ಬ್ರೇಕಿಂಗ್ ನ್ಯೂಸ್
22-04-25 07:37 pm Bangalore Correspondent ಕ್ರೈಂ
ಬೆಂಗಳೂರು, ಎ.22 : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕರ ದಾಳಿಯಲ್ಲಿ ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿ ಸೇರಿ ಐವರು ಸಾವಿಗೀಡಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ ವಿಜಯನಗರ ನಿವಾಸಿ ಮಂಜುನಾಥ್ ರಾವ್ (47) ಮೃತಪಟ್ಟವರು.
ಮಂಜುನಾಥ್ ರಾವ್ ಕುಟುಂಬ ಸಮೇತರಾಗಿ ಏಪ್ರಿಲ್ 19 ರಂದು ಕಾಶ್ಮೀರ ಪ್ರವಾಸಕ್ಕೆ ತೆರಳಿದ್ದು 24ರಂದು ಹಿಂತಿರುಗಿ ಬರಬೇಕಿತ್ತು. ಪ್ರವಾಸದಲ್ಲಿದ್ದಾಗ ಪಹಲ್ಗಾಮ್ ಬಳಿ ಭಯೋತ್ಪಾದಕ ದಾಳಿ ನಡೆದಿದ್ದು, ಸ್ಥಳದಲ್ಲೇ ಮಂಜುನಾಥ್ ರಾವ್ ಮೃತಪಟ್ಟಿದ್ದಾರೆ. ಕೂಡಲೇ ಭದ್ರತಾ ಪಡೆಗಳು ಸುತ್ತಿವರಿದಿದ್ದು ಅವರ ಪತ್ನಿ ಪಲ್ಲವಿ ಮತ್ತು ಪುತ್ರ ಅಭಿಜೇಯ ಅವರನ್ನು ಸುರಕ್ಷಿತ ಜಾಗಕ್ಕೆ ಸ್ಥಳಾಂತರಿಸಿದ್ದಾರೆ.
ಪಲ್ಲವಿ ಬೀರೂರಿನಲ್ಲಿ ಅಡಿಕೆ ಮಾರುಕಟ್ಟೆ ಸಹಕಾರಿ ಸಂಘದಲ್ಲಿ ಮ್ಯಾನೇಜರ್ ಆಗಿದ್ದರು. ಬೀರೂರು ಮತ್ತು ಸಾಗರದ ಇನ್ನೂ ಕೆಲವರು ಸೇರಿ ಕಾಶ್ಮೀರ ಪ್ರವಾಸ ತೆರಳಿದ್ದರು.
ಪಹಲ್ಗಾಮ್ ಬಳಿಯ ಬೈಸಾರಣ್ ಎಂಬ ಜಾಗಕ್ಕೆ ಪ್ರವಾಸಿಗರು ತೆರಳುತ್ತಿದ್ದಾಗ ಅಪರಿಚಿತ ವ್ಯಕ್ತಿಯೊಬ್ಬ ಹತ್ತಿರದಿಂದಲೇ ಗುಂಡಿನ ದಾಳಿ ನಡೆಸಿದ್ದಾನೆ. ಸ್ಥಳದಲ್ಲಿದ್ದ 12 ಪ್ರವಾಸಿಗರು ಗಾಯಗೊಂಡಿದ್ದಾರೆಂದು ಸ್ಥಳೀಯರು ತಿಳಿಸಿದ್ದಾರೆ. ಕೂಡಲೇ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
In a tragic incident, realtor from Shivamogga was reportedly shot dead by suspected militants at Phalgam region in Jammu & Kashmir on Tuesday. he wife of Manjunath, who was killed in the attack. Wife of the victim said, "We went to Kashmir on April 19 on a tour. As it is a hilly region, tourists have to hire horses to pass through the valley. We had such a good time all these days and suddenly this tragic accident happened," Pallavi said.
22-04-25 02:37 pm
HK News Desk
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
22-04-25 07:13 pm
HK News Desk
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm