ಬ್ರೇಕಿಂಗ್ ನ್ಯೂಸ್
19-12-20 12:28 pm Mangalore Correspondent ಕ್ರೈಂ
ಮಂಗಳೂರು, ಡಿ.19: ತಣ್ಣೀರುಬಾವಿ ಬೀಚ್ ನಲ್ಲಿ ಬರ್ತ್ ಡೇ ಪಾರ್ಟಿ ಮುಗಿಸಿ ಮರಳುತ್ತಿದ್ದ ಕಾಲೇಜು ವಿದ್ಯಾರ್ಥಿಗಳು ಪೊಲೀಸರ ಜೊತೆ ಪುಂಡಾಟಿಕೆ ನಡೆಸಿರುವ ಘಟನೆ ಕಾವೂರಿನಲ್ಲಿ ನಡೆದಿದೆ.
ನಿನ್ನೆ ರಾತ್ರಿ ಬೀಚ್ ನಲ್ಲಿ ಬರ್ತ್ ಡೇ ಹೆಸರಲ್ಲಿ ಪಾರ್ಟಿ ಮಾಡಿದ್ದ ಕಾಲೇಜು ವಿದ್ಯಾರ್ಥಿಗಳ ಗುಂಪು, ಬಳಿಕ ತಡರಾತ್ರಿ ಹಿಂತಿರುಗುತ್ತಿದ್ದಾಗ ಕಾವೂರು ಜಂಕ್ಷನ್ನಲ್ಲಿ ಪೊಲೀಸರು ಎದುರಾಗಿದ್ದಾರೆ. ಪೊಲೀಸರು ತಪಾಸಣೆಗೆ ಮುಂದಾಗಿದ್ದು ವಿರೋಧ ಮಾಡಿದ್ದಾರೆ. ಅಲ್ಲದೆ, ಪೊಲೀಸರತ್ತ ಕಲ್ಲು ತೂರಲು ಯತ್ನಿಸಿದ್ದಾರೆ. ಕಲ್ಲು ತೂರುತ್ತಿದ್ದ ಯುವಕರನ್ನು ತಡೆದು ವಶಕ್ಕೆ ಪಡೆಯಲು ಮುಂದಾದಾಗ, ಹಲ್ಲೆಗೆ ಮುಂದಾಗಿದ್ದಲ್ಲದೆ ಸಿಬಂದಿ ಬಳಿಯಿದ್ದ ರೈಫಲ್ ಅನ್ನು ಕಸಿಯಲು ಪ್ರಯತ್ನ ಪಟ್ಟಿದ್ದಾರೆ. ಬಳಿಕ ಹೆಚ್ಚುವರಿ ಪೊಲೀಸರು ಆಗಮಿಸಿ ನಾಲ್ವರು ಯುವಕರನ್ನು ವಶಕ್ಕೆ ಪಡೆಯಲಾಗಿದೆ.


ವಶಕ್ಕೆ ಪಡೆದ ನಾಲ್ವರು ಕೂಡ ಮಂಗಳೂರಿನ ನೀರುಮಾರ್ಗದ ಕಾಲೇಜು ಒಂದರ ವಿದ್ಯಾರ್ಥಿಗಳೆಂದು ತಿಳಿದುಬಂದಿದೆ. ಘಟನೆಯಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಉಳಿದವರು ಸ್ಥಳದಿಂದ ಪರಾರಿಯಾಗಿದ್ದಾರೆ. ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರಿನ ಗೋಲಿಬಾರ್ ಪ್ರಕರಣಕ್ಕೆ ಒಂದು ವರ್ಷ ಪೂರ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರನ್ನು ಅಲರ್ಟ್ ಮಾಡಲಾಗಿದೆ. ಹಗಲು - ರಾತ್ರಿ ತಪಾಸಣೆ ಮತ್ತು ರೈಫಲ್ ಧಾರಿ ಪೊಲೀಸರನ್ನು ಆಯಕಟ್ಟಿನ ಪ್ರದೇಶಗಳಲ್ಲಿ ನಿಯೋಜನೆ ಮಾಡಲಾಗಿದೆ.
Video:
Students assault police personals after being drunk heavily in the birthday beach party held at tannirbhavi beach. The case has been registered at Panambur police station.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm