ಬ್ರೇಕಿಂಗ್ ನ್ಯೂಸ್
19-12-20 02:43 pm Mangalore Correspondent ಕ್ರೈಂ
ಉಳ್ಳಾಲ, ಡಿ.19: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕನ ಪ್ಯಾಂಟ್ ಜೇಬಿನಿಂದ 50,000 ಸಾವಿರ ರೂ. ಹಣ ಎಗರಿಸಿ ಪರಾರಿಯಾಗಲು ಯತ್ನಿಸುತ್ತಿದ್ದ ಇಬ್ಬರು ಕಳ್ಳರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಓರ್ವ ಕಾಸರಗೋಡು ಮೂಲದ ಮಸ್ತಾಫ ಎಂದು ತಿಳಿದು ಬಂದಿದ್ದು, ಇನ್ನೋರ್ವ ಆರೋಪಿ ಸರಿಯಾದ ಹೆಸರು ಹೇಳುತ್ತಿಲ್ಲವೆಂದು ಪೊಲೀಸರು ತಿಳಿಸಿದ್ದಾರೆ. ಕೊಣಾಜೆಯ ವ್ಯಕ್ತಿಯೋರ್ವರು 51 ನಂಬರಿನ ಸಿಟಿ ಬಸ್ಸಿನಲ್ಲಿ ತೊಕ್ಕೊಟ್ಟಿಗೆ ಪ್ರಯಾಣಿಸಿ ಬಂದಿದ್ದರು. ಜೊತೆಯಲ್ಲಿ ಕುಟುಂಬದ ಇಬ್ಬರು ಮಹಿಳೆಯರು, ಒಂದು ಮಗು ಕೂಡ ಇತ್ತು.
ಇದೇ ವೇಳೆ, ದೇರಳಕಟ್ಟೆ ಯೇನೆಪೋಯ ಬಸ್ಸು ತಂಗುದಾಣದಲ್ಲಿ ಕಾಸರಗೋಡು ಮೂಲದ ಇಬ್ಬರು ಬಸ್ಸು ಹತ್ತಿದ್ದರು. ಕೊಣಾಜೆಯ ಕುಟುಂಬದವರು ತೊಕ್ಕೊಟ್ಟಿನಲ್ಲಿ ಬಸ್ಸಿನಿಂದ ಇಳಿಯುವ ವೇಳೆ ಕಳ್ಳರು ಆ ವ್ಯಕ್ತಿಯ ಜೇಬಿನಿಂದ 50,000 ರೂ. ಎಗರಿಸಿ ಪರಾರಿಯಾಗಲು ಯತ್ನಿಸಿದ್ದಾರೆ. ಈ ವೇಳೆ ಕುಟುಂಬಸ್ಥರೊಂದಿಗಿದ್ದ ಮಗು ಜಾಣ್ಮೆ ಮೆರೆದು ಕಳ್ಳತನ ಮಾಡುತ್ತಿದ್ದ ವ್ಯಕ್ತಿಯನ್ನು ನೋಡಿ ಕಿರುಚಿದೆ. ಕೂಡಲೇ ಸ್ಥಳೀಯರು ಓರ್ವ ಕಳ್ಳ ಮುಸ್ತಾಫನನ್ನು ಹಿಡಿದು ಗೂಸಾ ಕೊಟ್ಟು ಉಳ್ಳಾಲ ಪೊಲೀಸರಿಗೆ ಒಪ್ಪಿಸಿದ್ದಾರೆ. ನಂತರ ಪೊಲೀಸರು ತೊಕ್ಕೊಟ್ಟಿನಲ್ಲೇ ಇದ್ದ ಮತ್ತೋರ್ವ ಕಳ್ಳನನ್ನು ಬಂಧಿಸಿದ್ದಾರೆ.
08-06-25 06:03 pm
Bangalore Correspondent
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm