ಬ್ರೇಕಿಂಗ್ ನ್ಯೂಸ್
08-04-25 10:01 pm HK News Desk ಕ್ರೈಂ
ಕಾರವಾರ, ಎ.8: ಉತ್ತರ ಕನ್ನಡ ಜಿಲ್ಲೆಯ ಮನೆಯೊಂದರಲ್ಲಿ 500 ರೂ. ಮುಖಬೆಲೆಯ ಬರೋಬ್ಬರಿ 14 ಕೋಟಿ ಖೋಟಾ ನೋಟುಗಳು ಪತ್ತೆಯಾಗಿದ್ದು, ನೋಟುಗಳನ್ನು ಕಂಡು ಪೊಲೀಸರೇ ಶಾಕ್ ಆಗಿದ್ದಾರೆ. ದಾಂಡೇಲಿಯ ಗಾಂಧಿ ನಗರದ ಅರ್ಷದ್ ಖಾನ್ ಎಂಬಾತನ ಮನೆಯಲ್ಲಿ 500 ರೂ. ಮೌಲ್ಯದ 14 ಕೋಟಿ ರೂ. ನಕಲಿ ನೋಟುಗಳನ್ನ ಪೊಲೀಸರು ಪತ್ತೆ ಹಚ್ಚಿದ್ದಾರೆ.
ಖಚಿತ ಮಾಹಿತಿ ಮೇರೆಗೆ ನಗರ ಠಾಣೆ ಪೊಲೀಸರು ದಾಳಿ ನಡೆಸಿ ನಕಲಿ ನೋಟುಗಳು ಹಾಗೂ ಹಣ ಏಣಿಕೆ ಯಂತ್ರವನ್ನ ವಶಪಡಿಸಿದ್ದಾರೆ. ನೂರ್ಜಾನ್ ಜುಂಜುವಾಡ್ಕರ ಎಂಬವರಿಗೆ ಸೇರಿದ ಮನೆಯಲ್ಲಿ ಗೋವಾ ಮೂಲದವನು ಎನ್ನಲಾದ ಅರ್ಷದ್ ಬಾಡಿಗೆಗೆ ವಾಸವಿದ್ದ. ಕಳೆದ ಒಂದು ತಿಂಗಳಿನಿಂದ ಈತ ಮನೆಯಲ್ಲಿ ಇಲ್ಲದೇ ಇರುವುದನ್ನ ಗಮನಿಸಿ, ಮತ್ತು ಮನೆಯ ಹಿಂಬದಿಯ ಬಾಗಿಲ ಚಿಲಕ ಸರಿ ಹಾಕದೇ ಇರುವುದನ್ನು ತಿಳಿದು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಪರಿಶೀಲನೆ ಮಾಡಿದಾಗ ನಕಲಿ ನೋಟುಗಳ ಜಾಲ ಪತ್ತೆಯಾಗಿದೆ.
500 ರೂ. ನೋಟಿನ ಮೇಲೆ ರಿವರ್ಸ್ ಬ್ಯಾಂಕ್ ಆಫ್ ಇಂಡಿಯಾ ಎಂಬ ಬರಹ ಇದ್ದು, ಗವರ್ನರ್ ಸಹಿ ಖಾಲಿ ಬಿಡಲಾಗಿದೆ. ಸಂಖ್ಯೆಗಳಿರಬೇಕಾದ ಜಾಗದಲ್ಲಿ ಸೊನ್ನೆಯನ್ನಷ್ಟೇ ನಮೂದಿಸಲಾಗಿದೆ. ಮೂವಿ ಶೂಟಿಂಗ್ ಪರ್ಪಸ್ ಓನ್ಲಿ ಎಂದು ಬರೆದಿರುವ ಶೈನಿಂಗ್ ಪೇಪರಿನಲ್ಲಿ ಮುದ್ರಿತ 500 ಮುಖಬೆಲೆಯ ಅಂದಾಜು 14 ಕೋಟಿ ರೂಪಾಯಿ ನಕಲಿ ನೋಟುಗಳು ಪತ್ತೆಯಾಗಿದ್ದು, ಅದನ್ನು ಪೊಲೀಸರು ವಶಪಡಿಸಿದ್ದಾರೆ.
ಮನೆಯಲ್ಲಿ ಬಾಡಿಗೆದಾರನಾಗಿದ್ದ ಅರ್ಷದ್ ಖಾನ್ ವಶಕ್ಕೆ ಪಡೆಯಲು ಪೊಲೀಸರು ಮುಂದಾಗಿದ್ದಾರೆ.
Fake note racket busted at Dandeli, 14 crore rs fake note Seized. The arrested has been identified as Arshad Khan native of Goa.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm