಮನೆಯಲ್ಲಿದ್ದ 11 ಲಕ್ಷ ರೂಪಾಯಿಯನ್ನು ಎಗರಿಸಿ ಅದನ್ನು ಸಹೋದರನ ಜೊತೆ ಸೇರಿ ಮೀನಪ್ಪ ಬೇರೆಡೆ ಶಿಫ್ಟ್ ಮಾಡಿಸಿದ್ದು ಪೊಲೀಸರ ಮುಂದೆ ಬಾಯ್ಬಿಟ್ಟಿದ್ದಾನೆ. ಆರೋಪಿಯಿಂದ ಸತ್ಯ ಬಾಯಿಬಿಡಿಸಿ ಕಳ್ಳತನವಾದ 11 ಲಕ್ಷ ರೂ. ಪೈಕಿ 9 ಲಕ್ಷ 30 ಸಾವಿರ ರೂಪಾಯಿ ಜಪ್ತಿ ಮಾಡಿದ್ದಾರೆ. ಉಳಿದ 1 ಲಕ್ಷ 70 ಸಾವಿರ ರೂಪಾಯಿ ಜೊತೆಗೆ ಪರಾರಿಯಾಗಿರೋ ಮೀನಪ್ಪನ ಸಹೋದರ ಅನೀಲ್ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಇನ್ನೂ, ಕಾಳಗಿ ಪೊಲೀಸರ ಕಾರ್ಯಕ್ಕೆ ಎಸ್ಪಿ ಅಡ್ಡೂರು ಶ್ರೀನಿವಾಸುಲು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Kalaburagi theft, son in law Steals Lakhs from mother in law house.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm