ಬ್ರೇಕಿಂಗ್ ನ್ಯೂಸ್
19-12-20 12:28 pm Mangalore Correspondent ಕ್ರೈಂ
ಮಂಗಳೂರು, ಡಿ.19: ತಣ್ಣೀರುಬಾವಿ ಬೀಚ್ ನಲ್ಲಿ ಬರ್ತ್ ಡೇ ಪಾರ್ಟಿ ಮುಗಿಸಿ ಮರಳುತ್ತಿದ್ದ ಕಾಲೇಜು ವಿದ್ಯಾರ್ಥಿಗಳು ಪೊಲೀಸರ ಜೊತೆ ಪುಂಡಾಟಿಕೆ ನಡೆಸಿರುವ ಘಟನೆ ಕಾವೂರಿನಲ್ಲಿ ನಡೆದಿದೆ.
ನಿನ್ನೆ ರಾತ್ರಿ ಬೀಚ್ ನಲ್ಲಿ ಬರ್ತ್ ಡೇ ಹೆಸರಲ್ಲಿ ಪಾರ್ಟಿ ಮಾಡಿದ್ದ ಕಾಲೇಜು ವಿದ್ಯಾರ್ಥಿಗಳ ಗುಂಪು, ಬಳಿಕ ತಡರಾತ್ರಿ ಹಿಂತಿರುಗುತ್ತಿದ್ದಾಗ ಕಾವೂರು ಜಂಕ್ಷನ್ನಲ್ಲಿ ಪೊಲೀಸರು ಎದುರಾಗಿದ್ದಾರೆ. ಪೊಲೀಸರು ತಪಾಸಣೆಗೆ ಮುಂದಾಗಿದ್ದು ವಿರೋಧ ಮಾಡಿದ್ದಾರೆ. ಅಲ್ಲದೆ, ಪೊಲೀಸರತ್ತ ಕಲ್ಲು ತೂರಲು ಯತ್ನಿಸಿದ್ದಾರೆ. ಕಲ್ಲು ತೂರುತ್ತಿದ್ದ ಯುವಕರನ್ನು ತಡೆದು ವಶಕ್ಕೆ ಪಡೆಯಲು ಮುಂದಾದಾಗ, ಹಲ್ಲೆಗೆ ಮುಂದಾಗಿದ್ದಲ್ಲದೆ ಸಿಬಂದಿ ಬಳಿಯಿದ್ದ ರೈಫಲ್ ಅನ್ನು ಕಸಿಯಲು ಪ್ರಯತ್ನ ಪಟ್ಟಿದ್ದಾರೆ. ಬಳಿಕ ಹೆಚ್ಚುವರಿ ಪೊಲೀಸರು ಆಗಮಿಸಿ ನಾಲ್ವರು ಯುವಕರನ್ನು ವಶಕ್ಕೆ ಪಡೆಯಲಾಗಿದೆ.


ವಶಕ್ಕೆ ಪಡೆದ ನಾಲ್ವರು ಕೂಡ ಮಂಗಳೂರಿನ ನೀರುಮಾರ್ಗದ ಕಾಲೇಜು ಒಂದರ ವಿದ್ಯಾರ್ಥಿಗಳೆಂದು ತಿಳಿದುಬಂದಿದೆ. ಘಟನೆಯಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಉಳಿದವರು ಸ್ಥಳದಿಂದ ಪರಾರಿಯಾಗಿದ್ದಾರೆ. ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರಿನ ಗೋಲಿಬಾರ್ ಪ್ರಕರಣಕ್ಕೆ ಒಂದು ವರ್ಷ ಪೂರ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರನ್ನು ಅಲರ್ಟ್ ಮಾಡಲಾಗಿದೆ. ಹಗಲು - ರಾತ್ರಿ ತಪಾಸಣೆ ಮತ್ತು ರೈಫಲ್ ಧಾರಿ ಪೊಲೀಸರನ್ನು ಆಯಕಟ್ಟಿನ ಪ್ರದೇಶಗಳಲ್ಲಿ ನಿಯೋಜನೆ ಮಾಡಲಾಗಿದೆ.
Video:
Students assault police personals after being drunk heavily in the birthday beach party held at tannirbhavi beach. The case has been registered at Panambur police station.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 04:34 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 03:48 pm
HK News Staffer
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm