ಬ್ರೇಕಿಂಗ್ ನ್ಯೂಸ್
19-12-20 12:28 pm Mangalore Correspondent ಕ್ರೈಂ
ಮಂಗಳೂರು, ಡಿ.19: ತಣ್ಣೀರುಬಾವಿ ಬೀಚ್ ನಲ್ಲಿ ಬರ್ತ್ ಡೇ ಪಾರ್ಟಿ ಮುಗಿಸಿ ಮರಳುತ್ತಿದ್ದ ಕಾಲೇಜು ವಿದ್ಯಾರ್ಥಿಗಳು ಪೊಲೀಸರ ಜೊತೆ ಪುಂಡಾಟಿಕೆ ನಡೆಸಿರುವ ಘಟನೆ ಕಾವೂರಿನಲ್ಲಿ ನಡೆದಿದೆ.
ನಿನ್ನೆ ರಾತ್ರಿ ಬೀಚ್ ನಲ್ಲಿ ಬರ್ತ್ ಡೇ ಹೆಸರಲ್ಲಿ ಪಾರ್ಟಿ ಮಾಡಿದ್ದ ಕಾಲೇಜು ವಿದ್ಯಾರ್ಥಿಗಳ ಗುಂಪು, ಬಳಿಕ ತಡರಾತ್ರಿ ಹಿಂತಿರುಗುತ್ತಿದ್ದಾಗ ಕಾವೂರು ಜಂಕ್ಷನ್ನಲ್ಲಿ ಪೊಲೀಸರು ಎದುರಾಗಿದ್ದಾರೆ. ಪೊಲೀಸರು ತಪಾಸಣೆಗೆ ಮುಂದಾಗಿದ್ದು ವಿರೋಧ ಮಾಡಿದ್ದಾರೆ. ಅಲ್ಲದೆ, ಪೊಲೀಸರತ್ತ ಕಲ್ಲು ತೂರಲು ಯತ್ನಿಸಿದ್ದಾರೆ. ಕಲ್ಲು ತೂರುತ್ತಿದ್ದ ಯುವಕರನ್ನು ತಡೆದು ವಶಕ್ಕೆ ಪಡೆಯಲು ಮುಂದಾದಾಗ, ಹಲ್ಲೆಗೆ ಮುಂದಾಗಿದ್ದಲ್ಲದೆ ಸಿಬಂದಿ ಬಳಿಯಿದ್ದ ರೈಫಲ್ ಅನ್ನು ಕಸಿಯಲು ಪ್ರಯತ್ನ ಪಟ್ಟಿದ್ದಾರೆ. ಬಳಿಕ ಹೆಚ್ಚುವರಿ ಪೊಲೀಸರು ಆಗಮಿಸಿ ನಾಲ್ವರು ಯುವಕರನ್ನು ವಶಕ್ಕೆ ಪಡೆಯಲಾಗಿದೆ.
ವಶಕ್ಕೆ ಪಡೆದ ನಾಲ್ವರು ಕೂಡ ಮಂಗಳೂರಿನ ನೀರುಮಾರ್ಗದ ಕಾಲೇಜು ಒಂದರ ವಿದ್ಯಾರ್ಥಿಗಳೆಂದು ತಿಳಿದುಬಂದಿದೆ. ಘಟನೆಯಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಉಳಿದವರು ಸ್ಥಳದಿಂದ ಪರಾರಿಯಾಗಿದ್ದಾರೆ. ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರಿನ ಗೋಲಿಬಾರ್ ಪ್ರಕರಣಕ್ಕೆ ಒಂದು ವರ್ಷ ಪೂರ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರನ್ನು ಅಲರ್ಟ್ ಮಾಡಲಾಗಿದೆ. ಹಗಲು - ರಾತ್ರಿ ತಪಾಸಣೆ ಮತ್ತು ರೈಫಲ್ ಧಾರಿ ಪೊಲೀಸರನ್ನು ಆಯಕಟ್ಟಿನ ಪ್ರದೇಶಗಳಲ್ಲಿ ನಿಯೋಜನೆ ಮಾಡಲಾಗಿದೆ.
Video:
Students assault police personals after being drunk heavily in the birthday beach party held at tannirbhavi beach. The case has been registered at Panambur police station.
08-06-25 06:03 pm
Bangalore Correspondent
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm