ಬ್ರೇಕಿಂಗ್ ನ್ಯೂಸ್
22-04-25 07:37 pm Bangalore Correspondent ಕ್ರೈಂ
ಬೆಂಗಳೂರು, ಎ.22 : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕರ ದಾಳಿಯಲ್ಲಿ ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿ ಸೇರಿ ಐವರು ಸಾವಿಗೀಡಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ ವಿಜಯನಗರ ನಿವಾಸಿ ಮಂಜುನಾಥ್ ರಾವ್ (47) ಮೃತಪಟ್ಟವರು.
ಮಂಜುನಾಥ್ ರಾವ್ ಕುಟುಂಬ ಸಮೇತರಾಗಿ ಏಪ್ರಿಲ್ 19 ರಂದು ಕಾಶ್ಮೀರ ಪ್ರವಾಸಕ್ಕೆ ತೆರಳಿದ್ದು 24ರಂದು ಹಿಂತಿರುಗಿ ಬರಬೇಕಿತ್ತು. ಪ್ರವಾಸದಲ್ಲಿದ್ದಾಗ ಪಹಲ್ಗಾಮ್ ಬಳಿ ಭಯೋತ್ಪಾದಕ ದಾಳಿ ನಡೆದಿದ್ದು, ಸ್ಥಳದಲ್ಲೇ ಮಂಜುನಾಥ್ ರಾವ್ ಮೃತಪಟ್ಟಿದ್ದಾರೆ. ಕೂಡಲೇ ಭದ್ರತಾ ಪಡೆಗಳು ಸುತ್ತಿವರಿದಿದ್ದು ಅವರ ಪತ್ನಿ ಪಲ್ಲವಿ ಮತ್ತು ಪುತ್ರ ಅಭಿಜೇಯ ಅವರನ್ನು ಸುರಕ್ಷಿತ ಜಾಗಕ್ಕೆ ಸ್ಥಳಾಂತರಿಸಿದ್ದಾರೆ.
ಪಲ್ಲವಿ ಬೀರೂರಿನಲ್ಲಿ ಅಡಿಕೆ ಮಾರುಕಟ್ಟೆ ಸಹಕಾರಿ ಸಂಘದಲ್ಲಿ ಮ್ಯಾನೇಜರ್ ಆಗಿದ್ದರು. ಬೀರೂರು ಮತ್ತು ಸಾಗರದ ಇನ್ನೂ ಕೆಲವರು ಸೇರಿ ಕಾಶ್ಮೀರ ಪ್ರವಾಸ ತೆರಳಿದ್ದರು.
ಪಹಲ್ಗಾಮ್ ಬಳಿಯ ಬೈಸಾರಣ್ ಎಂಬ ಜಾಗಕ್ಕೆ ಪ್ರವಾಸಿಗರು ತೆರಳುತ್ತಿದ್ದಾಗ ಅಪರಿಚಿತ ವ್ಯಕ್ತಿಯೊಬ್ಬ ಹತ್ತಿರದಿಂದಲೇ ಗುಂಡಿನ ದಾಳಿ ನಡೆಸಿದ್ದಾನೆ. ಸ್ಥಳದಲ್ಲಿದ್ದ 12 ಪ್ರವಾಸಿಗರು ಗಾಯಗೊಂಡಿದ್ದಾರೆಂದು ಸ್ಥಳೀಯರು ತಿಳಿಸಿದ್ದಾರೆ. ಕೂಡಲೇ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
In a tragic incident, realtor from Shivamogga was reportedly shot dead by suspected militants at Phalgam region in Jammu & Kashmir on Tuesday. he wife of Manjunath, who was killed in the attack. Wife of the victim said, "We went to Kashmir on April 19 on a tour. As it is a hilly region, tourists have to hire horses to pass through the valley. We had such a good time all these days and suddenly this tragic accident happened," Pallavi said.
03-09-25 09:00 pm
HK News Desk
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
ಪ್ರೀಮಿಯಂ ಬ್ರಾಂಡ್ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ;...
03-09-25 02:30 pm
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
04-09-25 08:47 pm
HK News Desk
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
04-09-25 11:07 pm
Mangalore Correspondent
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
Mangalore, Loudspeaker Ban: ರಾತ್ರಿ ವೇಳೆ ಧ್ವನಿ...
04-09-25 07:39 pm
KMC Attavar Performs Rare, Life-Saving Surger...
03-09-25 11:03 pm
05-09-25 11:43 am
Mangalore Correspondent
Mangalore, Honey Trap, Kundapur, Crime: ಹುಡುಗ...
04-09-25 01:10 pm
Udupi Crime, Baby Sale Racket: ಮಂಗಳೂರಿನ ಪ್ರತಿ...
04-09-25 12:25 pm
Bagalur Police, Drugs, Crime: ಬ್ಯುಸಿನೆಸ್ ವೀಸಾ...
03-09-25 05:40 pm
Gold Theft, Mangalore, Airport: ವಿಮಾನ ಪ್ರಯಾಣಿ...
02-09-25 07:09 pm