ಬ್ರೇಕಿಂಗ್ ನ್ಯೂಸ್
19-12-20 12:28 pm Mangalore Correspondent ಕ್ರೈಂ
ಮಂಗಳೂರು, ಡಿ.19: ತಣ್ಣೀರುಬಾವಿ ಬೀಚ್ ನಲ್ಲಿ ಬರ್ತ್ ಡೇ ಪಾರ್ಟಿ ಮುಗಿಸಿ ಮರಳುತ್ತಿದ್ದ ಕಾಲೇಜು ವಿದ್ಯಾರ್ಥಿಗಳು ಪೊಲೀಸರ ಜೊತೆ ಪುಂಡಾಟಿಕೆ ನಡೆಸಿರುವ ಘಟನೆ ಕಾವೂರಿನಲ್ಲಿ ನಡೆದಿದೆ.
ನಿನ್ನೆ ರಾತ್ರಿ ಬೀಚ್ ನಲ್ಲಿ ಬರ್ತ್ ಡೇ ಹೆಸರಲ್ಲಿ ಪಾರ್ಟಿ ಮಾಡಿದ್ದ ಕಾಲೇಜು ವಿದ್ಯಾರ್ಥಿಗಳ ಗುಂಪು, ಬಳಿಕ ತಡರಾತ್ರಿ ಹಿಂತಿರುಗುತ್ತಿದ್ದಾಗ ಕಾವೂರು ಜಂಕ್ಷನ್ನಲ್ಲಿ ಪೊಲೀಸರು ಎದುರಾಗಿದ್ದಾರೆ. ಪೊಲೀಸರು ತಪಾಸಣೆಗೆ ಮುಂದಾಗಿದ್ದು ವಿರೋಧ ಮಾಡಿದ್ದಾರೆ. ಅಲ್ಲದೆ, ಪೊಲೀಸರತ್ತ ಕಲ್ಲು ತೂರಲು ಯತ್ನಿಸಿದ್ದಾರೆ. ಕಲ್ಲು ತೂರುತ್ತಿದ್ದ ಯುವಕರನ್ನು ತಡೆದು ವಶಕ್ಕೆ ಪಡೆಯಲು ಮುಂದಾದಾಗ, ಹಲ್ಲೆಗೆ ಮುಂದಾಗಿದ್ದಲ್ಲದೆ ಸಿಬಂದಿ ಬಳಿಯಿದ್ದ ರೈಫಲ್ ಅನ್ನು ಕಸಿಯಲು ಪ್ರಯತ್ನ ಪಟ್ಟಿದ್ದಾರೆ. ಬಳಿಕ ಹೆಚ್ಚುವರಿ ಪೊಲೀಸರು ಆಗಮಿಸಿ ನಾಲ್ವರು ಯುವಕರನ್ನು ವಶಕ್ಕೆ ಪಡೆಯಲಾಗಿದೆ.


ವಶಕ್ಕೆ ಪಡೆದ ನಾಲ್ವರು ಕೂಡ ಮಂಗಳೂರಿನ ನೀರುಮಾರ್ಗದ ಕಾಲೇಜು ಒಂದರ ವಿದ್ಯಾರ್ಥಿಗಳೆಂದು ತಿಳಿದುಬಂದಿದೆ. ಘಟನೆಯಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಉಳಿದವರು ಸ್ಥಳದಿಂದ ಪರಾರಿಯಾಗಿದ್ದಾರೆ. ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರಿನ ಗೋಲಿಬಾರ್ ಪ್ರಕರಣಕ್ಕೆ ಒಂದು ವರ್ಷ ಪೂರ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರನ್ನು ಅಲರ್ಟ್ ಮಾಡಲಾಗಿದೆ. ಹಗಲು - ರಾತ್ರಿ ತಪಾಸಣೆ ಮತ್ತು ರೈಫಲ್ ಧಾರಿ ಪೊಲೀಸರನ್ನು ಆಯಕಟ್ಟಿನ ಪ್ರದೇಶಗಳಲ್ಲಿ ನಿಯೋಜನೆ ಮಾಡಲಾಗಿದೆ.
Video:
Students assault police personals after being drunk heavily in the birthday beach party held at tannirbhavi beach. The case has been registered at Panambur police station.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm