ಬ್ರೇಕಿಂಗ್ ನ್ಯೂಸ್
15-04-25 10:24 pm HK News Desk ಕ್ರೈಂ
ಗುರುಗ್ರಾಮ, ಏ 15: ದೇಶಾದ್ಯಂತ ಲೈಂಗಿಕ ಕಿರುಕುಳ, ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿವೆ. ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ತಡೆಗೆ ಸರ್ಕಾರ ಎಷ್ಟೇ ಕಾನೂನು ಜಾರಿಗೆ ತಂದಿದ್ದರೂ ಯಾವುದೇ ಪ್ರಯೋಜನವಾಗುತ್ತಿಲ್ಲ.
ಕಾಮತೃಷೆಗೆ ಮಕ್ಕಳು, ಹಿರಿಯ ಮಹಿಳೆಯರು ಎನ್ನದೇ ಅಮಾನವೀಯವಾಗಿ ಅತ್ಯಾಚಾರ, ಸಾವಿನಂತಹ ಘಟನೆಗಳು ನಡೆಯುತ್ತಿವೆ. ಹರಿಯಾಣದಲ್ಲಿ ICU ವೆಂಟಿಲೇಟರ್ನಲ್ಲಿದ್ದ ಗಗನಸಖಿ ಮೇಲೆ ಆಸ್ಪತ್ರೆ ಸಿಬಂದಿಯೇ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಕೇಳಿಬಂದಿದೆ.
ಗಗನಸಖಿ ಮಹಿಳೆ ಐಸಿಯು ವೆಂಟಿಲೇಟರ್ನಲ್ಲಿದ್ದಾಗ ಸಿಬಂದಿ ಯೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಕಾಮುಕನ ಪತ್ತೆಗಾಗಿ ಆಸ್ಪತ್ರೆಯಲ್ಲಿದ್ದ ಸಿಸಿಟಿವಿ ದೃಶ್ಯಾವಳಿಗಳನ್ನ ಪೊಲೀಸರು ಪರಿಶೀಲಿಸುತ್ತಿದ್ದಾರೆ.
46 ವರ್ಷದ ಗಗನಸಖಿ ತಾನು ಉಳಿದುಕೊಂಡಿದ್ದ ಹೋಟೆಲ್ನ ಸ್ವಿಮ್ಮಿಂಗ್ ಪೂಲ್ ನಲ್ಲಿ ಈಜಾಡುವಾಗ ಅಸ್ಥಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಏಪ್ರಿಲ್ 5 ರಂದು ಆಕೆಯನ್ನು ಗುರುಗ್ರಾಮ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಭಾನುವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿತ್ತು. ಏಪ್ರಿಲ್ 6 ರಂದು ವೆಂಟಿಲೇಟರ್ನಲ್ಲಿದ್ದಾಗ ಆಸ್ಪತ್ರೆಯ ಸಿಬಂದಿ ನನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂದು ಆರೋಪಿಸಿ ಪೊಲೀಸರಿಗೆ ಮಹಿಳೆ ದೂರು ನೀಡಿದ್ದಾರೆ.
ಡಿಸ್ಚಾರ್ಜ್ ಆದ ನಂತರ ನಡೆದ ಘಟನೆಗಳ ಬಗ್ಗೆ ತನ್ನ ಪತಿಗೆ ತಿಳಿಸಿದ್ದು, ನಂತರ ಪೊಲೀಸರನ್ನು ಸಂಪರ್ಕಿಸಿರುವುದಾಗಿ ಗಗನಸಖಿ ತಿಳಿಸಿದ್ದಾರೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಮುಂದಿನ ತನಿಖೆ ಕೈಗೊಂಡಿದ್ದಾರೆ.
An air hostess alleged that she was sexually assaulted when she was on ventilator support in the intensive care unit (ICU) of a private hospital in Gurugram on April 6, police said.
23-01-26 03:21 pm
Bangalore Correspondent
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
23-01-26 06:44 pm
HK News Desk
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
23-01-26 09:21 pm
Mangaluru Staffer
National Conference on Neuropsychiatry Held a...
23-01-26 09:08 pm
ನಾರ್ಲ ಪಡೀಲಿನಲ್ಲಿ ಒಣ ತ್ಯಾಜ್ಯ ಸಂಸ್ಕರಣಾ ಘಟಕ ನಿರ್...
23-01-26 08:22 pm
Prabhakara Joshi, Vishweshwar Bhat: ಜಾಲತಾಣದಲ್...
23-01-26 06:57 pm
Karkala Accident, Three Killed: ಕಾರ್ಕಳ ಕಂಬಳಕ್...
23-01-26 05:12 pm
23-01-26 03:34 pm
Mangalore Correspondent
29 ವರ್ಷಗಳ ಹಿಂದೆ ತಾಯಿ, ಮಗನನ್ನು ಕೊಲೆಗೈದು ಚಿನ್ನಾ...
22-01-26 10:12 pm
ಸ್ವಾಮೀಜಿಗೆ ಬ್ಲ್ಯಾಕ್ಮೇಲ್ ; ಒಂದು ಕೋಟಿಗೆ ಡಿಮ್ಯಾಂ...
22-01-26 02:40 pm
ಜೂಜಾಡಿ ಸಾಲ ; ಹಣದಾಸೆಗೆ ಇಂಜೆಕ್ಷನ್ ನೀಡಿ ಸ್ವಂತ...
21-01-26 09:35 pm
Actor Kicha Sudeep, Fraud: ನಟ ಕಿಚ್ಚ ಸುದೀಪ್, ಮ...
20-01-26 07:51 pm