ಬ್ರೇಕಿಂಗ್ ನ್ಯೂಸ್
18-04-25 08:14 pm HK News Desk ಕ್ರೈಂ
ಹೈದರಾಬಾದ್, ಏ 18: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬಳು ಇಬ್ಬರು ಗಂಡು ಮಕ್ಕಳನ್ನು ಕೊಂದು ಐದನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್ನ ಗಜುಲರಾಮರಂನ ಬಾಲಾಜಿ ಲೇಔಟ್ನಲ್ಲಿ ನಡೆದಿದೆ.
ಆಶಿಶ್ ರೆಡ್ಡಿ(8), ಅರ್ಷಿತ್ ರೆಡ್ಡಿ(6) ಎಂಬ ಇಬ್ಬರು ಗಂಡು ಮಕ್ಕಳನ್ನು ತೇಜಸ್ವಿನಿ(33) ತೆಂಗಿನಕಾಯಿ ತುರಿಯುವ ಮಣೆಯಿಂದ ಹೊಡೆದು ಕೊಲೆ ಮಾಡಿ, ಬಳಿಕ ತಾನೂ ಐದನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಮನೆಯಲ್ಲಿ ಕಿರುಚಾಟದ ಶಬ್ದ ಕೇಳಿದ್ದರಿಂದ ಬಂದು ನೋಡಿದಾಗ ಮಕ್ಕಳಿಬ್ಬರು ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಆಶಿಶ್ ಸ್ಥಳದಲ್ಲೇ ಮೃತಪಟ್ಟಿದ್ದು, ಅರ್ಷಿತ್ ರೆಡ್ಡಿ ಗಂಭೀರ ಸ್ಥಿತಿಯಲ್ಲಿದ್ದ. ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದು, ಅಷ್ಟರಲ್ಲಾಗಲೇ ಆತ ಮೃತಪಟ್ಟಿದ್ದ ಎಂದು ವೈದ್ಯರು ಹೇಳಿದರು ಎಂದು ಸ್ಥಳೀಯರೊಬ್ಬರು ಹೇಳಿದ್ದಾರೆ.
7 ಪುಟಗಳ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ತೇಜಸ್ವಿನಿ, ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಬಗ್ಗೆ ಉಲ್ಲೇಖಿಸಿದ್ದಾರೆ. ಪುತ್ರರಿಬ್ಬರ ಉಸಿರಾಟದ ತೊಂದರೆ ಹಾಗೂ ಪತಿಯ ಬೆಂಬಲದ ಕೊರತೆಯಿಂದಾಗಿ ಮಾನಸಿಕವಾಗಿ ಕುಗ್ಗಿ ಹೋಗಿರುವುದರಿಂದ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಡೆತ್ನೋಟ್ನಲ್ಲಿ ಬರೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ
A woman allegedly killed her two sons using a knife meant for cutting tender coconuts and then died by suicide by jumping from their residential apartment.
30-05-25 11:13 am
Bangalore Correspondent
Mangalore, DK Shivakumar: ಮಂಗಳೂರಿನವರಿಗೆ ಹೊಟ್ಡ...
29-05-25 10:21 pm
Hassan Heart Attack, Death: ಹಾಸನದಲ್ಲಿ ಹೃದಯಾಘಾ...
29-05-25 03:34 pm
CM Siddaramaiah, B K Hariprasad, Mangalore Mu...
29-05-25 02:43 pm
COVID, African Swine Fever Bagalkote: ಕೊರೋನಾ...
29-05-25 02:19 pm
26-05-25 11:34 pm
HK News Desk
ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಬಲವರ್ಧನೆ...
26-05-25 10:13 pm
Gujrath, ATS: ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ...
26-05-25 09:50 pm
ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ ಸೂಕ್ಷ್ಮ ಮಾಹಿತಿ...
26-05-25 08:33 pm
Trump, Europe: ಟ್ರಂಪ್ ತೆರಿಗೆಯ ‘ಕದನ ವಿರಾಮ’ ; ಅ...
26-05-25 06:14 pm
31-05-25 12:10 pm
Mangalore Correspondent
Ullal Montepadavu Landslide, Rain, Flood: ಮೊಂ...
31-05-25 12:05 pm
Sudheer Kumar Reddy, Mangalore Police Commiss...
30-05-25 10:46 pm
Mangalore Rain, Ullal, Death: ಮಳೆ ಅವಾಂತರ ; ಉಳ...
30-05-25 10:20 pm
Mangalore, IPS Dr Arun, Dakshina Kannada SP:...
30-05-25 05:18 pm
29-05-25 11:04 pm
Mangalore Correspondent
Mangalore Crime, Konaje: ಮೊಂಟೆಪದವು ಕೆರೆಯಲ್ಲಿ...
29-05-25 07:59 pm
Mangalore Bantwal Abdul Rehman Murder, Arrest...
29-05-25 06:38 pm
Uppinangady, Blackmail, Goat Purchase, Puttur...
29-05-25 02:16 pm
Karkala, Chikkamagaluru: ನವಜಾತ ಶಿಶುವನ್ನು ಕಾರ್...
29-05-25 01:13 pm