ಬ್ರೇಕಿಂಗ್ ನ್ಯೂಸ್
19-12-20 02:43 pm Mangalore Correspondent ಕ್ರೈಂ
ಉಳ್ಳಾಲ, ಡಿ.19: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕನ ಪ್ಯಾಂಟ್ ಜೇಬಿನಿಂದ 50,000 ಸಾವಿರ ರೂ. ಹಣ ಎಗರಿಸಿ ಪರಾರಿಯಾಗಲು ಯತ್ನಿಸುತ್ತಿದ್ದ ಇಬ್ಬರು ಕಳ್ಳರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಓರ್ವ ಕಾಸರಗೋಡು ಮೂಲದ ಮಸ್ತಾಫ ಎಂದು ತಿಳಿದು ಬಂದಿದ್ದು, ಇನ್ನೋರ್ವ ಆರೋಪಿ ಸರಿಯಾದ ಹೆಸರು ಹೇಳುತ್ತಿಲ್ಲವೆಂದು ಪೊಲೀಸರು ತಿಳಿಸಿದ್ದಾರೆ. ಕೊಣಾಜೆಯ ವ್ಯಕ್ತಿಯೋರ್ವರು 51 ನಂಬರಿನ ಸಿಟಿ ಬಸ್ಸಿನಲ್ಲಿ ತೊಕ್ಕೊಟ್ಟಿಗೆ ಪ್ರಯಾಣಿಸಿ ಬಂದಿದ್ದರು. ಜೊತೆಯಲ್ಲಿ ಕುಟುಂಬದ ಇಬ್ಬರು ಮಹಿಳೆಯರು, ಒಂದು ಮಗು ಕೂಡ ಇತ್ತು.

ಇದೇ ವೇಳೆ, ದೇರಳಕಟ್ಟೆ ಯೇನೆಪೋಯ ಬಸ್ಸು ತಂಗುದಾಣದಲ್ಲಿ ಕಾಸರಗೋಡು ಮೂಲದ ಇಬ್ಬರು ಬಸ್ಸು ಹತ್ತಿದ್ದರು. ಕೊಣಾಜೆಯ ಕುಟುಂಬದವರು ತೊಕ್ಕೊಟ್ಟಿನಲ್ಲಿ ಬಸ್ಸಿನಿಂದ ಇಳಿಯುವ ವೇಳೆ ಕಳ್ಳರು ಆ ವ್ಯಕ್ತಿಯ ಜೇಬಿನಿಂದ 50,000 ರೂ. ಎಗರಿಸಿ ಪರಾರಿಯಾಗಲು ಯತ್ನಿಸಿದ್ದಾರೆ. ಈ ವೇಳೆ ಕುಟುಂಬಸ್ಥರೊಂದಿಗಿದ್ದ ಮಗು ಜಾಣ್ಮೆ ಮೆರೆದು ಕಳ್ಳತನ ಮಾಡುತ್ತಿದ್ದ ವ್ಯಕ್ತಿಯನ್ನು ನೋಡಿ ಕಿರುಚಿದೆ. ಕೂಡಲೇ ಸ್ಥಳೀಯರು ಓರ್ವ ಕಳ್ಳ ಮುಸ್ತಾಫನನ್ನು ಹಿಡಿದು ಗೂಸಾ ಕೊಟ್ಟು ಉಳ್ಳಾಲ ಪೊಲೀಸರಿಗೆ ಒಪ್ಪಿಸಿದ್ದಾರೆ. ನಂತರ ಪೊಲೀಸರು ತೊಕ್ಕೊಟ್ಟಿನಲ್ಲೇ ಇದ್ದ ಮತ್ತೋರ್ವ ಕಳ್ಳನನ್ನು ಬಂಧಿಸಿದ್ದಾರೆ.
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
01-11-25 07:27 pm
HK News Desk
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
01-11-25 11:05 pm
Mangalore Correspondent
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ,...
31-10-25 10:47 pm
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm