ಬ್ರೇಕಿಂಗ್ ನ್ಯೂಸ್
19-04-25 10:55 am HK News Desk ಕ್ರೈಂ
ನವದೆಹಲಿ, ಎ.19: ಪಂಜಾಬ್ನಲ್ಲಿ 14 ಗ್ರೆನೇಡ್ ದಾಳಿಗಳ ಪ್ರಮುಖ ಆರೋಪಿ ಮತ್ತು ಖಲಿಸ್ತಾನಿ ಭಯೋತ್ಪಾದಕ ಹರ್ಪ್ರೀತ್ ಸಿಂಗ್ ಅಲಿಯಾಸ್ ಹ್ಯಾಪಿ ಪಾಸಿಯಾನನ್ನು ಅಮೆರಿಕದಲ್ಲಿ ಎಫ್ಬಿಐ ಅಧಿಕಾರಿಗಳು ಬಂಧಿಸಿದ್ದಾರೆ. ಮುಂಬೈ ದಾಳಿ ರೂವಾರಿ ತಹಾವುರ್ ರಾಣಾ ಬಂಧನ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಸಿಕ್ಕಿಬಿದ್ದಿದ್ದಾನೆ.
ಹರ್ಪ್ರೀತ್ ಸಿಂಗ್ ಎರಡು ಅಂತರಾಷ್ಟ್ರೀಯ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿದ್ದು ಅಮೆರಿಕಕ್ಕೆ ಅಕ್ರಮವಾಗಿ ಪ್ರವೇಶಿಸಿದ್ದ ಎಂದು ಎಫ್ಬಿಐ ಹೇಳಿಕೆಯಲ್ಲಿ ತಿಳಿಸಿದೆ. ಪೊಲೀಸರ ಕೈಯಿಂದ ತಪ್ಪಿಸಿಕೊಳ್ಳಲು ಆತ ಬರ್ನರ್ ಫೋನ್ಗಳು ಮತ್ತು ಎನ್ಕ್ರಿಪ್ಟ್ ಮಾಡಿದ ಅಪ್ಲಿಕೇಶನ್ಗಳನ್ನು ಬಳಸುತ್ತಿದ್ದ. 2021ರಲ್ಲಿ ಪಾಸಿಯಾ ಮಾನವ ಕಳ್ಳಸಾಗಣೆ ಜಾಲದ ಸಹಾಯದಿಂದ ಮೆಕ್ಸಿಕೋ ಗಡಿ ಮೂಲಕ ಅಮೆರಿಕ ಪ್ರವೇಶಿಸಿದ್ದ. ಇದಕ್ಕೂ ಮೊದಲು, 2020ರಲ್ಲಿ ನಕಲಿ ಗುರುತಿನ ಸಹಾಯದಿಂದ ಯುಕೆಗೆ ತೆರಳಿ ಹಲವು ತಿಂಗಳ ಕಾಲ ಅಲ್ಲಿಯೇ ಉಳಿದಿದ್ದ.
ಕಳೆದ ಏಳು ತಿಂಗಳಲ್ಲಿ ಪಂಜಾಬ್ ರಾಜ್ಯದಲ್ಲಿ 16 ಗ್ರೆನೇಡ್ ದಾಳಿಗಳು ನಡೆದಿದ್ದವು. ಪೊಲೀಸ್ ಠಾಣೆಗಳು, ಧಾರ್ಮಿಕ ಸ್ಥಳಗಳು ಮತ್ತು ಸಾರ್ವಜನಿಕ ವ್ಯಕ್ತಿಗಳ ನಿವಾಸಗಳನ್ನು ಗುರಿಯಾಗಿಸಿ ದಾಳಿ ನಡೆದಿತ್ತು. ಜಲಂಧರ್ ನಗರದಲ್ಲಿ ಹಿರಿಯ ಬಿಜೆಪಿ ನಾಯಕ ಮನೋರಂಜನ್ ಕಾಲಿಯಾ ಕೂಡ ಟಾರ್ಗೆಟ್ ಆಗಿದ್ದರು. 14 ಗ್ರೆನೇಡ್ ದಾಳಿಗಳ ತನಿಖೆ ವೇಳೆ ಪಾಸಿಯಾ ಹೆಸರು ಕೇಳಿಬಂದಿತ್ತು.
An image of US-based terrorist Harpreet Singh, alias Happy Passia, was released after he was arrested and sent to Immigration and Customs Enforcement (ICE) custody. He allegedly entered the US illegally and has been using burner phones to evade arrest.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm