ಬ್ರೇಕಿಂಗ್ ನ್ಯೂಸ್
17-04-25 03:19 pm Mangalore Correspondent ಕ್ರೈಂ
ಉಳ್ಳಾಲ, ಎ.17 : ಪಶ್ಚಿಮ ಬಂಗಾಳ ಮೂಲದ ಕಾರ್ಮಿಕ ಕುಟುಂಬದ ಇಪ್ಪತ್ತು ವರುಷ ಆಸುಪಾಸಿನ ಯುವತಿಯೋರ್ವಳು ತೀವ್ರ ಅಸ್ವಸ್ಥಗೊಂಡ ಸ್ಥಿತಿಯಲ್ಲಿ ಸ್ಥಳೀಯರಿಗೆ ಸಿಕ್ಕಿರುವ ಘಟನೆ ಕುತ್ತಾರು ರಾಣಿಪುರ ರಿಷಿವನ ಕಾನ್ವೆಂಟ್ ಬಳಿ ನಿನ್ನೆ ರಾತ್ರಿ ನಡೆದಿದ್ದು, ಯುವತಿ ಮೇಲೆ ಗ್ಯಾಂಗ್ ರೇಪ್ ನಡೆದಿರುವ ಬಗ್ಗೆ ಶಂಕಿಸಲಾಗಿದೆ. ತೀವ್ರ ಅಸ್ವಸ್ಥಗೊಂಡಿದ್ದ ಯುವತಿಯನ್ನ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪೊಲೀಸರು ಘಟನೆ ಕುರಿತು ತನಿಖೆ ಕೈಗೆತ್ತಿಕೊಂಡಿದ್ದಾರೆ.
ನಿನ್ನೆ ಮಧ್ಯರಾತ್ರಿ ಯುವತಿ ರಾಣಿಪುರ ಎಂಬಲ್ಲಿ ಸ್ಥಳೀಯರಿಗೆ ಸಿಕ್ಕಿದ್ದಾಳೆ ಎನ್ನಲಾಗಿದೆ. ಮಧ್ಯರಾತ್ರಿ ಸುಮಾರು 1.30 ಗಂಟೆ ವೇಳೆ ತೀವ್ರ ಅಸ್ವಸ್ಥಗೊಂಡಿದ್ದ ಯುವತಿ ಸ್ಥಳೀಯರೋರ್ವರ ಮನೆಯ ಬಾಗಿಲನ್ನು ತಟ್ಟಿದ್ದು ಕುಡಿಯಲು ನೀರು ಕೇಳಿದ್ದಾಳೆ. ಯುವತಿಯ ಮೈಮೇಲೆ ತರಚಿದ ಗಾಯಗಳಾಗಿದ್ದು, ಗಾಬರಿಗೊಂಡ ಸ್ಥಳೀಯರು ಆಕೆಯನ್ನ ಉಪಚರಿಸಿ ಉಳ್ಳಾಲ ಪೊಲೀಸರಿಗೆ ಒಪ್ಪಿಸಿದ್ದು ಪೊಲೀಸರು ಆಕೆಯನ್ನ ಚಿಕಿತ್ಸೆಗಾಗಿ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಯುವಕರ ತಂಡವೊಂದು ಯುವತಿಯನ್ನ ರಾಣಿಪುರದ ನೇತ್ರಾವತಿ ನದಿ ತಟದ ಬಳಿ ಕರೆತಂದಿದ್ದು ಆಕೆಯ ಮೇಲೆ ಅತ್ಯಾಚಾರವೆಸಗಿರುವ ಶಂಕೆ ವ್ಯಕ್ತವಾಗಿದೆ. ಹೊರ ರಾಜ್ಯದ ಕೂಲಿ ಕಾರ್ಮಿಕರು ಆಗಿಂದಾಗ್ಗೆ ಈ ನಿರ್ಜನ ಪ್ರದೇಶಕ್ಕೆ ಭೇಟಿ ಕೊಟ್ಟು ಗುಂಡು-ತುಂಡಿನ ಮೋಜು ಮಸ್ತಿ ಮಾಡುತ್ತಿರುತ್ತಾರೆ. ಆಸ್ಪತ್ರೆಗೆ ಪೊಲೀಸರ ತಂಡ ಭೇಟಿ ನೀಡಿ ಘಟನಾ ಸ್ಥಳದ ಸಿಸಿಟಿವಿ ಫೂಟೇಜ್ ಪರಿಶೀಲನೆ ನಡೆಸುತ್ತಿದೆ. ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಕೂಡ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
A native of West Bengal has alleged that she was gang-raped in Ullal, Mangalore. The victim, who was reportedly in a state of distress following the incident, was later admitted to a hospital in Derlakatte for medical treatment..
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm