ಬ್ರೇಕಿಂಗ್ ನ್ಯೂಸ್
10-04-25 08:41 pm HK News Desk ಕ್ರೈಂ
ದಾವಣಗೆರೆ, ಏ 10: ಮದ್ಯ ಸೇವಿಸಲು ಹಣ ಕೊಡದ ಅನಾರೋಗ್ಯಪೀಡಿತ ತಾಯಿಯನ್ನೇ ಮಗ ಕೊಲೆ ಮಾಡಿರುವ ದಾರುಣ ಘಟನೆ ದಾವಣಗೆರೆ ತಾಲೂಕಿನ ಐಗೂರು ಗೊಲ್ಲರಹಟ್ಟಿ ಗ್ರಾಮದಲ್ಲಿ ನಡೆದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ರತ್ನಬಾಯಿ ಮಗನಿಂದಲೇ ಕೊಲೆಯಾದ ತಾಯಿ. ರಾಘವೇಂದ್ರ ನಾಯ್ಕ್ ಕೊಲೆ ಮಾಡಿದ ಪುತ್ರ.
ಆರೋಪಿ ಪುತ್ರ ರಾಘವೇಂದ್ರ ನಾಯ್ಕ್ ವಿಪರೀತವಾಗಿ ಕುಡಿತದ ಚಟಕ್ಕೆ ಜೋತು ಬಿದ್ದಿದ್ದಕ್ಕೆ, ಅಲ್ಲದೆ ಮದ್ಯ ಸೇವಿಸಲು ಅವರಿವರ ಬಳಿ ಹಣ ಕೇಳ್ಬೇಡ ಎಂದು ತಾಯಿ ಬುದ್ಧಿವಾದ ಹೇಳಿದ್ದರು. ಬಳಿಕ ತಾಯಿಯ ಬಳಿಯೇ ಮದ್ಯ ಸೇವಿಸಲು ಹಣ ಕೇಳಿದ್ದಕ್ಕೆ ತಾಯಿ ರತ್ನಬಾಯಿ ಹಣ ನೀಡಲು ನಿರಾಕರಿಸಿದ್ದರು. ಹಣ ಕೊಡದ ತಾಯಿ ಜೊತೆ ಆರೋಪಿ ಮಗ ಗಲಾಟೆ ಮಾಡಿ ಕಟ್ಟಿಗೆಯಿಂದ ಬಲವಾಗಿ ತಲೆಗೆ ಹೊಡೆದಿದ್ದಾನೆ. ತಲೆಗೆ ಬಲವಾದ ಪೆಟ್ಟು ಬಿದ್ದು ರಕ್ತಸ್ರಾವ ಆಗಿ ರತ್ನಬಾಯಿ ಸ್ಥಳದಲ್ಲೇ ಸಾವನಪ್ಪಿದ್ದಾರೆ. ಮಾಹಿತಿ ತಿಳಿದ ದಾವಣಗೆರೆ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯನ್ನು ಬಂಧಿಸಿದ್ದೇವೆ ಎಂದು ಪಿಐ ಕಿರಣ್ ಕುಮಾರ್ ಮಾಹಿತಿ ನೀಡಿದರು.
ಎಸ್ಪಿ ಉಮಾಪ್ರಶಾಂತ್ ಪ್ರತಿಕ್ರಿಯಿಸಿ, "ಮದ್ಯ ಸೇವಿಸಲು ಹಣ ಕೊಡದೇ, ಅವರಿವರ ಬಳಿ ಮದ್ಯಪಾನ ಮಾಡಲು ಹಣ ಕೇಳ್ಬೇಡ ಎಂದು ತಾಯಿ ಬುದ್ಧಿವಾದ ಹೇಳಿದ್ದಕ್ಕೆ ಮಗ ರಾಘವೇಂದ್ರ ನಾಯ್ಕ್ ತಾಯಿಯನ್ನೇ ಕೊಲೆ ಮಾಡಿದ್ದಾನೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದೇವೆ. ದಾವಣಗೆರೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ" ಎಂದು ತಿಳಿಸಿದರು.
In a shocking turn of events, a young man has been accused of murdering his mother following a heated argument over money to purchase alcohol. The incident, which has left the local community in disbelief, occurred late on Wednesday night in a residential neighborhood of Davanagere.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm