ಬ್ರೇಕಿಂಗ್ ನ್ಯೂಸ್
19-12-20 02:43 pm Mangalore Correspondent ಕ್ರೈಂ
ಉಳ್ಳಾಲ, ಡಿ.19: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕನ ಪ್ಯಾಂಟ್ ಜೇಬಿನಿಂದ 50,000 ಸಾವಿರ ರೂ. ಹಣ ಎಗರಿಸಿ ಪರಾರಿಯಾಗಲು ಯತ್ನಿಸುತ್ತಿದ್ದ ಇಬ್ಬರು ಕಳ್ಳರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಓರ್ವ ಕಾಸರಗೋಡು ಮೂಲದ ಮಸ್ತಾಫ ಎಂದು ತಿಳಿದು ಬಂದಿದ್ದು, ಇನ್ನೋರ್ವ ಆರೋಪಿ ಸರಿಯಾದ ಹೆಸರು ಹೇಳುತ್ತಿಲ್ಲವೆಂದು ಪೊಲೀಸರು ತಿಳಿಸಿದ್ದಾರೆ. ಕೊಣಾಜೆಯ ವ್ಯಕ್ತಿಯೋರ್ವರು 51 ನಂಬರಿನ ಸಿಟಿ ಬಸ್ಸಿನಲ್ಲಿ ತೊಕ್ಕೊಟ್ಟಿಗೆ ಪ್ರಯಾಣಿಸಿ ಬಂದಿದ್ದರು. ಜೊತೆಯಲ್ಲಿ ಕುಟುಂಬದ ಇಬ್ಬರು ಮಹಿಳೆಯರು, ಒಂದು ಮಗು ಕೂಡ ಇತ್ತು.

ಇದೇ ವೇಳೆ, ದೇರಳಕಟ್ಟೆ ಯೇನೆಪೋಯ ಬಸ್ಸು ತಂಗುದಾಣದಲ್ಲಿ ಕಾಸರಗೋಡು ಮೂಲದ ಇಬ್ಬರು ಬಸ್ಸು ಹತ್ತಿದ್ದರು. ಕೊಣಾಜೆಯ ಕುಟುಂಬದವರು ತೊಕ್ಕೊಟ್ಟಿನಲ್ಲಿ ಬಸ್ಸಿನಿಂದ ಇಳಿಯುವ ವೇಳೆ ಕಳ್ಳರು ಆ ವ್ಯಕ್ತಿಯ ಜೇಬಿನಿಂದ 50,000 ರೂ. ಎಗರಿಸಿ ಪರಾರಿಯಾಗಲು ಯತ್ನಿಸಿದ್ದಾರೆ. ಈ ವೇಳೆ ಕುಟುಂಬಸ್ಥರೊಂದಿಗಿದ್ದ ಮಗು ಜಾಣ್ಮೆ ಮೆರೆದು ಕಳ್ಳತನ ಮಾಡುತ್ತಿದ್ದ ವ್ಯಕ್ತಿಯನ್ನು ನೋಡಿ ಕಿರುಚಿದೆ. ಕೂಡಲೇ ಸ್ಥಳೀಯರು ಓರ್ವ ಕಳ್ಳ ಮುಸ್ತಾಫನನ್ನು ಹಿಡಿದು ಗೂಸಾ ಕೊಟ್ಟು ಉಳ್ಳಾಲ ಪೊಲೀಸರಿಗೆ ಒಪ್ಪಿಸಿದ್ದಾರೆ. ನಂತರ ಪೊಲೀಸರು ತೊಕ್ಕೊಟ್ಟಿನಲ್ಲೇ ಇದ್ದ ಮತ್ತೋರ್ವ ಕಳ್ಳನನ್ನು ಬಂಧಿಸಿದ್ದಾರೆ.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 11:48 am
HK News Staffer
ಬಾಂಬ್ ಮಾದರಿಯ ವಸ್ತು ಸ್ಫೋಟಿಸಿ ರೀಲ್ಸ್ ಶೂಟಿಂಗ್ ;...
01-05-26 10:30 am
ಗುದದ್ವಾರದಲ್ಲಿ ಮೊಬೈಲ್ ಬಚ್ಚಿಟ್ಟು ಜೈಲು ಎಂಟ್ರಿಯಾದ...
01-05-26 09:39 am
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm