ಬ್ರೇಕಿಂಗ್ ನ್ಯೂಸ್
19-12-20 02:43 pm Mangalore Correspondent ಕ್ರೈಂ
ಉಳ್ಳಾಲ, ಡಿ.19: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕನ ಪ್ಯಾಂಟ್ ಜೇಬಿನಿಂದ 50,000 ಸಾವಿರ ರೂ. ಹಣ ಎಗರಿಸಿ ಪರಾರಿಯಾಗಲು ಯತ್ನಿಸುತ್ತಿದ್ದ ಇಬ್ಬರು ಕಳ್ಳರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಓರ್ವ ಕಾಸರಗೋಡು ಮೂಲದ ಮಸ್ತಾಫ ಎಂದು ತಿಳಿದು ಬಂದಿದ್ದು, ಇನ್ನೋರ್ವ ಆರೋಪಿ ಸರಿಯಾದ ಹೆಸರು ಹೇಳುತ್ತಿಲ್ಲವೆಂದು ಪೊಲೀಸರು ತಿಳಿಸಿದ್ದಾರೆ. ಕೊಣಾಜೆಯ ವ್ಯಕ್ತಿಯೋರ್ವರು 51 ನಂಬರಿನ ಸಿಟಿ ಬಸ್ಸಿನಲ್ಲಿ ತೊಕ್ಕೊಟ್ಟಿಗೆ ಪ್ರಯಾಣಿಸಿ ಬಂದಿದ್ದರು. ಜೊತೆಯಲ್ಲಿ ಕುಟುಂಬದ ಇಬ್ಬರು ಮಹಿಳೆಯರು, ಒಂದು ಮಗು ಕೂಡ ಇತ್ತು.

ಇದೇ ವೇಳೆ, ದೇರಳಕಟ್ಟೆ ಯೇನೆಪೋಯ ಬಸ್ಸು ತಂಗುದಾಣದಲ್ಲಿ ಕಾಸರಗೋಡು ಮೂಲದ ಇಬ್ಬರು ಬಸ್ಸು ಹತ್ತಿದ್ದರು. ಕೊಣಾಜೆಯ ಕುಟುಂಬದವರು ತೊಕ್ಕೊಟ್ಟಿನಲ್ಲಿ ಬಸ್ಸಿನಿಂದ ಇಳಿಯುವ ವೇಳೆ ಕಳ್ಳರು ಆ ವ್ಯಕ್ತಿಯ ಜೇಬಿನಿಂದ 50,000 ರೂ. ಎಗರಿಸಿ ಪರಾರಿಯಾಗಲು ಯತ್ನಿಸಿದ್ದಾರೆ. ಈ ವೇಳೆ ಕುಟುಂಬಸ್ಥರೊಂದಿಗಿದ್ದ ಮಗು ಜಾಣ್ಮೆ ಮೆರೆದು ಕಳ್ಳತನ ಮಾಡುತ್ತಿದ್ದ ವ್ಯಕ್ತಿಯನ್ನು ನೋಡಿ ಕಿರುಚಿದೆ. ಕೂಡಲೇ ಸ್ಥಳೀಯರು ಓರ್ವ ಕಳ್ಳ ಮುಸ್ತಾಫನನ್ನು ಹಿಡಿದು ಗೂಸಾ ಕೊಟ್ಟು ಉಳ್ಳಾಲ ಪೊಲೀಸರಿಗೆ ಒಪ್ಪಿಸಿದ್ದಾರೆ. ನಂತರ ಪೊಲೀಸರು ತೊಕ್ಕೊಟ್ಟಿನಲ್ಲೇ ಇದ್ದ ಮತ್ತೋರ್ವ ಕಳ್ಳನನ್ನು ಬಂಧಿಸಿದ್ದಾರೆ.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 04:34 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 03:48 pm
HK News Staffer
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm