ಬ್ರೇಕಿಂಗ್ ನ್ಯೂಸ್
19-04-25 10:55 am HK News Desk ಕ್ರೈಂ
ನವದೆಹಲಿ, ಎ.19: ಪಂಜಾಬ್ನಲ್ಲಿ 14 ಗ್ರೆನೇಡ್ ದಾಳಿಗಳ ಪ್ರಮುಖ ಆರೋಪಿ ಮತ್ತು ಖಲಿಸ್ತಾನಿ ಭಯೋತ್ಪಾದಕ ಹರ್ಪ್ರೀತ್ ಸಿಂಗ್ ಅಲಿಯಾಸ್ ಹ್ಯಾಪಿ ಪಾಸಿಯಾನನ್ನು ಅಮೆರಿಕದಲ್ಲಿ ಎಫ್ಬಿಐ ಅಧಿಕಾರಿಗಳು ಬಂಧಿಸಿದ್ದಾರೆ. ಮುಂಬೈ ದಾಳಿ ರೂವಾರಿ ತಹಾವುರ್ ರಾಣಾ ಬಂಧನ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಸಿಕ್ಕಿಬಿದ್ದಿದ್ದಾನೆ.
ಹರ್ಪ್ರೀತ್ ಸಿಂಗ್ ಎರಡು ಅಂತರಾಷ್ಟ್ರೀಯ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿದ್ದು ಅಮೆರಿಕಕ್ಕೆ ಅಕ್ರಮವಾಗಿ ಪ್ರವೇಶಿಸಿದ್ದ ಎಂದು ಎಫ್ಬಿಐ ಹೇಳಿಕೆಯಲ್ಲಿ ತಿಳಿಸಿದೆ. ಪೊಲೀಸರ ಕೈಯಿಂದ ತಪ್ಪಿಸಿಕೊಳ್ಳಲು ಆತ ಬರ್ನರ್ ಫೋನ್ಗಳು ಮತ್ತು ಎನ್ಕ್ರಿಪ್ಟ್ ಮಾಡಿದ ಅಪ್ಲಿಕೇಶನ್ಗಳನ್ನು ಬಳಸುತ್ತಿದ್ದ. 2021ರಲ್ಲಿ ಪಾಸಿಯಾ ಮಾನವ ಕಳ್ಳಸಾಗಣೆ ಜಾಲದ ಸಹಾಯದಿಂದ ಮೆಕ್ಸಿಕೋ ಗಡಿ ಮೂಲಕ ಅಮೆರಿಕ ಪ್ರವೇಶಿಸಿದ್ದ. ಇದಕ್ಕೂ ಮೊದಲು, 2020ರಲ್ಲಿ ನಕಲಿ ಗುರುತಿನ ಸಹಾಯದಿಂದ ಯುಕೆಗೆ ತೆರಳಿ ಹಲವು ತಿಂಗಳ ಕಾಲ ಅಲ್ಲಿಯೇ ಉಳಿದಿದ್ದ.
ಕಳೆದ ಏಳು ತಿಂಗಳಲ್ಲಿ ಪಂಜಾಬ್ ರಾಜ್ಯದಲ್ಲಿ 16 ಗ್ರೆನೇಡ್ ದಾಳಿಗಳು ನಡೆದಿದ್ದವು. ಪೊಲೀಸ್ ಠಾಣೆಗಳು, ಧಾರ್ಮಿಕ ಸ್ಥಳಗಳು ಮತ್ತು ಸಾರ್ವಜನಿಕ ವ್ಯಕ್ತಿಗಳ ನಿವಾಸಗಳನ್ನು ಗುರಿಯಾಗಿಸಿ ದಾಳಿ ನಡೆದಿತ್ತು. ಜಲಂಧರ್ ನಗರದಲ್ಲಿ ಹಿರಿಯ ಬಿಜೆಪಿ ನಾಯಕ ಮನೋರಂಜನ್ ಕಾಲಿಯಾ ಕೂಡ ಟಾರ್ಗೆಟ್ ಆಗಿದ್ದರು. 14 ಗ್ರೆನೇಡ್ ದಾಳಿಗಳ ತನಿಖೆ ವೇಳೆ ಪಾಸಿಯಾ ಹೆಸರು ಕೇಳಿಬಂದಿತ್ತು.
An image of US-based terrorist Harpreet Singh, alias Happy Passia, was released after he was arrested and sent to Immigration and Customs Enforcement (ICE) custody. He allegedly entered the US illegally and has been using burner phones to evade arrest.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm