ಬ್ರೇಕಿಂಗ್ ನ್ಯೂಸ್
22-04-25 07:37 pm Bangalore Correspondent ಕ್ರೈಂ
ಬೆಂಗಳೂರು, ಎ.22 : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕರ ದಾಳಿಯಲ್ಲಿ ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿ ಸೇರಿ ಐವರು ಸಾವಿಗೀಡಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ ವಿಜಯನಗರ ನಿವಾಸಿ ಮಂಜುನಾಥ್ ರಾವ್ (47) ಮೃತಪಟ್ಟವರು.
ಮಂಜುನಾಥ್ ರಾವ್ ಕುಟುಂಬ ಸಮೇತರಾಗಿ ಏಪ್ರಿಲ್ 19 ರಂದು ಕಾಶ್ಮೀರ ಪ್ರವಾಸಕ್ಕೆ ತೆರಳಿದ್ದು 24ರಂದು ಹಿಂತಿರುಗಿ ಬರಬೇಕಿತ್ತು. ಪ್ರವಾಸದಲ್ಲಿದ್ದಾಗ ಪಹಲ್ಗಾಮ್ ಬಳಿ ಭಯೋತ್ಪಾದಕ ದಾಳಿ ನಡೆದಿದ್ದು, ಸ್ಥಳದಲ್ಲೇ ಮಂಜುನಾಥ್ ರಾವ್ ಮೃತಪಟ್ಟಿದ್ದಾರೆ. ಕೂಡಲೇ ಭದ್ರತಾ ಪಡೆಗಳು ಸುತ್ತಿವರಿದಿದ್ದು ಅವರ ಪತ್ನಿ ಪಲ್ಲವಿ ಮತ್ತು ಪುತ್ರ ಅಭಿಜೇಯ ಅವರನ್ನು ಸುರಕ್ಷಿತ ಜಾಗಕ್ಕೆ ಸ್ಥಳಾಂತರಿಸಿದ್ದಾರೆ.
ಪಲ್ಲವಿ ಬೀರೂರಿನಲ್ಲಿ ಅಡಿಕೆ ಮಾರುಕಟ್ಟೆ ಸಹಕಾರಿ ಸಂಘದಲ್ಲಿ ಮ್ಯಾನೇಜರ್ ಆಗಿದ್ದರು. ಬೀರೂರು ಮತ್ತು ಸಾಗರದ ಇನ್ನೂ ಕೆಲವರು ಸೇರಿ ಕಾಶ್ಮೀರ ಪ್ರವಾಸ ತೆರಳಿದ್ದರು.
ಪಹಲ್ಗಾಮ್ ಬಳಿಯ ಬೈಸಾರಣ್ ಎಂಬ ಜಾಗಕ್ಕೆ ಪ್ರವಾಸಿಗರು ತೆರಳುತ್ತಿದ್ದಾಗ ಅಪರಿಚಿತ ವ್ಯಕ್ತಿಯೊಬ್ಬ ಹತ್ತಿರದಿಂದಲೇ ಗುಂಡಿನ ದಾಳಿ ನಡೆಸಿದ್ದಾನೆ. ಸ್ಥಳದಲ್ಲಿದ್ದ 12 ಪ್ರವಾಸಿಗರು ಗಾಯಗೊಂಡಿದ್ದಾರೆಂದು ಸ್ಥಳೀಯರು ತಿಳಿಸಿದ್ದಾರೆ. ಕೂಡಲೇ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
In a tragic incident, realtor from Shivamogga was reportedly shot dead by suspected militants at Phalgam region in Jammu & Kashmir on Tuesday. he wife of Manjunath, who was killed in the attack. Wife of the victim said, "We went to Kashmir on April 19 on a tour. As it is a hilly region, tourists have to hire horses to pass through the valley. We had such a good time all these days and suddenly this tragic accident happened," Pallavi said.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm