ಬ್ರೇಕಿಂಗ್ ನ್ಯೂಸ್
10-04-25 08:41 pm HK News Desk ಕ್ರೈಂ
ದಾವಣಗೆರೆ, ಏ 10: ಮದ್ಯ ಸೇವಿಸಲು ಹಣ ಕೊಡದ ಅನಾರೋಗ್ಯಪೀಡಿತ ತಾಯಿಯನ್ನೇ ಮಗ ಕೊಲೆ ಮಾಡಿರುವ ದಾರುಣ ಘಟನೆ ದಾವಣಗೆರೆ ತಾಲೂಕಿನ ಐಗೂರು ಗೊಲ್ಲರಹಟ್ಟಿ ಗ್ರಾಮದಲ್ಲಿ ನಡೆದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ರತ್ನಬಾಯಿ ಮಗನಿಂದಲೇ ಕೊಲೆಯಾದ ತಾಯಿ. ರಾಘವೇಂದ್ರ ನಾಯ್ಕ್ ಕೊಲೆ ಮಾಡಿದ ಪುತ್ರ.
ಆರೋಪಿ ಪುತ್ರ ರಾಘವೇಂದ್ರ ನಾಯ್ಕ್ ವಿಪರೀತವಾಗಿ ಕುಡಿತದ ಚಟಕ್ಕೆ ಜೋತು ಬಿದ್ದಿದ್ದಕ್ಕೆ, ಅಲ್ಲದೆ ಮದ್ಯ ಸೇವಿಸಲು ಅವರಿವರ ಬಳಿ ಹಣ ಕೇಳ್ಬೇಡ ಎಂದು ತಾಯಿ ಬುದ್ಧಿವಾದ ಹೇಳಿದ್ದರು. ಬಳಿಕ ತಾಯಿಯ ಬಳಿಯೇ ಮದ್ಯ ಸೇವಿಸಲು ಹಣ ಕೇಳಿದ್ದಕ್ಕೆ ತಾಯಿ ರತ್ನಬಾಯಿ ಹಣ ನೀಡಲು ನಿರಾಕರಿಸಿದ್ದರು. ಹಣ ಕೊಡದ ತಾಯಿ ಜೊತೆ ಆರೋಪಿ ಮಗ ಗಲಾಟೆ ಮಾಡಿ ಕಟ್ಟಿಗೆಯಿಂದ ಬಲವಾಗಿ ತಲೆಗೆ ಹೊಡೆದಿದ್ದಾನೆ. ತಲೆಗೆ ಬಲವಾದ ಪೆಟ್ಟು ಬಿದ್ದು ರಕ್ತಸ್ರಾವ ಆಗಿ ರತ್ನಬಾಯಿ ಸ್ಥಳದಲ್ಲೇ ಸಾವನಪ್ಪಿದ್ದಾರೆ. ಮಾಹಿತಿ ತಿಳಿದ ದಾವಣಗೆರೆ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯನ್ನು ಬಂಧಿಸಿದ್ದೇವೆ ಎಂದು ಪಿಐ ಕಿರಣ್ ಕುಮಾರ್ ಮಾಹಿತಿ ನೀಡಿದರು.
ಎಸ್ಪಿ ಉಮಾಪ್ರಶಾಂತ್ ಪ್ರತಿಕ್ರಿಯಿಸಿ, "ಮದ್ಯ ಸೇವಿಸಲು ಹಣ ಕೊಡದೇ, ಅವರಿವರ ಬಳಿ ಮದ್ಯಪಾನ ಮಾಡಲು ಹಣ ಕೇಳ್ಬೇಡ ಎಂದು ತಾಯಿ ಬುದ್ಧಿವಾದ ಹೇಳಿದ್ದಕ್ಕೆ ಮಗ ರಾಘವೇಂದ್ರ ನಾಯ್ಕ್ ತಾಯಿಯನ್ನೇ ಕೊಲೆ ಮಾಡಿದ್ದಾನೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದೇವೆ. ದಾವಣಗೆರೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ" ಎಂದು ತಿಳಿಸಿದರು.
In a shocking turn of events, a young man has been accused of murdering his mother following a heated argument over money to purchase alcohol. The incident, which has left the local community in disbelief, occurred late on Wednesday night in a residential neighborhood of Davanagere.
14-03-26 10:14 pm
HK News Staffer
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
15-03-26 01:08 pm
HK News Desk
ಗಲ್ಫ್ ಯುದ್ಧ ನಡುವಲ್ಲೇ ಮಿಸೈಲ್ ಉಡಾಯಿಸಿದ ಉತ್ತರ ಕೊ...
14-03-26 10:31 pm
ವಿಮಾನ ಪ್ರಯಾಣಿಕರಿಗೂ ತಟ್ಟಿದ ಇರಾನ್–ಇಸ್ರೇಲ್ ಯುದ್ಧ...
14-03-26 07:38 pm
ಇರಾನ್ ಸರ್ವೋಚ್ಛ ನಾಯಕ ಮೊಜ್ತಾಬಾ ಅಲಿ ಖಮೇನಿ ಬಗ್ಗೆ...
14-03-26 12:51 pm
ಅಮೆರಿಕಾ ವೈಮಾನಿಕ ದಾಳಿಯಲ್ಲಿ ಮೊಜ್ತಬಾ ಖಮೇನಿಗೂ ಪೆಟ...
13-03-26 04:18 pm
14-03-26 09:26 pm
HK News Desk
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
ಮಾರ್ಚ್ 16ರಿಂದ 28ರ ವರೆಗೆ ಮಂಗಳೂರಿನಿಂದ ಶಾರ್ಜಾಕ್ಕ...
13-03-26 10:04 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am